• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ವೈದ್ಯರ ಸೇವೆ ಖಾಸಗಿ ಆಸ್ಪತ್ರೆ ಮೀರಿಸಲಿ: ದಿನೇಶ ಗುಂಡೂರಾವ್‌

Jun 29 2024, 12:36 AM IST
ಬಾಗಲಕೋಟೆ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಯಿತು.

ಮುಧೋಳದಲ್ಲಿ ಶೀಘ್ರ ತಾಯಿ-ಮಗು ಆಸ್ಪತ್ರೆ ಆರಂಭ: ದಿನೇಶ ಗುಂಡೂರಾವ್‌

Jun 29 2024, 12:31 AM IST
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡುರಾವ್‌ ಗುರುವಾರ ಮುಧೋಳ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿರುವಾಗ ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಟಿ ಪರಿಶೀಲನೆ ನಡೆಸಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಮಿತಿ ರಚಿಸಿ: ಅನಂತಮೂರ್ತಿ ಹೆಗಡೆ

Jun 28 2024, 01:01 AM IST
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಮೇಲೆ ಬಹಳ ಗೌರವವಿದ್ದು, ಸ್ವಂತ ಖರ್ಚಿನಿಂದ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಜನತೆಗೆ ಭರವಸೆ ನೀಡಿದ್ದರು. ಒಂದು ವರ್ಷವಾದರೂ ಆಸ್ಪತ್ರೆಯ ಕುರಿತು ಸುದ್ದಿ ಇಲ್ಲ.

ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ಧಿಗೆ ₹೨.೬೫ ಕೋಟಿ ಯೋಜನೆ: ಶಾಸಕ ಸಿಮೆಂಟ್ ಮಂಜು

Jun 26 2024, 12:33 AM IST
ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ದಿಗಾಗಿ ೨.೬೫ ಕೋಟಿ ರು. ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಮಾನ್ಯ ಸಭೆಯಲ್ಲಿ ಮಾತನಾಡಿದರು.

ಬಾಣಂತಿ ಸಾವು: ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ

Jun 25 2024, 12:46 AM IST
ಬೀಳಗಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಆಸ್ಪತ್ರೆ ಎದುರು ಶವದೊಂದಿಗೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ನಡೆದಿದೆ.

ಜನರ ಸಂಜೀವಿನಿ ದಿ. ಹುಬ್ಬಳ್ಳಿ ಕೋ-ಆಪರೇಟಿವ್ ಆಸ್ಪತ್ರೆ

Jun 25 2024, 12:36 AM IST
ಸಿದ್ಧಾರೂಢ ಸ್ವಾಮೀಜಿ ಅವರಿಂದ 1923ರಲ್ಲಿ ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆಗೆ ಅಡಿಗಲ್ಲು ಹಾಕಲಾಗಿದೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಈ ಆಸ್ಪತ್ರೆಗೆ ಶಂಕರಣ್ಣ ಮುನವಳ್ಳಿ ಸೇರಿದಂತೆ ಅನೇಕರು ಕಾಯಕಲ್ಪ ಕಲ್ಪಿಸಿದ್ದಾರೆ.

ಸಿಂಧನೂರು ಪಶು ಆಸ್ಪತ್ರೆ; ವೈದ್ಯರಿಲ್ಲದೆ ಬಲು ತಾಪತ್ರೆ

Jun 25 2024, 12:31 AM IST
ಸಿಂಧನೂರಿನ ಸುಕಾಲಪೇಟೆ ರಸ್ತೆಯಲ್ಲಿರುವ ಪಶು ಆಸ್ಪತ್ರೆಯ ಹೊರನೋಟ ಪಶು ಆಸ್ಪತ್ರೆಯಲ್ಲಿರುವ ಗಣಕೀಕೃತ ಯಂತ್ರ ಮತ್ತಿತರ ಉಪಕರಣಗಳು

ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!

Jun 24 2024, 01:32 AM IST
ಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.

ಪುತ್ತೂರಲ್ಲಿ ಶೀಘ್ರವೇ ಆಯುಷ್‌ ಆಸ್ಪತ್ರೆ: ಶಾಸಕ ಅಶೋಕ್‌ ರೈ

Jun 23 2024, 02:07 AM IST
ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಒಟ್ಟು 2 ಕೋಟಿ ರುಪಾಯಿ ಅನುದಾನ ಬಂದಿದ್ದು, ಈಗಾಗಲೇ ೧.೪೦ ಕೋಟಿ ಆಸ್ಪತ್ರೆಯ ಕಾಮಗಾರಿಗಳಿಗೆ ಬಂದಿದೆ ಎಂದು ಶಾಸಕ ಅಶೋಕ್‌ ರೈ ತಿಳಿಸಿದರು.

11ನೇ ವರ್ಷಕ್ಕೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಾದಾರ್ಪಣೆ

Jun 23 2024, 02:02 AM IST
ಹಳ್ಳಿಯ ಜನರ ಆರೋಗ್ಯ ರಕ್ಷಣೆಯ ಕಾಳಜಿಯಿಂದ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಗಾಗಿ 35 ಕೋಟಿ ರು. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಗೊಂಡಿತು. ಈಗ ಸುಸಜ್ಜಿತ ಆಸ್ಪತ್ರೆಯಾಗಿ 11ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved