• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆ ಆರಂಭಿಸಲು ಆಗ್ರಹ

Jun 10 2024, 02:00 AM IST
ರಾಯಚೂರು ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಘೋಷಣೆಯನ್ನು ಕೇಂದ್ರ ಸರ್ಕಾರ ಮಾಡಿತ್ತು. ಘೋಷಣೆ ಮಾಡಿದಂತೆ ಆಸ್ಪತ್ರೆ ಆರಂಭಿಸಬೇಕು

ಡಯಾಬಿಟ್‌ ಆಸ್ಪತ್ರೆ ಗ್ರಾಮೀಣ ಜನರಿಗೆ ಅನುಕೂಲ: ಸಚಿವ ಆರ್.ಬಿ. ತಿಮ್ಮಾಪುರ

Jun 10 2024, 12:46 AM IST
ಲೋಕಾಪುರ ಪಟ್ಟಣದಲ್ಲಿ ಡಯಾಬಿಟ್‌ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಿದರು.

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮೃತ ನವಜಾತ ಶಿಶು ಪತ್ತೆ

Jun 08 2024, 12:34 AM IST
ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾದ ಮೃತ ನವಜಾತ ಹೆಣ್ಣು ಶಿಶು

ಲೈಂಗಿಕ ಕಿರುಕುಳ: ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವಜಾ

Jun 02 2024, 01:47 AM IST
2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್‌ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು.

ಆಸ್ಪತ್ರೆ 6ನೇ ಮಹಡಿಗೆ ಜೀಪ್‌ ನುಗ್ಗಿಸಿ ಆರೋಪಿ ಬಂಧಿಸಿದ ಉ.ಖಂಡ ಪೊಲೀಸರು!

May 24 2024, 12:45 AM IST
ಕಿರಿಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಿರಿಯ ವೈದ್ಯಕೀಯ ಸಿಬ್ಬಂದಿ ಬಂಧಿಸಲು ಪೊಲೀಸರು ಆಸ್ಪತ್ರೆಯ 6ನೇ ಮಹಡಿಯ ವಾರ್ಡ್‌ನೊಳಗೆ ಜೀಪ್‌ ನುಗ್ಗಿಸಿದ ಅಚ್ಚರಿಯ ಘಟನೆಯೊಂದು ಉತ್ತರಾಖಂಡದ ಋಷಿಕೇಷದಲ್ಲಿರುವ ಪ್ರತಿಷ್ಠಿತ ಏಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ.

ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ರೈತಸಂಘ ಕಿಡಿ

May 23 2024, 01:08 AM IST
ಮೊಳಕಾಲ್ಮುರು ಸಾರ್ವಜನಿಕ ಆಸ್ಪತ್ರೆ ಮೂಲಭೂತ ಸೌಲಭ್ಯ ಒದಗಿಸಿ ಹಾಗೂ ಸಿಬ್ಬಂದಿಗೆ ಸಕಾಲ ವೇತನಕ್ಕೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತ ಪ್ರತಿಭಟನೆ ನಡೆಸಿದರು.

ಕೆಬಿಎನ್ ಆಸ್ಪತ್ರೆ: ಶುಶ್ರೂಷೆಯರ ದಿನಾಚರಣೆ

May 20 2024, 01:37 AM IST
ಆರೋಗ್ಯ ಕ್ಷೇತ್ರದಲ್ಲಿ ನರ್ಸ್‌ಗಳ ಮಹತ್ವವನ್ನು ವಿವರಿಸಿದರು. ವೈದ್ಯರು ಚಿಕೆತ್ಸೆ ನೀಡಿದ ನಂತರ ರೋಗಿಗಳ ಆರೈಕೆಯಲ್ಲಿ ದಾದಿಯರ ಪಾತ್ರ ಮುಖ್ಯ.

ಭ್ರೂಣ ಲಿಂಗ ಪತ್ತೆ: ಆಸ್ಪತ್ರೆ ವಿರುದ್ಧ ಕೇಸ್‌ ದಾಖಲಿಸಿ

May 16 2024, 12:45 AM IST
ಭ್ರೂಣ ಹತ್ಯೆ ಅಂತಹ ಪ್ರಕರಣಗಳು ಪತ್ತೆ ಹಚ್ಚುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತಡ ಮಾಡುತ್ತಿದ್ದು, ನಾಗರೀಕ ಸಮಾಜ ತಲೇ ತಗ್ಗಿಸುವಂಥಾಗಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆಯಲಿ

ವೈದ್ಯರು ಆಸ್ಪತ್ರೆ ಮೆದುಳಾದ್ರೆ, ಶುಶ್ರೂಕರು ಬೆನ್ನೆಲುಬು

May 14 2024, 01:07 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಯಾವ ಆಸ್ಪತ್ರೆಯಲ್ಲಿ ನರ್ಸಿಂಗ್ ಸೇವೆ ಅತ್ಯುತ್ತಮವಾಗಿರುತ್ತದೆಯೋ ಆ ಆಸ್ಪತ್ರೆ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುತ್ತದೆ. ಆ ಕಾಣದಿಂದಾಗಿಯೇ ವೈದ್ಯರು ಆಸ್ಪತ್ರೆಯ ಮೆದುಳಾದರೆ, ಶುಶ್ರೂಶಕರು ಆಸ್ಪತ್ರೆಯ ಬೆನ್ನೆಲುಬು ಎಂದು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ್ ಹೇಳಿದರು.

ಕಟೀಲು ಆಸ್ಪತ್ರೆ ‘ನೇತ್ರ ಸಂಜೀವನಿ’ ಕಾರ್ಯಕ್ರಮ ಉದ್ಘಾಟನೆ

May 13 2024, 12:03 AM IST
ಕಟೀಲು ದುರ್ಗಾ ಸಂಜೀವವನಿ ಮಣಿಪಾಲ್ ಅಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್. ಮಣಿಪಾಲ್ ನೇತ್ರ ಸಂಜೀವನಿ ಕಾರ್ಯಕ್ರಮ ನಡೆಯಿತು. ಮಣಿಪಾಲ ಶಿಕ್ಷಣ ಸಂಸ್ಥೆಯ ಡಾ.ಎಚ್.ಎಸ್‌.ಬಲ್ಲಾಳ್‌ ಸಮಾರಂಭದಲ್ಲಿ ಮಾತನಾಡಿ, ಕಟೀಲಿನ ದುರ್ಗಾ ಸಂಜೀವನಿ ಆಸ್ಪತ್ರೆಯು ಗ್ರಾಮೀಣ ಪ್ರದೇಶದಲ್ಲಿ ಎಲ್ಲ ವ್ಯವಸ್ಥೆಯನ್ನು ಹೊಂದಿದ ಏಕೈಕ ಆಸ್ಪತ್ರೆಯಾಗಿದೆ ಎಂದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved