• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಮಿತಿ ರಚಿಸಿ: ಅನಂತಮೂರ್ತಿ ಹೆಗಡೆ

Jun 28 2024, 01:01 AM IST
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಮೇಲೆ ಬಹಳ ಗೌರವವಿದ್ದು, ಸ್ವಂತ ಖರ್ಚಿನಿಂದ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಜನತೆಗೆ ಭರವಸೆ ನೀಡಿದ್ದರು. ಒಂದು ವರ್ಷವಾದರೂ ಆಸ್ಪತ್ರೆಯ ಕುರಿತು ಸುದ್ದಿ ಇಲ್ಲ.

ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ಧಿಗೆ ₹೨.೬೫ ಕೋಟಿ ಯೋಜನೆ: ಶಾಸಕ ಸಿಮೆಂಟ್ ಮಂಜು

Jun 26 2024, 12:33 AM IST
ಪಟ್ಟಣದ ಕ್ರಾಫರ್ಡ್‌ ಆಸ್ಪತ್ರೆ ಅಭಿವೃದ್ದಿಗಾಗಿ ೨.೬೫ ಕೋಟಿ ರು. ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಮಾನ್ಯ ಸಭೆಯಲ್ಲಿ ಮಾತನಾಡಿದರು.

ಬಾಣಂತಿ ಸಾವು: ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ

Jun 25 2024, 12:46 AM IST
ಬೀಳಗಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಆಸ್ಪತ್ರೆ ಎದುರು ಶವದೊಂದಿಗೆ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ನಡೆದಿದೆ.

ಜನರ ಸಂಜೀವಿನಿ ದಿ. ಹುಬ್ಬಳ್ಳಿ ಕೋ-ಆಪರೇಟಿವ್ ಆಸ್ಪತ್ರೆ

Jun 25 2024, 12:36 AM IST
ಸಿದ್ಧಾರೂಢ ಸ್ವಾಮೀಜಿ ಅವರಿಂದ 1923ರಲ್ಲಿ ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆಗೆ ಅಡಿಗಲ್ಲು ಹಾಕಲಾಗಿದೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಈ ಆಸ್ಪತ್ರೆಗೆ ಶಂಕರಣ್ಣ ಮುನವಳ್ಳಿ ಸೇರಿದಂತೆ ಅನೇಕರು ಕಾಯಕಲ್ಪ ಕಲ್ಪಿಸಿದ್ದಾರೆ.

ಸಿಂಧನೂರು ಪಶು ಆಸ್ಪತ್ರೆ; ವೈದ್ಯರಿಲ್ಲದೆ ಬಲು ತಾಪತ್ರೆ

Jun 25 2024, 12:31 AM IST
ಸಿಂಧನೂರಿನ ಸುಕಾಲಪೇಟೆ ರಸ್ತೆಯಲ್ಲಿರುವ ಪಶು ಆಸ್ಪತ್ರೆಯ ಹೊರನೋಟ ಪಶು ಆಸ್ಪತ್ರೆಯಲ್ಲಿರುವ ಗಣಕೀಕೃತ ಯಂತ್ರ ಮತ್ತಿತರ ಉಪಕರಣಗಳು

ಜಗಳೂರು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಬೇಕಿದೆ ಶೀಘ್ರ ಚಿಕಿತ್ಸೆ!

Jun 24 2024, 01:32 AM IST
ಸಮಾಜದ ಬಡಜನತೆಗೆ ಸರ್ಕಾರ ಆರೋಗ್ಯ ಸೇವೆಯನ್ನು ಒದಗಿಸಲು ಕೋಟ್ಯಂತರ ಹಣ ವೆಚ್ಚ ಮಾಡುತ್ತಿದೆ. ಆದರೆ, ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯರಿಲ್ಲದೇ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ರೋಗಿಗಳು ಪರದಾಡುವಂತ ಸ್ಥಿತಿ ಉದ್ಭವಿಸಿದೆ.

ಪುತ್ತೂರಲ್ಲಿ ಶೀಘ್ರವೇ ಆಯುಷ್‌ ಆಸ್ಪತ್ರೆ: ಶಾಸಕ ಅಶೋಕ್‌ ರೈ

Jun 23 2024, 02:07 AM IST
ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಒಟ್ಟು 2 ಕೋಟಿ ರುಪಾಯಿ ಅನುದಾನ ಬಂದಿದ್ದು, ಈಗಾಗಲೇ ೧.೪೦ ಕೋಟಿ ಆಸ್ಪತ್ರೆಯ ಕಾಮಗಾರಿಗಳಿಗೆ ಬಂದಿದೆ ಎಂದು ಶಾಸಕ ಅಶೋಕ್‌ ರೈ ತಿಳಿಸಿದರು.

11ನೇ ವರ್ಷಕ್ಕೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಾದಾರ್ಪಣೆ

Jun 23 2024, 02:02 AM IST
ಹಳ್ಳಿಯ ಜನರ ಆರೋಗ್ಯ ರಕ್ಷಣೆಯ ಕಾಳಜಿಯಿಂದ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಗಾಗಿ 35 ಕೋಟಿ ರು. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಗೊಂಡಿತು. ಈಗ ಸುಸಜ್ಜಿತ ಆಸ್ಪತ್ರೆಯಾಗಿ 11ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

Jun 23 2024, 02:01 AM IST
ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿ ನೇಮಕ ಹಾಗೂ ವೈದ್ಯಕೀಯ ಉಪಕರಣ ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಸಂತಪೂರ ಸುಸಜ್ಜಿತ ಆಸ್ಪತ್ರೆ ಸದುಪಯೋಗಕ್ಕೆ ಜನತೆಗೆ ಸಲಹೆ

Jun 23 2024, 02:00 AM IST
ಸಂತಪೂರನಲ್ಲಿ 5.68 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಶಾಸಕ ಪ್ರಭು ಬಿ. ಚವ್ಹಾಣ ವಚಾಲನೆ ನೀಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 35
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved