• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾವಗಡ ಆಸ್ಪತ್ರೆ ಕೇಸ್:‌ 6 ಜನರ ತಲೆದಂಡ

Feb 28 2024, 02:31 AM IST
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿ 6 ಜನರ ತಲೆದಂಡವಾಗಿದೆ.

ನಾಳೆ ವರೂರಿನಲ್ಲಿ ಆಯುರ್ವೇದ ಆಸ್ಪತ್ರೆ ಆರಂಭ

Feb 27 2024, 01:36 AM IST
ನಾಳೆ ಪದ್ಮಾವತಿ ದೇವಿಯ ಶಕ್ತಿಪೀಠ ನಿರ್ಮಾಣಕ್ಕೆ ಶಂಕುಸ್ಥಾಪನೆ, ಎಜಿಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಹಾಗೂ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದ ಆಡಳಿತ ವಿಭಾಗದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಲಿದೆ.

ಮಿಮ್ಸ್‌ ಆಸ್ಪತ್ರೆ ಸಮಸ್ಯೆ ನಿವಾರಣೆಗೆ ಆದ್ಯತೆ: ಚಲುವರಾಯಸ್ವಾಮಿ

Feb 27 2024, 01:34 AM IST
ಮಿಮ್ಸ್‌ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಪರಿಹಾರ ಸೂಚಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಭರವಸೆ ನೀಡಿದರು.

ಜಯದೇವ ಆಸ್ಪತ್ರೆ ರೋಗಿಗಳ ಪಾಲಿಗೆ ಕಲ್ಪವೃಕ್ಷವಾಗಲಿ: ಡಾ.ಸಿ.ಎನ್. ಮಂಜುನಾಥ್

Feb 24 2024, 02:34 AM IST
ನನಗೊಂದು ಕನಸಿತ್ತು ಈ ಆಸ್ಪತ್ರೆಯನ್ನು ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಪಂಚತಾರಾ ಹೋಟೆಲ್‌ ನಂತೆ ನಿರ್ವಹಣೆ ಮಾಡಬೇಕು ಎಂದು ಆ ಕನಸು ನನಸಾಗಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಮಾದರಿಯಾಗಿ ಇಟ್ಟುಕೊಂಡು ಆಸ್ಪತ್ರೆಗಳನ್ನು ನಿರ್ವಹಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮಾತಾಡಿದ್ದಾರೆ ಎಂದು ಅವರು ಹೇಳಿದರು.

ತಾಲೂಕು ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್‌ ಬೇಡ

Feb 22 2024, 01:50 AM IST
ಇಂದಿರಾ ಕ್ಯಾಂಟೀನ್ ಗೆ ಸರಕಾರಿ ತಾಲೂಕು ಆಸ್ಪತ್ರೆ ಆವರಣವನ್ನು ಪುರಸಭೆ ಮುಖ್ಯ ಅಧಿಕಾರಿಗಳು ಆಯ್ಕೆ ಮಾಡಿದ್ದು, ವಿರೋಧ ವ್ಯಕ್ತವಾಗಿದೆ.

ಚೋರುನೂರ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಅನುಮೋದನೆ

Feb 18 2024, 01:31 AM IST
ಹೋಬಳಿ ಕೇಂದ್ರವಾಗಿರುವ ಚೋರುನೂರಿನಲ್ಲಿ ₹ ೧ ಕೋಟಿ ವೆಚ್ಚದಲ್ಲಿ ಸರ್ಕಿಟ್ ಹೌಸ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ₹ ೮ ಕೋಟಿ ವೆಚ್ಚದಲ್ಲಿ ಚೋರುನೂರು-ಜಿಗೇನಹಳ್ಳಿ-ತ್ಯಾಗದಾಳು ರಸ್ತೆ ನಿರ್ಮಿಸಲಾಗುವುದು. ₹೨ ಕೋಟಿ ವೆಚ್ಚದಲ್ಲಿ ಶಾಲೆ ಅಭಿವೃದ್ಧಿ ಪಡಿಸಲಾಗುವುದು. ಕೆರೆ ಒತ್ತುವರಿಯಿಂದ ಅತಂತ್ರವಾಗಿರುವ ೨೫ ಕುಟುಂಬಗಳಿಗೆ ಡಿಎಂಎಫ್ ಅನುದಾನದಲ್ಲಿ ಬೇರೆಡೆ ಮನೆ ನಿರ್ಮಿಸಿಕೊಡಲಾಗುವುದು

ನಂಜಪ್ಪ ಆಸ್ಪತ್ರೆ ಆಂಕಾಲಜಿ ವಿಭಾಗದಿಂದ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆ ಯಶಸ್ವಿ

Feb 16 2024, 01:48 AM IST
ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ. ಎನ್.ನಿಶ್ಚಲ್ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯರು ಉತ್ತಮ ಕರ್ತವ್ಯ ನಿರ್ವಹಿಸಬೇಕು: ತಮ್ಮಯ್ಯ

Feb 14 2024, 02:19 AM IST
ಲೈಫ್‌ ಲೈನ್‌ ಫೀಡ್ಸ್‌ ಸಂಸ್ಥೆ ಜಿಲ್ಲಾಸ್ಪತ್ರೆಗೆ ನೀಡಿರುವ ಸುಮಾರು 10 ಲಕ್ಷ ರು. ಗಳ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ತಮ್ಮಯ್ಯ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬರದಂತೆ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಅನುದಾನಕ್ಕೆ ಸಿಎಂ, ಡಿಸಿಎಂ ಮೇಲೆ ಒತ್ತಡ ಹಾಕಿ

Feb 08 2024, 01:31 AM IST
ಸರ್ಕಾರದ ಪ್ರಭಾವಿ ಸಚಿವರಾದ ಮಂಕಾಳ ವೈದ್ಯ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮೇಲೆ ಒತ್ತಡ ಹೇರಿ ಬಜೆಟ್‌ನಲ್ಲಿ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆಗೊಳಿಸಬೇಕು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿ, ಇಲ್ಲ ಉಪವಾಸ ಸತ್ಯಾಗ್ರಹ ಎದುರಿಸಿ

Feb 07 2024, 01:47 AM IST
ಬಜೆಟ್‌ ದಿನ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿಸಲೇಬೇಕು. ಮಾಡಿಸಿಲ್ಲ ಅಂದರೆ ಜಿಲ್ಲೆಯ ನೂರಾರು ಯುವಕರ ಜತೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಯಲಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved