• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಮುಂದೂಡಿಕೆ

Jan 17 2024, 01:45 AM IST
ಕಲಬುರಗಿ ಜಯದೇವ ಹೃದ್ರೋಗದ ಕಾಮಗಾರಿ ಇನ್ನೂ ಹಲವು ಬಾಕಿ ಇರೋದರಿಂದ ಜನವರಿಯಲ್ಲೇ ಉದ್ಘಾಟನೆ ಅಸಾಧ್ಯವೆಂಬುದು ಮನಗಂಡು ಉದ್ಘಾಟನೆಯನ್ನು ಮಾರ್ಚ್‌ಗೆ ಮುಂದೂಡಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆ ಬಳಿ ವಿವೇಕಾನಂದ ಪ್ರತಿಮೆ ನಿರ್ಮಾಣವಾಗಲಿ

Jan 15 2024, 01:47 AM IST
ಜಿಲ್ಲಾಸ್ಪತ್ರೆ ಬಳಿಯ ಸ್ವಾಮಿ ವಿವೇಕಾನಂದ ಉದ್ಯಾನವನದಲ್ಲಿ ವಿವೇಕಾನಂದರ ಪ್ರತಿಮೆ ಸ್ಥಾಪನೆಯಾಗಲಿ ಎಂದು ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕರಿಯಣ್ಣ.ಡಿ ಅಗ್ರಹಿಸಿದರು.

ಸಂಡೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸ್ಥಳ ಪರಿಶೀಲನೆ

Jan 14 2024, 01:31 AM IST
ಸಂಡೂರಿನಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಅನುದಾನ ೧೮೦ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೨೫೦ ಬೆಡ್‌ನ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ಸ್ಥಳವನ್ನು ವಿಜಯನಗರ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಪರಿಶೀಲಿಸಿದರು.

ಆಸ್ಪತ್ರೆ ಡಿ ಗ್ರೂಪ್‌ ನೌಕರರಿಗೆ ವೇತನ ದೊರೆಯದೆ ಸಂಕಷ್ಟ

Jan 06 2024, 02:00 AM IST
. ತಕ್ಷಣವೇ ಬಾಕಿ ಉಳಿದಿರುವ ವೇತನವನ್ನು ನೀಡದಿದ್ದಲ್ಲಿ ವಿರಾಜಪೇಟೆ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಾಲ್ಕು ವರ್ಷದಿಂದ ಉದ್ಘಾಟನೆಗೆ ಕಾಯುತ್ತಿದೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ...!

Jan 06 2024, 02:00 AM IST
ತಲಕಾಡು ಹೋಬಳಿ ಕೇಂದ್ರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ತೆರೆಯುವುದರಿಂದ ತಲಕಾಡು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಮೂವತ್ತಕ್ಕೂ ಹೆಚ್ಚಿನ ಹಳ್ಳಿಗಳ ಮಹಿಳೆಯರು ಹಾಗೂ ಮಕ್ಕಳ ಆರೋಗ್ಯ ಸೇವೆಗೆ ನೆರವಾಗುತ್ತದೆ ಎಂದು ನಿರೀಕ್ಷಿಸಿದ್ದವರಿಗೆ ಭಾರೀ ನಿರಾಸೆ.

ಮಿಮ್ಸ್ ಆಸ್ಪತ್ರೆ ಆಡಳಿತ ಸುಧಾರಣೆಗೆ ರಾಷ್ಟ್ರ ಸಮಿತಿ ಪಕ್ಷ ಜ.೧೫ರ ಗಡುವು...!

Jan 02 2024, 02:15 AM IST
ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಮಿಮ್ಸ್ ವೈದ್ಯಾಧಿಕಾರಿಗಳ ದಿವ್ಯ ನಿರ್ಲಕ್ಷ ಎದ್ದು ಕಾಣುತ್ತಿದ್ದು, ಈ ಅವ್ಯವಸ್ಥೆ ವಿರುದ್ಧ ನಮ್ಮ ಹೋರಾಟ. ರಾಷ್ಟ್ರ ಸಮಿತಿ ಪಕ್ಷ ಜ.೧೫ರ ವರೆಗೆ ಗಡುವು ನೀಡಿದ್ದು, ಸುಧಾರಣೆ ಕಂಡುಬರದಿದ್ದ ಪಕ್ಷದಲ್ಲಿ ಜ.೧೫ರ ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು.

ಸರ್ಕಾರಿ ಆಸ್ಪತ್ರೆ, ಶಾಲಾ-ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಿ

Jan 01 2024, 01:15 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿವೆ. ಈ ಬಗ್ಗೆ ಸಂಬಂಧಿಸಿದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗಮನ ಹರಿಸಿ, ಮೂಲ ಸೌಕರ್ಯ ಕಲ್ಪಿಸಲಿ

ರಾಜ್ಯ ಆರೋಗ್ಯ ಸಚಿವರಿಂದ ಮೂಲ್ಕಿ ಸರ್ಕಾರಿ ಆಸ್ಪತ್ರೆ ಭೇಟಿ

Dec 23 2023, 01:46 AM IST
ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಪರಿಶೀಲಿಸಿದರು. ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಕೇಂದ್ರವನ್ನು ಜನವರಿಯಲ್ಲಿ ಆರಂಭಿಸಲಾಗವುದು. ಆಸ್ಪತ್ರೆಗೆ ಹೆರಿಗೆ ತಜ್ಞರ ನೇಮಕ ಮಾಡಲಾಗುವುದು. ಆಸ್ಪತ್ರೆಗೆ 2 ಡಯಾಲಿಸಿಸ್ ಯಂತ್ರಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಹೊನ್ನಾವರ ತಾಲೂಕು ಆಸ್ಪತ್ರೆ ಗುಣಮಟ್ಟದ ಪ್ರಮಾಣೀಕರಣಕ್ಕೆ ಆಯ್ಕೆ

Dec 20 2023, 01:15 AM IST
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಈ ಮೂಲಕ ಜನರ ಮೆಚ್ಚುಗೆ ಕಳಿಸಿದೆ

ಎಂಡೋಸಲ್ಫಾನ್ ಫಲಾನುಭವಿಗಳಿಗೆ ಮಂಕಿಯಲ್ಲಿ 15 ಕೋಟಿ ವೆಚ್ಚದ ಸುಸಜ್ಜಿತ ಆಸ್ಪತ್ರೆ

Dec 20 2023, 01:15 AM IST
Adequate facilities, education and treatment will be provided by the government to the endosulfan beneficiaries of the state. They should not have any trouble
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved