• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೂವರೆ ವರ್ಷದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸಿದ್ಧ

Nov 12 2023, 01:00 AM IST
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

ಆಸ್ಪತ್ರೆ ಸುತ್ತಮುತ್ತಲ ಪ್ರದೇಶಗುರಿಯಾಗಿಸಿ ಇಸ್ರೇಲ್‌ ದಾಳಿ

Nov 11 2023, 01:17 AM IST
ಹಮಾಸ್‌ ಉಗ್ರರು ಅಸ್ಪತ್ರೆಗಳ ಸುರಂಗಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಆಶ್ರಯ ಪಡೆದಿರುವ ಸಾರ್ವಜನಿಕರ ನಡುವೆ ಅಡಗಿಕೊಂಡಿದ್ದಾರೆ ಎಂಬ ಅನುಮಾನಗಳ ನಡುವೆಯೇ, ಇಸ್ರೇಲ್‌ನ ಸೇನೆ ಶುಕ್ರವಾರ ಗಾಜಾದ ಹಲವು ಆಸ್ಪತ್ರೆಗಳ ಆಸುಪಾಸಿನ ಸ್ಥಳಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ.

ಅಲ್‌ ಶಿಫಾ ಆಸ್ಪತ್ರೆ ನೆಲಮಾಳಿಗೆಯೇಹಮಾಸ್‌ ಉಗ್ರರ ಕೇಂದ್ರ ಕಚೇರಿ?

Oct 29 2023, 01:00 AM IST
ಕಾಶಿ ವಿಶ್ವನಾಥ ದೇಗುಲದಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಕುರಿತು ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅಧ್ಯಕ್ಷ ನಾಗೇಶ್‌ ಪಾಂಡೆ ತಿಳಿಸಿದ್ದಾರೆ

ಆಸ್ಪತ್ರೆ ಸಿಬ್ಬಂದಿಗೆ ಸಮಯ ಪಾಲನೆ ಪಾಠ ಮಾಡಿದ ಮಾನೆ

Oct 28 2023, 01:15 AM IST
ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಬೆಳಗ್ಗೆ ಹಾನಗಲ್ಲ ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯ ಪಾಲಿಸದ, ಗೈರು ಹಾಜರಿದ್ದ ಅಧಿಕಾರಿಗಳು, ಸಿಬ್ಬಂದಿಗೆ ಸಮಯ ಪಾಲನೆ ಮತ್ತು ಕರ್ತವ್ಯದ ಪಾಠ ಮಾಡಿದರು. ಸಮಯ ೧೦.೩೦ ಗಂಟೆಯಾದರೂ ಹಲವು ವೈದ್ಯರು, ತಜ್ಞರು ಕರ್ತವ್ಯಕ್ಕೆ ಹಾಜರಾಗದಿರುವುದನ್ನು ಗಮನಿಸಿ, ಕಾರಣ ಕೇಳಿ ನೋಟಿಸ್ ನೀಡುವಂತೆ ಆಡಳಿತ ವೈದ್ಯಾಧಿಕಾರಿ ಡಾ. ಮಾರುತಿ ಚಿಕ್ಕಣ್ಣನವರ ಅವರಿಗೆ ಸೂಚಿಸಿದರು.

ತಾಲೂಕು ಆಸ್ಪತ್ರೆ ಮುಂದೆ ಏಕಾಂಗಿ ಹೋರಾಟ

Oct 25 2023, 01:15 AM IST
ಮಲೆನಾಡು ಭಾಗಗಳಲ್ಲಿ ಇರುವ ಆರೋಗ್ಯ ಕೇಂದ್ರಗಳು ಅವ್ಯವಸ್ಥೆಯಿಂದ ಕೂಡಿದೆ ಎಂದು ಏಕಾಂಗಿ ಹೋರಾಟಗಾರ ತೀರ್ಥಪ್ಪ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿದರು.

ಮಂಗಳೂರಿನ ಲೇಡಿಗೋಷನ್‌ ಸರ್ಕಾರಿ ಹೆರಿಗೆ ಆಸ್ಪತ್ರೆ ‘ಕಾಯಕಲ್ಪ ಪ್ರಶಸ್ತಿ’ಗೆ ಅರ್ಹತೆ

Oct 19 2023, 12:46 AM IST
ಕಾಯಕಲ್ಪ ಪ್ರಶಸ್ತಿಗೆ ಅರ್ಹತೆ ಪಡೆದ ಮಂಗಳೂರು ಲೇಡಿಗೋಶನ್ನ್‌ ಆಸ್ಪತ್ರೆ

ಆಸ್ಪತ್ರೆ ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಹಿಸಲ್ಲ: ಬೆಲ್ದಾಳೆ

Oct 12 2023, 12:00 AM IST
ಮೂಲ ಸೌಕರ್ಯಕ್ಕೆ ಒತ್ತು ನೀಡಿ, ವೈದ್ಯರಿಗೆ ಡಾ.ಶೈಲೇಂದ್ರ ಬೆಲ್ದಾಳೆ ತಾಕೀತು । ಚಿಟಗುಪ್ಪಾ ತಾಲೂಕಿನ ಮನ್ನಾಎಖ್ಖೇಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ, ಪರಿಶೀಲನೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved