• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನ್ಮಜಾತ ಹೃದಯ ಸಮಸ್ಯೆಗೆ ಕೆಎಂಸಿ ಆಸ್ಪತ್ರೆ ಯಶಸ್ವಿ ಶಸ್ತ್ರಚಿಕಿತ್ಸೆ

Jul 11 2025, 01:47 AM IST
ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅಪರೂಪದ ಜನ್ಮಜಾತ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ವೆಂಕಟಗಿರಿ 30 ಹಾಸಿಗೆ ಆಸ್ಪತ್ರೆ ರದ್ದು

Jul 11 2025, 12:32 AM IST
ಕಳೆದ ವರ್ಷ ವೆಂಕಟಗಿರಿ ಗ್ರಾಮವು ದೊಡ್ಡ ಹೋಬಳಿಯಾಗಿದ್ದು, ಈ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಈಗಿರುವ 6 ಹಾಸಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಪರಿವರ್ತಿಸಿ ಮೇಲ್ದರ್ಜೆಗೇರಿಸಬೇಕೆಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಸ್ಥಗಿತಕ್ಕೆ ಕೋರ್ಟ್‌ ತಡೆ

Jul 09 2025, 10:41 AM IST

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಇಂದಿರಾಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಸಾರ್ವಜನಿಕರಿಗೆ ಮುಕ್ತ

Jul 09 2025, 01:34 AM IST
ಮಕ್ಕಳಿಗಾಗಿ ಅಸ್ಥಿಮಜ್ಜೆ ಕಸಿ, ಅಂಗಾಂಗ ಕಸಿ ಶಸ್ತ್ರಚಿಕಿತ್ಸಾ ಘಟಕ ಸೇರಿ ಅತ್ಯಾಧುನಿಕ ಸೌಲಭ್ಯ ಇರುವ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ (ಐಜಿಐಸಿಎಚ್‌) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರ ಸೇವೆ ಲಭಿಸಲಿದೆ.

ರಾಜ್ಯದಲ್ಲೇ ಅಥಣಿ ಸರ್ಕಾರಿ ಆಸ್ಪತ್ರೆ ಮಾದರಿ

Jul 07 2025, 12:34 AM IST
ರಾಜ್ಯದ ಅತ್ಯುತ್ತಮ 10 ಸರ್ಕಾರಿ ಆಸ್ಪತ್ರೆಗಳಲ್ಲಿ ಅಥಣಿ ಸಾರ್ವಜನಿಕ ಆಸ್ಪತ್ರೆ ಇರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿಯಾಗಿದೆ.

ಸರ್ಕಾರಿ ಆಸ್ಪತ್ರೆ ಅ‍್ಯವಸ್ಥೆಯ ಆಗರ

Jul 04 2025, 11:47 PM IST
ಹೆರಿಗೆ ಚಿಕಿತ್ಸೆಗಾಗಿ ಬಂದಂತಹ ಹೆಣ್ಣುಮಕ್ಕಳ ಪ್ರತಿಯೊಂದು ಪರೀಕ್ಷೆಗೂ ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ. ನಿರ್ಧಿಷ್ಟ ಲ್ಯಾಬ್‌ನಲ್ಲಿಯೇ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಒತ್ತಡ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಿ.

ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆ

Jul 03 2025, 12:32 AM IST
ಶಾಸಕರ ವಿಶೇಷ ಮತುವರ್ಜಿ ಹಾಗೂ ಅಧಿಕಾರಿಗಳ ಹೆಚ್ಚಿನ ಕಾಳಜಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಖಾಸಗಿ ಆಸ್ಪತ್ರೆಗಳು ನೀಡುವ ಅತ್ಯುತ್ತಮ ಸೇವೆ ಹಾಗೂ ಸೌಲಭ್ಯಗಳನ್ನು ನೀಡಬಹುದು ಎಂಬುವುದಕ್ಕೆ ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಾಕ್ಷಿಯಾಗಿದ್ದು, ರಾಜ್ಯದಲ್ಲಿಯೇ ಮಾದರಿ ಹೊರಹೊಮ್ಮಿದೆ.

ಎಚ್‌ಸಿಜಿ ಆಸ್ಪತ್ರೆ ಲೋಪದಕುರಿತು ಇಂದಿನಿಂದ ತನಿಖೆ

Jul 02 2025, 11:52 PM IST

ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಕ್ಲಿನಿಕಲ್‌ ಟ್ರಯಲ್‌ ವೇಳೆ ನಿಯಮ ಉಲ್ಲಂಘನೆ ಮಾಡಿತ್ತು ಎಂಬ ಪ್ರಕರಣದ ಬಗ್ಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ತನಿಖೆ ನಡೆಸಲಿದೆ. 

ಮುಧೋಳದಲ್ಲಿ ನಕಲಿ ವೈದ್ಯನ ಆಸ್ಪತ್ರೆ ಜಪ್ತಿ

Jul 02 2025, 11:50 PM IST
ಮುಧೋಳ ನಗರಸಭೆ ಕಚೇರಿ ಸಮೀಪದ ಕಾನೂನುಬಾಹಿರವಾಗಿ ವೈದ್ಯಕೀಯ ಸೇವೆ ನೀಡುತ್ತಿದ್ದ ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ತಿಳಿಸಿದ್ದಾರೆ.

ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ

Jul 01 2025, 01:26 PM IST

ಡಾ. ಬಿದನ್‌ಚಂದ್ರ ರಾಯ್ ಅವರ ಜನ್ಮದಿನ ಮತ್ತು ಮರಣಿಸಿದ ದಿನದ ಸ್ಮರಣಾರ್ಥವಾಗಿ ಜು. 1ರಂದು ಡಾಕ್ಟರ್ ಡೇಯನ್ನು ಆಚರಿಸಲಾಗುತ್ತಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved