• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರಿಂದ ಮುತುವರ್ಜಿ: ಆರೋಗ್ಯ ರಕ್ಷಾ ಸಮಿತಿ

Jun 30 2025, 12:34 AM IST
ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರು ಮುತುವರ್ಜಿ ವಹಿಸಿದ್ದು 1.6 ಕೋಟಿ ರುಪಾಯಿ ವೆಚ್ಚದ ಕಾಮಗಾರಿ ಮುಕ್ತಾಯ ಹಂತದಲ್ಲಿದೆ.

ಮಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ ಕೈತಪ್ಪಿದ ೩೦ ಕೋಟಿ ರು...!

Jun 28 2025, 12:28 AM IST
ಆಸ್ಪತ್ರೆ ಜಾಗದಲ್ಲಿರುವ ತಮಿಳು ನಿವಾಸಿಗಳ ಸ್ಥಳಾಂತರಗೊಳಿಸುವ ವಿಚಾರ ಮುನ್ನೆಲೆಗೆ ಬಂದಿರುವ ಸಮಯದಲ್ಲೇ ಎಂಟು ವರ್ಷಗಳ ಹಿಂದೆ ಮಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದ ೩೦ ಕೋಟಿ ರು. ಹಣ ಕೈತಪ್ಪಿ ಹೋದ ಸಂಗತಿ ಮಹತ್ವ ಪಡೆದುಕೊಂಡಿದೆ.

ಆಸ್ಪತ್ರೆ ಪರ ಎಫ್‌ಎಸ್‌ಎಲ್ ವರದಿ ನೀಡಲು ಲಂಚ, ಲೋಕಾಯುಕ್ತ ಬಲೆಗೆ ಮೆಡಿಕಲ್ ಕಾಲೇಜಿನ ವೈದ್ಯ

Jun 28 2025, 12:23 AM IST
ಸಹಾಯಕ ಪ್ರಾಧ್ಯಾಪಕ ಗುರುವಾಜ ಭೀಮರಾವ ಬಿರಾದಾರ ಹಾಗೂ ಖಾಸಗಿ ವ್ಯಕ್ತಿ ಹಾವೇರಿ ನಗರದ ಇಜಾರಿ ಲಕಮಾಪುರದ ಚನ್ನಬಸಯ್ಯ ಶಂಕ್ರಯ್ಯ ಕುಲಕರ್ಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು.

ನೂತನ ಕ್ಯಾನ್ಸರ್‌ ಆಸ್ಪತ್ರೆ ನಿರ್ಮಾಣಕ್ಕೆ ಭೂಪೂಜೆ

Jun 28 2025, 12:18 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಅತ್ಯಾಧುನಿಕ ತಂತ್ರಜ್ಞಾನ ಚಿಕಿತ್ಸೆ ಕಲ್ಪಿಸಲು ಬಿಎಲ್‌ಡಿಇ ಆಸ್ಪತ್ರೆ ಆವರಣದಲ್ಲಿ ನೂತನ ಕ್ಯಾನ್ಸರ್ ಘಟಕಕ್ಕೆ ಸಂಸ್ಥೆ ಅಧ್ಯಕ್ಷ ಹಾಗೂ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಗ್ರಾಮೀಣರ ಆಶಾಕಿರಣ ಬಾಡಗಂಡಿ ಆಸ್ಪತ್ರೆ: ಎಸ್.ಆರ್.ಪಾಟೀಲ

Jun 25 2025, 12:33 AM IST
ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಯ ಜನರು ದೂರದ ಬೆಂಗಳೂರಿನ ಆಸ್ಪತ್ರೆಗಳಿಗೆ ಹೋಗಿ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದು ಕಷ್ಪವಾಗುತ್ತಿದೆ. ಇಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿನ ಬಡಜನರ ಆರೋಗ್ಯ ಕಾಳಜಿಗಾಗಿ ಬೆಂಗಳೂರಿನ ನುರಿತ ವೈದ್ಯರೇ ಬೀಳಗಿ ತಾಲೂಕಿನ ಬಾಡಗಂಡಿ ಆಸ್ಪತ್ರೆಗೆ ಬಂದು ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಮನವಿ ಮಾಡಿದರು.

₹1.80 ಕೋಟಿ ವೆಚ್ಚದಲ್ಲಿ 3 ಪಶು ಆಸ್ಪತ್ರೆ ನಿರ್ಮಾಣ: ಶಾಸಕ ಬಣಕಾರ

Jun 25 2025, 12:32 AM IST
ಹಿರೇಕೆರೂರು ತಾಲೂಕಿನ ಕೋಡ, ಕಚವಿ ರಟ್ಟೀಹಳ್ಳಿ ತಾಲೂಕಿನ ಹೊಸಕಟ್ಟಿ ಪಶು ಆಸ್ಪತ್ರೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ.

ಕೊಟ್ಟೂರು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಏರುವುದು ಯಾವಾಗ?

Jun 22 2025, 11:47 PM IST
ಕೊಟ್ಟೂರು ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರುವ ಅವಕಾಶವನ್ನು ಯಾವಾಗ ಪಡೆಯುವುದೋ ಎಂದು ತಾಲೂಕಿನ ನಾಗರಿಕರು ಕಾಯುತ್ತಿದ್ದಾರೆ.

ಚಿಕಿತ್ಸೆಗೆ ಸೋನಿಯಾ ಗಾಂಧಿ ಸ್ಪಂದನೆ, ಆರೋಗ್ಯ ಚೇತರಿಕೆ: ಆಸ್ಪತ್ರೆ

Jun 18 2025, 12:13 AM IST
ಹೊಟ್ಟೆ ನೋವಿನಿಂದಾಗಿ ಆಸ್ಪತ್ರೆ ಸೇರಿದ್ದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆ ತಿಳಿಸಿದೆ. ಆದರೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವುದು ದಿನಾಂಕವನ್ನು ಇನ್ನು ಬಹಿರಂಗಪಡಿಸಿಲ್ಲ.

ಯಲ್ಲಾಪುರ ತಾಲೂಕು ಆಸ್ಪತ್ರೆ ವೈದ್ಯರ ವರ್ಗಾವಣೆ ರದ್ದತಿಗೆ ಆಗ್ರಹ

Jun 14 2025, 02:52 AM IST
ಆಸ್ಪತ್ರೆಯ ವೈದ್ಯರಾದ ಡಾ.ದೀಪಕ ಭಟ್ಟ, ಡಾ.ಸೌಮ್ಯಾ ಕೆ.ವಿ ಅವರನ್ನು ವರ್ಗಾವಣೆ ಮಾಡುವ ಸಿದ್ಧತೆ ನಡೆದಿದೆ.

ಜಿಲ್ಲಾ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಗುಸುಗುಸು ಶುರು?

Jun 14 2025, 12:39 AM IST
ಜಿಲ್ಲಾ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಗುಸುಗುಸು ಶುರುವಾಗಿದೆ. ಯಾವುದೇ ಕಾರಣಕ್ಕೂ ಜಿಲ್ಲಾಸ್ಪತ್ರೆ ಸ್ಥಳಾಂತರ ಮಾಡದಂತೆ ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved