• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣಿಪಾಲ್ ಆಸ್ಪತ್ರೆ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸಂಸದ ಯದುವೀರ್

Dec 08 2024, 01:17 AM IST
ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ. ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದಿದ್ದರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂಬುದು ಗೊತ್ತಿಲ್ಲ.

100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

Dec 08 2024, 01:15 AM IST
100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ

Dec 07 2024, 12:30 AM IST
ಚನ್ನಪಟ್ಟಣ: ಚನ್ನಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಉನ್ನತೀಕರಣ ಮಾಡಬೇಕಿದೆ. ಹತ್ತು ಎಕರೆ ಜಾಗ ಸಿಕ್ಕರೆ ಜನರಲ್ ಮತ್ತು ತಾಯಿ-ಮಗು ಆಸ್ಪತ್ರೆ ಒಂದೇ ಕಡೆ ನಿರ್ಮಿಸಹುದಾಗಿದ್ದು, ಈ ಕುರಿತು ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಅರಸೀಕೆರೆ ಆಸ್ಪತ್ರೆ ಆವರಣದಲ್ಲಿ ಉಪಯೋಗಕ್ಕೆ ಬಾರದ ಪಾರ್ಕ್

Dec 06 2024, 08:58 AM IST
ಜಯಚಾಮರಾಜೇಂದ್ರ ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಅವರ ಸಹಾಯಕರಿಗೆ ಕೆಲ ಹೊತ್ತು ವಿಶ್ರಮಿಸಿಕೊಳ್ಳಲು ಆಸ್ಪತ್ರೆ ಆವರಣದಲ್ಲಿ ನಗರಸಭೆ ಉದ್ಯಾನವನ್ನು ನಿರ್ಮಿಸಿ ಕೊಟ್ಟಿದೆ. ಇದು ನಿರ್ಮಾಣವಾಗಿ ಹಲವು ವರ್ಷಗಳಾದರೂ ಆಸ್ಪತ್ರೆ ಆಡಳಿತ ಇದನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆಯದೆ ಗೇಟ್ ಬಂದ್ ಮಾಡಿದ್ದಾರೆ. ಪಾರ್ಕ್ ಗಿಡಗಂಟಿಗಳಿಂದ ಆವೃತಗೊಂಡಿದ್ದು, ವಾಕ್ ಪಾತ್‌ನಲ್ಲಿ ಸಿಮೆಂಟ್ ಚಿಪ್ಸ್‌ಗಳ ಮೇಲೆ ಗಿಡಗಂಟೆಗಳು ಬೆಳೆದಿವೆ.

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಶಂಕುಸ್ಥಾಪನೆ

Dec 05 2024, 01:30 AM IST
ಜಯದೇವ ಆಸ್ಪತ್ರೆಯಂತೆಯೆ ನಗರದ ಎಲ್ಲ ಸರ್ಕಾರಿ ಆಸ್ಪತ್ರೆಗಳು ಸುಸಜ್ಜಿತವಾಗಿ ಜನತೆಗೆ ಸ್ಪಂದಿಸುವ ಮಾದರಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ಒದಗಿಸಬೇಕು. ವೈದ್ಯರು ಸೌಜನ್ಯಯುತವಾಗಿ ವರ್ತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು.

ಇಂಗ್ಲೆಂಡ್‌ನ ಎನ್‌ಎಚ್‌ಎಲ್‌, ಬಿಟಿಎ ಜತೆ ಬಾಲಾಜಿ ಆಸ್ಪತ್ರೆ ಒಡಂಬಡಿಕೆ

Dec 04 2024, 12:31 AM IST
ಒಡಂಬಡಿಕೆಯಿಂದ ಉತ್ಕೃಷ್ಟ ಗುಣಮಟ್ಟದ ವೈದ್ಯಕೀಯ ಸೇವೆ, ಶಿಕ್ಷಣ, ಸಂಶೋಧನೆ ಹಾಗೂ ತುರ್ತು ಚಿಕಿತ್ಸಾ ಆರೈಕೆಯ ಬಗ್ಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೌಶಲ್ಯಾಧಾರಿತ ತರಬೇತಿ ದೊರೆಯಲಿದೆ.

ದಿನಾ ಹಾವೇರಿಗೆ ಹೋಗೋದು ಬಿಡ್ರಿ, ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ

Dec 03 2024, 12:30 AM IST
ದಿನಾ ಹಾವೇರಿಗೆ ಹೋಗೋದು ಬಿಡ್ರಿ, ತಾಲೂಕಿನ ಆಸ್ಪತ್ರೆ ಸರಿಯಾಗಿ ನೋಡಿಕೊಳ್ರಿ, ಆರೋಗ್ಯ ಇಲಾಖೆಯ ಆಸ್ಪತ್ರೆಗಳೇ ಕಸದ ಗುಡ್ಡಿ ಆಗ್ಯಾವ, ನಿಮ್ಮ ನಿರ್ಲಕ್ಷ್ಯಕ್ಕೆ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ತಾಲೂಕು ಆರೋಗ್ಯಾಧಿಕಾರಿ ಡಾ.ಲಿಂಗರಾಜ ಅವರಿಗೆ ಎಚ್ಚರಿಕೆ ನೀಡಿದರು.

ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ : ಬಾಂಗ್ಲಾ ಪ್ರಜೆಗಳಿಗೆ ಕೋಲ್ಕತಾ, ತ್ರಿಪುರಾ ಆಸ್ಪತ್ರೆ ಪ್ರವೇಶ ಇಲ್ಲ

Dec 01 2024, 01:34 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ ಎರಡು ಖಾಸತಿ ಆಸ್ಪತ್ರೆಗಳು ನಿರ್ಧರಿಸಿವೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸೋಣ: ಡಾ. ಜಿ.ಜಿ. ಹೆಗಡೆ

Nov 30 2024, 12:46 AM IST
ಕ್ಕದ ಮಂಗಳೂರು, ಆರೋಗ್ಯ ಸೌಲಭ್ಯಗಳ ಕೊರತೆ ಈ ಜಿಲ್ಲೆಯ ದುರಂತ. ಈಗಲೇ ಎಚ್ಚೆತ್ತುಕೊಂಡು ಪ್ರಯತ್ನಪಟ್ಟು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪಡೆದುಕೊಳ್ಳಬೇಕು.

ಭದ್ರಾವತಿಯ ತಾಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ

Nov 28 2024, 12:31 AM IST
ಭದ್ರಾವತಿ: ತಾಲೂಕಿನ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರ ಇದುವರೆಗೂ ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದಾಗಿ ತಾಲೂಕಿನ ಜನರು ಈಗಲೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರವನ್ನು ಅವಲಂಬಿಸಬೇಕಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 26
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved