• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?

Jul 13 2025, 01:18 AM IST
260 ಜನರ ಬಲಿಪಡೆದ ಜೂ.12ರ ಅಹಮದಾಬಾದ್‌ ಏರಿಂಡಿಯಾ ವಿಮಾನ ಅಪಘಾತದ ಕುರಿತ ಪ್ರಾಥಮಿಕ ತನಿಖಾ ವರದಿ ಶುಕ್ರವಾರ ತಡರಾತ್ರಿ ಬಹಿರಂಗವಾಗಿದೆ.

ಏರ್‌ ಇಂಡಿಯಾ ಪತನಕ್ಕೆ ಇಂಧನ ಸ್ವಿಚ್ಚಾಫ್‌ ಕಾರಣ

Jul 12 2025, 05:08 AM IST

ದೇಶದ ಭೀಕರ ವಿಮಾನ ದುರಂತಗಳಲ್ಲಿ ಒಂದಾದ ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯು ಶುಕ್ರವಾರ ರಾತ್ರಿ ಬಿಡುಗಡೆಯಾಗಿದೆ.

ಕೂಡಲೇ ವೇತನ ನೀಡುವಂತೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಒತ್ತಾಯ

Jul 06 2025, 01:48 AM IST
ತಾಲೂಕಿನ ಅರಸೀಕೆರೆ ಹೋಬಳಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೆಲಸ ಮಾಡುವ 150ಕ್ಕೂ ಹೆಚ್ಚು ಕಾರ್ಮಿಕರಿಗೆ 9 ತಿಂಗಳಿನಿಂದ ವೇತನ ನೀಡದಿರುವ ಸಂಬಂಧ ಪಟ್ಟ ಏಜನ್ಸಿಯವರ ನಡೆ ಖಂಡಿಸಿ ಕೂಡಲೇ ವೇತನ ನೀಡುವಂತೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಅಣ್ಣೂರು ಗ್ರಾಮ ಪಂಚಾಯ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನ ಪ್ರಶಸ್ತಿ ಪ್ರದಾನ

Jun 25 2025, 11:47 PM IST
ಗ್ರಾಪಂ ವ್ಯಾಪ್ತಿಯ ಅಧಿಕ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಎಡವಟ್ಟಿನಲ್ಲೇ ಟೆಸ್ಟ್‌ ಸೋತ ಇಂಡಿಯಾ: 10 ಕ್ಯಾಚ್‌ ಡ್ರಾಪ್‌, ಕೊನೆ 72 ರನ್‌ಗೆ 13 ವಿಕೆಟ್‌ ನಷ್ಟ!

Jun 25 2025, 11:47 PM IST
ಆರಂಭಿಕ ಐವರಿಂದ 5 ಶತಕ, 721 ರನ್ । ಇತರರಿಂದ ಬರೀ 65. ಒಂದೇ ಪಂದ್ಯದಲ್ಲಿ ಕೈಚೆಲ್ಲಿದ ಕ್ಯಾಚ್‌ಗಳ ಸಂಖ್ಯೆ ಬರೋಬ್ಬರಿ 10. ಬೌಲಿಂಗ್‌ನಲ್ಲಿ ಬೂಮ್ರಾ ಹೊರತು ಬೇರ್ಯಾರೂ ಇಲ್ಲದಂತ ಸ್ಥಿತಿ

ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು

Jun 18 2025, 03:19 AM IST
ಅಹಮದಾಬಾದ್‌-ಲಂಡನ್‌ ಏರ್‌ ಇಂಡಿಯಾ ವಿಮಾನ ಪತನದ ಬೆನ್ನಲ್ಲೇ ಮಂಗಳವಾರ ವಿದೇಶಕ್ಕೆ ತೆರಳಬೇಕಿದ್ದ ಬೆಂಗಳೂರು-ಲಂಡನ್‌ ವಿಮಾನ ಸೇರಿ 7 ಏರ್‌ ಇಂಡಿಯಾ ಡ್ರೀಮ್‌ಲೈನರ್‌ ವಿಮಾನಗಳು ರದ್ದಾಗಿವೆ. ಈ ವಿದ್ಯಮಾನ ಪ್ರಯಾಣಿಕರಲ್ಲಿ ಭಾರೀ ಕಳವಳ ಉಂಟು ಮಾಡಿದೆ.

ಏರ್‌ ಇಂಡಿಯಾ ವಿಮಾನ ಪತನ ದೃಶ್ಯ ಚಿತ್ರೀಕರಿಸಿದ್ದು 17ರ ಬಾಲಕ!

Jun 17 2025, 12:16 AM IST
ಇಲ್ಲಿ ಸಂಭವಿಸಿದ ವಿಮಾನ ಅಪಘಾತದ ಮೊಬೈಲ್‌ ದೃಶ್ಯವೊಂದು ಘಟನೆ ಸಂಭವಿಸಿದ್ದ ಕೆಲವು ನಿಮಿಷದಲ್ಲಿ ವೈರಲ್‌ ಆಗಿತ್ತು. ಇದನ್ನು ಚಿತ್ರಿಸಿದ್ದು ಗುಜರಾತಿ ಬಾಲಕ ಆರ್ಯನ್ ಅಸಾರಿ ಎಂದು ಗೊತ್ತಾಗಿದೆ.

ತಪ್ಪಿದ ಮತ್ತೊಂದು ಏರ್‌ ಇಂಡಿಯಾ ದುರಂತ

Jun 16 2025, 12:58 AM IST
ಉತ್ತರ ಪ್ರದೇಶದ ಗಾಜಿಯಾಬಾದ್‌ನ ಹಿಂಡನ್‌ ಏರ್ಪೋರ್ಟ್‌ನಿಂದ ಪಶ್ಚಿಮ ಬಂಗಾಳದ ಕೋಲ್ಕತಾಗೆ ತೆರಳಲಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದೆ. ಹಾಗಾಗಿ ಗುಜರಾತ್‌ ವಿಮಾನ ದುರಂತದ ಬೆನ್ನಲ್ಲೆ ಮತ್ತೊಂದು ಅನಾಹುತ ತಪ್ಪಿದೆ.

ಇಂಡಿಯಾ ಬುಕ್ ಆಫ್ ರೆಕಾಡ್ಸ್‌ಗೆ ಅಣ್ಣೂರು ಗ್ರಾಮ ಪಂಚಾಯಿತಿ

Jun 12 2025, 01:33 AM IST
ಈವೊಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣೂರು, ಆಲಭುಜನಹಳ್ಳಿ ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು ೧,೫೪೪ ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ ೧,೪೧೮ ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.

ಇಂಡಿಯಾ ‘ಎ’ ಟೆಸ್ಟ್‌: 2ನೇಇನ್ನಿಂಗ್ಸಲ್ಲೂ ರಾಹುಲ್‌ ಮಿಂಚು

Jun 09 2025, 12:04 AM IST
ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ 2ನೇ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ‘ಎ’ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿದ್ದ ಕೆ.ಎಲ್‌.ರಾಹುಲ್‌, 2ನೇ ಇನ್ನಿಂಗ್ಸ್‌ನಲ್ಲೂ ಉತ್ತಮ ಬ್ಯಾಟಿಂಗ್‌ ನಡೆಸಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved