ಈ ಬಾರಿ ಲೋಕಸಭಾ ಚುನಾವಣೆ ನಡೆದ ಒಟ್ಟು ರಾಜ್ಯಗಳ ಪೈಕಿ ಇಂಡಿಯಾ ಮೈತ್ರಿಕೂಟ ಕೇವಲ 3 ರಾಜ್ಯಗಳಲ್ಲಿ ಮಾತ್ರವೇ ಎನ್ಡಿಎ ಮೈತ್ರಿಕೂಟಕ್ಕಿಂತ ಹೆಚ್ಚಿನ ಸ್ಥಾನಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ
ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು