• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲ್‌ ದಿ ಬೆಸ್ಟ್‌ ಇಂಡಿಯಾ: ಅಮೆರಿಕಕ್ಕೆ ಪ್ರಯಾಣಿಸಿದ ಭಾರತದ ಮೊದಲ ಬ್ಯಾಚ್‌

May 26 2024, 01:30 AM IST
ಸಂಜು ಸ್ಯಾಮ್ಸನ್‌, ಯಶಸ್ವಿ ಜೈಸ್ವಾಲ್‌, ಚಹಲ್‌, ಅಕ್ಷರ್‌ ಪಟೇಲ್‌ ಸೇರಿದಂತೆ ಇತರರನ್ನೊಳಗೊಂಡ 2ನೇ ತಂಡ ಸೋಮವಾರ ಅಮೆರಿಕದ ವಿಮಾನವೇರಲಿದೆ.

ಇಂಡಿಯಾ ಬದಲಾಗಿ ಭಾರತ ಹೆಸರು ಕಾನೂನುಬದ್ಧವಾಗಲಿ; ಕುಲರತ್ನಭೂಷಣ ಮಹಾರಾಜ

May 25 2024, 12:47 AM IST
ಭಾರತ ವಿಶ್ವಕ್ಕೆ ಮಾದರಿಯಾದ ದೇಶ. ಇಂಥ ಪುಣ್ಯಭೂಮಿಯಲ್ಲಿ ಜನಿಸಿದ ನಾವೆಲ್ಲ ಪುಣ್ಯವಂತರು. ಇದು ಇಂಡಿಯಾ ಅಲ್ಲ, ಭಾರತ, ಭರತನಿಂದ ಭಾರತವಾಗಿದೆ. ಪ್ರಾಚೀನ ಕಾಲದಿಂದಲೂ ವಿಶ್ವವಂದ್ಯವಾಗಿದೆ ಎಂದು ತಾಲೂಕಿನ ಹಳಿಂಗಳಿ ಗ್ರಾಮದ ಭದ್ರಗಿರಿ ಬೆಟ್ಟದ ಜೈನಮುನಿ ಆಚಾರ್ಯ ಕುಲರತ್ನಭೂಷಣ ಮಹಾರಾಜರು ಹೇಳಿದರು.

ಟೀಂ ಇಂಡಿಯಾ ಕೋಚ್‌ ಹುದ್ದೆಗೆ ನೋ ಎಂದ ಪಾಂಟಿಂಗ್‌, ಫ್ಲವರ್‌

May 24 2024, 12:47 AM IST
ಭಾರತ ತಂಡದ ಕೋಚ್‌ ಆಯ್ಕೆ ವಿಚಾರದಲ್ಲಿ ಮುಂದುವರಿದ ಕುತೂಹಲ. ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27ಕ್ಕೆ ಡೆಡ್‌ಲೈನ್‌ ವಿಧಿಸಿರುವ ಬಿಸಿಸಿಐ

ಇಂಡಿಯಾ ಕೂಟ ಗೆದ್ದರೆ ಅಗ್ನಿವೀರ ಕಸದ ಬುಟ್ಟಿಗೆ: ರಾಹುಲ್‌

May 23 2024, 01:08 AM IST
‘ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಸೈನಿಕರನ್ನು ಕಾರ್ಮಿಕರನ್ನಾಗಿ ಪರಿವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಅಗ್ನಿವೀರ್‌ ಯೋಜನೆಯನ್ನು ತೆಗೆದು ಕಸದ ಬುಟ್ಟಿಗೆ ಎಸೆಯುತ್ತೇವೆ’ ಎಂದು ಹೇಳಿದ್ದಾರೆ.

ಡಾ.ನಿಶಿತಾ ಮಿಸೆಸ್‌ ಇಂಡಿಯಾ ಕರ್ನಾಟಕ ಮಂಗಳೂರು

May 23 2024, 01:01 AM IST
5ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್‌ ಇಂಡಿಯ ಕರ್ನಾಟಕ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಿಸೆಸ್‌ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್‌ ಫನಾಂರ್ಡೀಸ್‌ ಮುಡಿಗೇರಿಸಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಅಧಿಕಾರಕ್ಕೆ ಬರಲಿದೆ

May 22 2024, 12:54 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ಅಲ್ಪಸಂಖ್ಯಾತರ ವಿರೋಧಿಯಾಗಿ ಆಡಳಿತ ಮಾಡಿದೆ. ಮಿತಿ ಮೀರಿ ಸಾಲವನ್ನು ಮಾಡಿ ದೇಶವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ

ಇಂಡಿಯಾ ಕೂಟ ಗೆದ್ದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಹತ್ತಿಸ್ತಾರೆ: ಮೋದಿ ಎಚ್ಚರಿಕೆ

May 18 2024, 01:30 AM IST

ಯೋಗಿ ಬಳಿ ಅವರು ಟ್ಯೂಷನ್‌ಗೆ ಹೋಗಲಿ ಎಂದು ಯುಪಿಯಲ್ಲಿ ವಿಪಕ್ಷಗಳ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ಎಸ್ಪಿ- ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ವೋಟ್‌ ಜಿಹಾದ್‌ ಮಾಡುವವರಿಗೆ ಹಂಚುತ್ತಾರೆ. ಆದರೆ ಅವರು ಗೆಲ್ಲುವುದಿಲ್ಲ  ಎಂದು ನರೇಂದ್ರ ಮೋದಿಹೇಳಿದ್ದಾರೆ.

‘ಇಂಡಿಯಾ’ ಗೆದ್ದರೆ ಕರ್ನಾಟಕದ ಅನ್ನಭಾಗ್ಯ ದೇಶಾದ್ಯಂತ ವಿಸ್ತರಣೆ

May 17 2024, 12:33 AM IST
ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಜಾರಿಯಾಗಿರುವ ‘ಅನ್ನಭಾಗ್ಯ’ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕಾಂಗ್ರೆಸ್‌ ಗುರುವಾರ ಘೋಷಣೆ ಮಾಡಿದೆ.

ಇಂಡಿಯಾ ಕೂಟ ಗೆದ್ದರೆ ಬಾಹ್ಯ ಬೆಂಬಲ: ಮಮತಾ

May 16 2024, 12:49 AM IST
ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಜೊತೆಗೆ ಜಟಾಪಟಿ ನಡೆಸಿ ಪ.ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ಮೈತ್ರಿಯನ್ನು ಮುರಿದು ಹಾಕಿದ್ದ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮನಸ್ಸು ಸ್ವಲ್ಪಮಟ್ಟಿಗೆ ಕರಗಿದಂತಿದೆ.

ಇಂಡಿಯಾ ಕೂಟ ಗೆದ್ರೆ 10 ಕೇಜಿ ಉಚಿತ ಪಡಿತರ: ಖರ್ಗೆ

May 16 2024, 12:45 AM IST
ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ಬಡವರಿಗೆ ನೀಡುತ್ತಿರುವ ಉಚಿತ ಪಡಿತರ ಪ್ರಮಾಣವನ್ನು ದ್ವಿಗುಣಗೊಳಿಸುತ್ತೇವೆ. ಅರ್ಥಾತ್‌ 10 ಕೇಜಿ ಉಚಿತ ಪಡಿತರ ನೀಡುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಘೋಷಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved