• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಕೂಟ ಗೆದ್ದರೆ ರಾಮಮಂದಿರ ಶುದ್ಧೀಕರಣ: ಪಟೋಲೆ

May 11 2024, 12:00 AM IST
ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮ ಮಂದಿರವನ್ನು ಉತ್ತರಾಖಂಡದ ಜ್ಯೋತಿರ್ಮಠದ ಶಂಕರಾಚಾರ್ಯರಿಂದ ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಏರ್‌ ಇಂಡಿಯಾ ಸಿಬ್ಬಂದಿ ಸಾಮೂಹಿಕ ರಜೆ : 86 ವಿಮಾನ ರದ್ದು

May 09 2024, 01:06 AM IST
ಟಾಟಾ ಒಡೆತನದ ಏರಿಂಡಿಯಾ ಎಕ್ಸ್‌ಪ್ರೆಸ್‌ನ 300ಕ್ಕೂ ಹೆಚ್ಚು ಸಿಬ್ಬಂದಿ ಬುಧವಾರ ದಿಢೀರ್‌ ಅನಾರೋಗ್ಯ ರಜೆ ಹಾಕಿದ್ದಾರೆ. ಈ ದಿಢೀರ್‌ ಬೆಳವಣಿಗೆಯ ಪರಿಣಾಮ 86 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

ಇಂಡಿಯಾ ಗೆದ್ರೆ ರೈತರ ಸಾಲ ಮನ್ನಾ: ಸಿಎಂ

May 05 2024, 02:06 AM IST
ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಿಸಿ

May 04 2024, 12:31 AM IST
ಕನ್ನಡಪ್ರಭ ವಾರ್ತೆ ನಿಪ್ಪಾಣಿ: ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಟಿ20 ವಿಶ್ವಕಪ್‌ ಸಮರಕ್ಕೆ ಟೀಂ ಇಂಡಿಯಾ ರೆಡಿ

May 01 2024, 01:19 AM IST
15 ಸದಸ್ಯರ ತಂಡಕ್ಕೆ ರೋಹಿತ್‌ ನಾಯಕ, ಪಾಂಡ್ಯ ಉಪನಾಯಕ. ಪಂತ್‌, ಸಂಜು ಸ್ಯಾಮ್ಸನ್‌ ಇಬ್ಬರಿಗೂ ಸ್ಥಾನ. ಕನ್ನಡಿಗ ಕೆ.ಎಲ್‌.ರಾಹುಲ್‌ಗಿಲ್ಲ ಚಾನ್ಸ್‌, ರಿಂಕು ಸಿಂಗ್‌ರನ್ನು ಕೈಬಿಟ್ಟು ಅಚ್ಚರಿ ಮೂಡಿಸಿದ ಬಿಸಿಸಿಐ. ಸ್ಫೋಟಕ ಬ್ಯಾಟರ್‌ ಶಿವಂ ದುಬೆಗೆ ಒಲಿದ ಅದೃಷ್ಟ

ಬಳ್ಳಾರಿ ಜೀನ್ಸ್‌ಗೆ ಜಾಗತಿಕ ಮಟ್ಟದಲ್ಲಿ ಮೇಡ್‌ ಇನ್‌ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ

Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್‌, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.

ಇಂಡಿಯಾ ಒಕ್ಕೂಟದಿಂದ ಪರಿವಾರ ಬಚಾವೋ: ಜೆಪಿ ನಡ್ಡಾ

Apr 27 2024, 01:02 AM IST
ಕಲ್ಬುರ್ಗಿಯ ಖರ್ಗೆಯವರು ಮತ್ತು ಇಂಡಿಯಾ ಒಕ್ಕೂಟವು ರಾಷ್ಟ್ರದ ಹಿತಾಸಕ್ತಿಗೆ ಮತ್ತು ಅಭಿವೃದ್ಧಿಗೆ ಗಮನಕೊಡದೆ ಈ ಚುನಾವಣೆಯಲ್ಲಿ ತಮ್ಮ ಪರಿವಾರವನ್ನು ರಕ್ಷಿಸುವ ಹಾಗೂ ಭ್ರಷ್ಟಾಚಾರವನ್ನು ರಕ್ಷಣೆ ಮಾಡುವ ಎರಡೇ ಎರಡು ಅಜೆಂಡಾದ ಮೇಲೆ ಚುನಾವಣೆ ಕಣಕ್ಕಿಳಿದಿದೆ.

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?

Apr 26 2024, 12:47 AM IST
ಬೆಳಗಾವಿ: ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು. ಆದರೆ, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬುವುದರ ಕುರಿತು ಅವರಲ್ಲೇ ಗೊಂದಲವಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ವ್ಯಂಗ್ಯವಾಡಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26 ರಂದು ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ

ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್‌

Apr 25 2024, 01:05 AM IST
ವರ್ಷಕ್ಕೆ ಒಬ್ಬರು ಪ್ರಧಾನಿಯಾಗುವ ಸೂತ್ರವನ್ನು ಇಂಡಿ ಕೂಟದ ಕ್ರಮ ಬೇಕೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನತೆಯನ್ನು ಪ್ರಶ್ನಿಸಿದ್ದಾರೆ.

ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್‌

Apr 25 2024, 01:02 AM IST
ಇಂಡಿಯಾ ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಆಗದ್ದನ್ನು ಹಾಗೂ ನಾಯಕರ ನಡುವೆ ಕಚ್ಚಾಟ ಇರುವುದನ್ನು ಪ್ರಶ್ನಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved