• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಮೈತ್ರಿಕೂಟ 272 ಸೀಟು ದಾಟುವುದು ಖಚಿತ: ಜೈರಾಂ ವಿಶ್ವಾಸ

Mar 25 2024, 12:53 AM IST
ಪಕ್ಷಗಳ ಇಂಡಿಯಾ ಮೈತ್ರಿಕೂಟವು ಲೋಕಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ 272 ಸ್ಥಾನಗಳ ಮ್ಯಾಜಿಕ್‌ ನಂಬರ್ ದಾಟಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರೀಯ ಸಂಸ್ಥೆ ದುರ್ಬಳಕೆ: ಚು. ಆಯೋಗಕ್ಕೆ ಇಂಡಿಯಾ ದೂರು

Mar 23 2024, 01:01 AM IST
ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯ ಮುಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ ಎಂದು ಚುನಾವಣಾ ಆಯೋಗಕ್ಕೆ ಇಂಡಿಯಾ ಕುಟದ ನಅಯಕರು ದೂರು ನೀಡಿದ್ದಾರೆ.

ಇಂಡಿಯಾ ಗೆದ್ದರೆ ಮೇಕೆದಾಟು ತಡೆ: ಡಿಎಂಕೆ ಪ್ರಣಾಳಿಕೆ

Mar 21 2024, 01:46 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಕೂಟವಾಗಿರುವ ‘ಇಂಡಿಯಾ’ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಡಿಎಂಕೆ ಘೋಷಿಸಿದೆ.

ಇಂಡಿಯಾ ಕೂಟಕ್ಕೆ ಜೂ.4ರಂದು ಉತ್ತರ: ನರೇಂದ್ರ ಮೋದಿ

Mar 19 2024, 12:52 AM IST

ಭ್ರಷ್ಟಾಚಾರ ಮತ್ತು ತುಷ್ಟೀಕರಣವನ್ನೇ ತಮ್ಮ ಪ್ರಮುಖ ಅಜೆಂಡಾ ಮಾಡಿಕೊಂಡ ಐಎನ್‌ಡಿಐಎ ಕೂಟ ದೇಶದ ವಿಭಜನೆಗೆ ಮತ್ತೆ ಚಾಲನೆ ನೀಡಿದೆ.

ಭಾರತ್‌ ಜೋಡೋ ಅದ್ದೂರಿ ಮುಕ್ತಾಯ: ಮುಂಬೈನಲ್ಲಿ ಇಂಡಿಯಾ ಶಕ್ತಿ, ಒಗ್ಗಟ್ಟು ಪ್ರದರ್ಶನ

Mar 18 2024, 01:48 AM IST
ಭಾರತ್‌ ಜೋಡೋ-2 ಅಂತ್ಯವಾಗಿದ್ದು, ಬಿಜೆಪಿ ಸೋಲಿಸಲು ವಿಪಕ್ಷಗಳ ನಾಯಕರು ಪಣ ತೊಟ್ಟಿದ್ದಾರೆ. ಇದರೊಂದಿಗೆ ರಾಹುಲ್‌ಗಾಂಧಿ ನ್ಯಾಯ ಯಾತ್ರೆಗೆ ಅದ್ಧೂರಿ ತೆರೆ ಬಿದ್ದಿದೆ.

ಭ್ರಷ್ಟಾಚಾರವೇ ಇಂಡಿಯಾ ಕೂಟದ ತತ್ವ: ನರೇಂದ್ರ ಮೋದಿ ಕಿಡಿ

Mar 15 2024, 01:17 AM IST
ಭ್ರಷ್ಟಾಚಾರ ತೊಲಗಿಸುವುದೇ ನನ್ನ ಗ್ಯಾರಂಟಿ ಎಂದು ಪಿಎಂ ಸ್ವನಿಧಿ ಫನಾನುಭವಿಗಳ ಜತೆಗಿನ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ನುಡಿದಿದ್ದಾರೆ.

‘ನೆಕ್ಸ್ಟ್‌ ಜೆನ್‌’ ಟೀಂ ಇಂಡಿಯಾ ಅನಾವರಣ!

Mar 11 2024, 01:15 AM IST
ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಅಬ್ಬರಿಸಿದ ಭಾರತದ ಯುವ ಆಟಗಾರರು. ಭವಿಷ್ಯದ ತಾರೆಗಳಾಗಿ ಮಿನುಗುವ ಭರವಸೆ ಮೂಡಿಸಿರುವ ಶುಭ್‌ಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ಸರ್ಫರಾಜ್‌ ಖಾನ್‌, ದೇವದತ್‌ ಪಡಿಕ್ಕಲ್‌, ಆಕಾಶ್‌ದೀಪ್‌.

ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬ್ಯಾಟಿಂಗ್‌ ಪರಾಕ್ರಮ

Mar 09 2024, 01:34 AM IST
5ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಬಿಗಿ ಹಿಡಿತ ಸಾಧಿಸಿದ್ದು, 2ನೇ ದಿನದಂತ್ಯಕ್ಕೆ ಟೀಂ ಇಂಡಿಯಾ 8 ವಿಕೆಟ್‌ಗೆ 473 ರನ್‌ ರನ್‌ ಕಲೆಹಾಕಿದೆ. ತಂಡ 255 ರನ್‌ ಭರ್ಜರಿ ಮುನ್ನಡೆಯಲ್ಲಿದೆ. ಪ್ರವಾಸಿ ಇಂಗ್ಲೆಂಡ್‌ ಇನ್ನಿಂಗ್ಸ್‌ ಸೋಲಿನ ಭೀತಿಯಲ್ಲಿದೆ.

ಇನ್ನು ಮುಂದೆ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಪದಕ ಗೆದ್ದವರಿಗೂ ಸರ್ಕಾರಿ ಹುದ್ದೆ

Mar 07 2024, 01:51 AM IST
ಖೇಲೋ ಇಂಡಿಯಾ ಕ್ರೀಡಾಕೂಟವನ್ನು 2018ರಲ್ಲಿ ಆರಂಭಿಸಲಾಗಿತ್ತು. ಆದರೆ 2018ರಿಂದ ಈ ವರೆಗೂ ಖೇಲೋ ಇಂಡಿಯಾ ಗೇಮ್ಸ್‌ನ ಪದಕ ವಿಜೇತ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರಲಿಲ್ಲ. ಈಗ ಮಾನದಂಡ ಬದಲಾಯಿಸಲಾಗಿದೆ.

ಇಂಡಿಯಾ ಒಕ್ಕೂಟದಿಂದ 25ರಂದು ಬೃಹತ್ ಸಭೆಗೆ ತೀರ್ಮಾನ

Mar 07 2024, 01:49 AM IST
ಬಿಜೆಪಿಯ ಹಿಟ್ಲರ್ ಆಡಳಿತ ಮತ್ತು ಬೆದರಿಕೆಯಿಂದ ದೇಶದ ಕೋಟ್ಯಾಂತರ ಜನರು ತೊಂದರೆ ಅನುಭವಿಸುತ್ತಿದ್ದು, ಇಂತಹ ದುರಾಡಳಿತ ಕಿತ್ತೊಗೆಯಲು ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂಡಿಯಾ ಒಕ್ಕೂಟದ ಬೃಹತ್ ಸಭೆ ನಡೆಸಲು ಒಮ್ಮತದಿಂದ ತೀರ್ಮಾನಿಸಲಾಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved