• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್‌: ನಂ.1 ಸ್ಥಾನಕ್ಕೇರಿದ ಟೀಂ ಇಂಡಿಯಾ

Mar 04 2024, 01:19 AM IST
ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಕಾರಣ ನ್ಯೂಜಿಲೆಂಡ್‌ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದಿದೆ. 2ನೇ ಪಂದ್ಯದಲ್ಲೂ ಕಿವೀಸ್‌ ವಿರುದ್ಧ ಗೆದ್ದರೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಅಗ್ರ-2ರಲ್ಲಿ ಸ್ಥಾನ ಪಡೆಯುವುದು ಖಚಿತ.

ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮ: ಕಾಂಗ್ರೆಸ್‌ಗೆ 18 ಸ್ಥಾನ

Mar 02 2024, 01:48 AM IST
ಲೋಕಸಭಾ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮವಾಗಿದ್ದು, ಕಾಂಗ್ರೆಸ್‌ಗೆ 18 ಸ್ಥಾನ, ಶಿವಸೇನೆ 20 ಮತ್ತು ಎನ್‌ಸಿಪಿ ಶರದ್‌ಚಂದ್ರ ಪವಾರ್‌ ಪಕ್ಷ 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

‘ಇಂಡಿಯಾ’ ನಾಯಕರು ಗಾಂಧೀಜಿಯ 3 ಮಂಗಗಳಂತೆ: ನರೇಂದ್ರ ಮೋದಿ

Mar 02 2024, 01:47 AM IST
ಸಂದೇಶ್‌ಖಾಲಿ ದೌರ್ಜನ್ಯದ ಬಗ್ಗೆ ಇಂಡಿಯಾ ನಾಯಕರು ಏಕೆ ಮಾತಾಡುತ್ತಿಲ್ಲ? ಹಾಗೆಯೇ ಟಿಎಂಸಿ ವಿರುದ್ಧವೂ ಬಂಗಾಳದಲ್ಲಿ ಪ್ರಧಾನಿ ತೀವ್ರ ಕಿಡಿಕಾರಿದ್ದಾರೆ.

ಸ್ಪೀಕ್‌ ಫಾರ್ ಇಂಡಿಯಾ 7ನೇ ಕರ್ನಾಟಕ ಆವೃತ್ತಿ ಅಂತಿಮ ಸುತ್ತಿನಲ್ಲಿ ಎಸ್‌ಡಿಎಂ ಶಾಮಪ್ರಸಾದ್‌ಗೆ ಅಗ್ರಸ್ಥಾನ

Feb 28 2024, 02:34 AM IST
ಅಂತಿಮ ಸ್ಪರ್ಧೆಯ ತೀರ್ಪುಗಾರರಾಗಿ ನಾಡೋಜ ಡಾ. ಬಿ.ಟಿ. ರುದ್ರೇಶ್ ಮತ್ತು ಹಿರಿಯ ಪತ್ರಕರ್ತೆ ಮಾಯಾ ಶರ್ಮಾ, ವೈದ್ಯೆ ಡಾ. ಸಿಲ್ವಿಯಾ ಕರ್ಪಗಮ್ ಭಾಗಿಯಾಗಿದ್ದರು. ಅಂತಿಮ ಸುತ್ತಿನಲ್ಲಿ ವಿಜೇತರಾದ ಎಚ್.ಪಿ. ಶಾಮ ಪ್ರಸಾದ್ ಅವರನ್ನು 2.5 ಲಕ್ಷ ರು. ನಗದು ನೀಡಿ ಗೌರವಿಸಲಾಯಿತು

ರಾಜ್ಯಸಭೆ: ಇಂಡಿಯಾ ಕೂಟಕ್ಕೆ ಭಾರಿ ಹಿನ್ನಡೆ

Feb 28 2024, 02:31 AM IST
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿಮಾಚಲದ ಸೋಲು ಮತ್ತು ಸಮಾಜವಾದಿ ಪಕ್ಷಕ್ಕೆ ಉತ್ತರ ಪ್ರದೇಶದ 10ನೇ ಸ್ಥಾನದ ನಿರೀಕ್ಷಿತ ಸೋಲು ಇಂಡಿಯಾ ಕೂಟಕ್ಕೆ ಭಾರಿ ಹಿನ್ನಡೆ ಉಂಟು ಮಾಡಿವೆ.

ಸರಣಿ ಗೆಲುವಿನ ಹೊಸ್ತಿಲಲ್ಲಿ ಟೀಂ ಇಂಡಿಯಾ

Feb 26 2024, 01:31 AM IST
ಧೃವ್‌ ಜುರೆಲ್‌-ಕುಲ್ದೀಪ್‌ ಯಾದವ್‌ ಕೆಚ್ಚೆದೆಯ ಹೋರಾಟ, ಬಳಿಕ ಬೌಲಿಂಗ್‌ನಲ್ಲಿ ಆರ್‌.ಅಶ್ವಿನ್‌-ಕುಲ್ದೀಪ್‌ ಮಾಡಿದ ಮ್ಯಾಜಿಕ್‌ನಿಂದಾಗಿ ಇಂಗ್ಲೆಂಡ್‌ ವಿರುದ್ಧ ಭಾರತ ಸರಣಿ ಗೆಲುವಿನ ಹೊಸ್ತಿಲು ತಲುಪಿದೆ.

ಇಂಗ್ಲೆಂಡ್‌ನ ಯುವ ಸ್ಪಿನ್ನರ್‌ಗಳ ದಾಳಿಗೆ ಟೀಂ ಇಂಡಿಯಾ ಕಂಗಾಲು!

Feb 25 2024, 01:48 AM IST

ಅನಿರೀಕ್ಷಿತ ಬೌನ್ಸ್‌ ಹಾಗೂ ತಿರುವು ಕಂಡುಬಂದ ರಾಂಚಿ ಪಿಚ್‌ನಲ್ಲಿ ಇಂಗ್ಲೆಂಡ್‌ನ ಸ್ಪಿನ್ನರ್‌ಗಳ ಮಾರಕ ದಾಳಿಗೆ ಟೀಂ ಇಂಡಿಯಾ ಅಕ್ಷರಶಃ ತತ್ತರಿಸಿದೆ.

ಸರಣಿ ಜಯದ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

Feb 23 2024, 01:45 AM IST
ಬೆಂಕಿ ಬೌಲರ್‌ ಜಸ್‌ಪ್ರೀತ್‌ ಬೂಮ್ರಾ ಅನುಪಸ್ಥಿತಿಯ ನಡುವೆಯೇ ಟೀಂ ಇಂಡಿಯಾ, ಇಂಗ್ಲೆಂಡ್‌ ವಿರುದ್ಧ ಶುಕ್ರವಾರದಿಂದ ಇಲ್ಲಿನ ಜಾರ್ಖಂಡ್‌ ರಾಜ್ಯ ಕ್ರಿಕೆಟ್‌ ಸಂಸ್ಥೆ (ಜೆಎಸ್‌ಸಿಎ) ಮೈದಾನದಲ್ಲಿ ಆರಂಭಗೊಳ್ಳಲಿರುವ 4ನೇ ಟೆಸ್ಟ್‌ನಲ್ಲಿ ಜಯಭೇರಿ ಬಾರಿಸಲು ಕಾತರಿಸುತ್ತಿದೆ

ಇಂಡಿಯಾ ಕೂಟ ಸೇರಿಲ್ಲ, ಸ್ವಾರ್ಥರಹಿತ ಕೂಟಕ್ಕೆ ನಮ್ಮ ಬೆಂಬಲ: ಕಮಲ್‌

Feb 22 2024, 01:48 AM IST
ತಾವು ಯಾವುದೇ ಮೈತ್ರಿಕೂಟವನ್ನು ಸೇರಿಲ್ಲ ಎಂದು ಎಂಎನ್‌ಎಂ ಪಕ್ಷದ ಕಮಲ್‌ ಹಾಸನ್‌ ಸ್ಪಷ್ಟಪಡಿಸಿದ್ದು, ಸ್ವಾರ್ಥರಹಿತ ಮತ್ತು ಜೀತ ಸಂಸ್ಕೃತಿಯನ್ನು ತ್ಯಜಿಸಿರುವಂತಹ ಮೈತ್ರಿಕೂಟವನ್ನು ತಾವು ಸೇರಲು ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಖೇಲೋ ಇಂಡಿಯಾ: ಈಜು ಸ್ಪರ್ಧೆಯಲ್ಲಿ 7 ಪದಕ ಬಾಚಿದ ಬೆಂಗಳೂರಿನ ಜೈನ್‌ ವಿವಿ

Feb 21 2024, 02:05 AM IST
ಗುವಾಹಟಿಯಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ವಿವಿ ಗೇಮ್ಸ್‌ನ ಈಜು ಸ್ಪರ್ಧೆಯಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved