• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾ ಬಿಗಿ ಹಿಡಿತ

Jan 27 2024, 01:19 AM IST
ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಮುನ್ನಡೆ ಸಿಕ್ಕಿದೆ. ಕನ್ನಡಿಗ ರಾಹುಲ್‌, ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕ ಗಳಿಸಿದ್ದಾರೆ. 2ನೇ ದಿನದಂತ್ಯಕ್ಕೆ ಭಾರತ 7 ವಿಕೆಟ್‌ಗೆ 421 । 175 ರನ್ ಮುನ್ನಡೆ ಸಾಧಿಸಿದೆ.

ಇಂಡಿಯಾ ಒಕ್ಕೂಟ ಛಿದ್ರವಾಗುತ್ತದೆ: ಈಶ್ವರಪ್ಪ ಭವಿಷ್ಯ

Jan 26 2024, 01:50 AM IST
ಜಗದೀಶ್‌ ಶೆಟ್ಟರ್‌ ಅವರ ಮೈಯಲ್ಲಿ ಹರಿಯುತ್ತಿರುವುದು ಅಪ್ಪಟ ಹಿಂದೂ ರಕ್ತ. ಅವರದು ಕಾಂಗ್ರೆಸ್‌ನ ಹಾಗೆ ಬೆರಕೆ ರಕ್ತವಲ್ಲ. ಅವರು ಮತ್ತೆ ವಾಪಸ್‌ ಬರುತ್ತಾರೆ ಎಂದು ಅವರು ಕಾಂಗ್ರೆಸ್‌ಗೆ ಹೋದ ದಿನವೇ ನಾನು ಹೇಳಿದ್ದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಇಂಡಿಯಾ ಮೈತ್ರಿಕೂಟಕ್ಕೆ ದೀದಿ, ಆಪ್‌ ಮರಣಶಾಸನ

Jan 25 2024, 02:01 AM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸುವ ಆಶಯ ಹೊತ್ತಿದ್ದ ಕಾಂಗ್ರೆಸ್‌ಗೆ ಬುಧವಾರ ಡಬಲ್‌ ಶಾಕ್‌ ತಗುಲಿದೆ.

ಇಂಡಿಯಾ ಕೂಟದಲ್ಲಿ ಬಿರುಕು: ದೀದಿ, ಕಾಂಗ್ರೆಸ್‌ ವಾಕ್ಸಮರ

Jan 24 2024, 02:06 AM IST
240 ಸೀಟನ್ನು ನಮಗೆ ಕಾಂಗ್ರೆಸ್‌ ಬಿಟ್ಟುಕೊಡಲಿ ಎಂದು ಮಮತಾ ಆಗ್ರಹಿಸಿದ್ದಾರೆ. ಬಿಜೆಪಿ ಗೆಲ್ಲಿಸಲು ದೀದಿ ಹುನ್ನಾರ ಮಾಡಿದ್ದಾರೆ ಎಂದು ಕಾಂಗ್ರಸಿನ ಅಧೀರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧೀರ್‌ ಟೀಕೆಗೆ ಬೆಲೆಯಿಲ್ಲ, ನಮ್ಮ-ದೀದಿ ಸ್ನೇಹ ಚೆನ್ನಾಗಿದೆ ಎಂದು ರಾಹುಲ್‌ ತೇಪೆ ಹಚ್ಚಿದ್ದಾರೆ.

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಸಾತ್ವಿಕ್‌-ಚಿರಾಗ್‌ ರನ್ನರ್‌ ಅಪ್‌

Jan 22 2024, 02:15 AM IST
ಇಂಡಿಯಾ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಫೈನಲ್‌ನಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಜೋಡಿ ಕೊರಿಯಾ ಕಾಂಗ್‌ ಮಿನ್‌ ಹ್ಯೂಕ್‌- ಸ್ಯೂ ಸಂಗ್‌ ಜೋಡಿಗೆ ಶರಣಾಯಿತು.

ಇಂಡಿಯಾ ಓಪನ್‌: ಪ್ರಣಯ್‌ ಹೋರಾಟ ಅಂತ್ಯ

Jan 21 2024, 01:34 AM IST
ಇಂಡಿಯಾ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯ ಪುರುಷರ ಸೆಮಿ ಫೈನಲ್‌ನಲ್ಲಿ ಭಾರತದ ತಾರಾ ಟೆನಿಸಿಗ ಎಚ್‌.ಎಸ್‌.ಪ್ರಣಯ್‌ ಸೋಲು ಅನುಭವಿಸಿದ್ದಾರೆ.

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ : 2ನೇ ಸುತ್ತಿಗೆ ಸಾತ್ವಿಕ್‌-ಚಿರಾಗ್‌

Jan 18 2024, 02:01 AM IST
ಇಂಡಿಯಾ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ - ಚಿರಾಗ್‌ ಶೆಟ್ಟಿ ಜೋಡಿ 2ನೇ ಸುತ್ತಿಗೆ ಲಗ್ಗೆ ಇಟ್ಟಿದೆ.

ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿ ಕ್ಲೀನ್‌ಸ್ವೀಪ್‌ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

Jan 17 2024, 01:46 AM IST

ಅಫ್ಘಾನಿಸ್ತಾನ ವಿರುದ್ಧ ಮೊದಲೆರಡು ಪಂದ್ಯ ಗೆದ್ದಿರುವ ಭಾರತಕ್ಕೆ ಇದು ವಿಶ್ವಕಪ್‌ಗೂ ಮುನ್ನ ಕೊನೆಯ ಟಿ20. ಹೀಗಾಗಿ ಕ್ಲೀನ್‌ಸ್ವೀಪ್‌ ಜೊತೆಗೆ ಅತ್ಯುತ್ತಮ ಪ್ರದರ್ಶನದೊಂದಿಗೆ ಆಯ್ಕೆ ಸಮಿತಿ ಗಮನ ಸೆಳೆಯುವ ಕಾತರ ಆಟಗಾರರಲ್ಲಿದೆ. 

ಇಂದಿನಿಂದ ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿ

Jan 16 2024, 01:48 AM IST
ಇಂಡಿಯಾ ಓಪನ್‌ ಸೂಪರ್‌ 750 ಬ್ಯಾಡ್ಮಿಂಟನ್‌ ಟೂರ್ನಿಯು ಮಂಗಳವಾರದಿಂದ ಅರಂಭವಾಗಲಿದೆ, ಸಾತ್ವಿಕ್‌ ಸಾಯಿರಾಜ್‌-ಚಿರಾಗ್ ಶೆಟ್ಟಿ, ಆಶ್ವಿನಿ ಪೊನ್ನಪ್ಪ- ತನೀಶಾ ಕ್ರಾಸ್ಟೋ ಮತ್ತು ಗಾಯತ್ರಿ ಗೋಪಿಚಂದ- ತ್ರೀಸಾ ಜೋಲಿ ಸೇರಿದಂತೆ ಲಕ್ಷ್ಯ ಸೇನ್‌, ಎಚ್‌.ಎಸ್‌.ಪ್ರಣಯ್‌, ಕಿದಂಬಿ ಶ್ರೀಕಾಂತ್‌ ಮೇಲೆ ನಿರೀಕ್ಷೆ ಇದೆ.

ಲೋಕಸಭೆ ಚುನಾವಣೆ: ಇಂಡಿಯಾ ಕೂಟಕ್ಕೆ ಶಾಕ್‌ ನೀಡಿದ ಬಿಎಸ್‌ಪಿ ನಾಯಕಿ ಮಾಯಾವತಿ

Jan 16 2024, 01:45 AM IST

ಲೋಕಸಭೆ ಚುನಾವಣೆಗೆ ಚುನಾವಣೋತ್ತರ ಮೈತ್ರಿ ಮಾತ್ರ ಮಾಡಿಕೊಳ್ಳುವುದಾಗಿ ಬಿಎಸ್‌ಪಿ ನಾಯಕಿ ಮಾಯಾವತಿ ಘೋಷಿಸಿದ್ದಾರೆ. ಇದು ಇಂಡಿಯಾ ಕೂಟಕ್ಕೆ ದೊಡ್ಡ ಆಘಾತವೆಂದೇ ಪರಿಗಣಿತವಾಗಿದೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved