• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಣಿ ಗೆಲುವಿನ ಮೇಲೆ ಟೀಂ ಇಂಡಿಯಾ ಕಣ್ಣು

Dec 19 2023, 01:45 AM IST
ಕೆ.ಎಲ್‌.ರಾಹುಲ್‌ ನಾಯಕತ್ವದ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ದ.ಆಫ್ರಿಕಾ ಸರಣಿ ಸಮಬಲದ ಕಾತರದಲ್ಲಿದೆ.

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ: ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.

ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌: ಕರ್ನಾಟಕದ ಸವಿತಾಗೆ ಟೇಬಲ್‌ ಟೆನಿಸ್‌ನಲ್ಲಿ ಬಂಗಾರದ ಪದಕ

Dec 18 2023, 02:00 AM IST
ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಕರ್ನಾಟಕದ ಸವಿತಾಗೆ ಚಿನ್ನದ ಪದಕ. ಚೊಚ್ಚಲ ಆವೃತ್ತಿಯ ಕ್ರೀಡಾಕೂಟಕ್ಕೆ ತೆರೆ. ಒಟ್ಟು 30 ಪದಕಗಳನ್ನು ಬಾಚಿಕೊಂಡ ಕರ್ನಾಟಕ.

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ:ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.

ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಕರ್ನಾಟಕದ ರಾಜಲಕ್ಷ್ಮಿ, ಲಲಿತಾಗೆ ಕಂಚಿನ ಪದಕ

Dec 17 2023, 01:45 AM IST
ಪ್ಯಾರಾ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಕರ್ನಾಟಕದ ಪದಕ ಬೇಟೆ ಮುಂದುವರಿಕೆ. ಪ್ಯಾರಾ ಟೇಬಲ್‌ ಟೆನಿಸ್‌ನಲ್ಲಿ ಎರಡು ಕಂಚಿನ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳು.

ಪ್ಯಾರಾ ಖೇಲೋ ಇಂಡಿಯಾ:ರಾಜ್ಯದ ಸಂದೇಶ್‌ಗೆ ಚಿನ್ನ

Dec 15 2023, 01:30 AM IST
ಉದ್ಘಾಟನಾ ಆವೃತ್ತಿಯ Para Khelo India ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ 6ನೇ ಚಿನ್ನದ ಪದಕ ದೊರೆತಿದೆ. ಪುರುಷರ ಪವರ್‌-ಲಿಫ್ಟಿಂಗ್‌ನ 88 ಕೆ.ಜಿ. ವಿಭಾಗದಲ್ಲಿ ರಾಜ್ಯದ Sandesh B G ಚಿನ್ನದ ಪದಕ ಹೆಕ್ಕಿದ್ದಾರೆ.

ಪ್ರಮುಖರ ಗೈರು ಹಿನ್ನೆಲೆ: ಇಂದಿನ ಇಂಡಿಯಾ ಸಭೆ ಮುಂದೂಡಿಕೆ

Dec 06 2023, 01:15 AM IST
ಪ್ರಮುಖ ವಿಪಕ್ಷ ನಾಯಕರು ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂಬ ಹಿನ್ನೆಲೆಯಲ್ಲಿ ಡಿ.6ರ ಬುಧವಾರದಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ.

ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ!

Nov 24 2023, 01:30 AM IST
ದಮ್ಮಾಮ್ಮ್‌ನಲ್ಲಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ತೆರಳುತ್ತಿದ್ದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ರ್‌ ಇಂಡಿಯಾ ಎಕ್ಸ್ಕ್ಸ್‌ಪ್ರೆಸ್ಸ್‌ ಸಿಬ್ಬಂದಿಯಿಂದ ಗೌರವ

ಗೂಗಲ್‌ ಮ್ಯಾಪ್‌ನಲ್ಲೂ ಇಂಡಿಯಾ ಬದಲು ‘ಭಾರತ’ ಬಳಕೆ ಶುರು

Oct 30 2023, 12:31 AM IST
ತೆಲಂಗಾಣ ವಿಧಾನಸಭೆ ಚುನಾವಣೆಯಿಂದ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಹೊರಗುಳಿಯಲಿದೆ ಎಂದು ಹೇಳಲಾಗಿದೆ.

ಅಕ್ಕಿಕಾಳಿನಲ್ಲಿ ನಾಡಗೀತೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ

Oct 28 2023, 01:16 AM IST
ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ ಶಂಕ್ರಪ್ಪ ಬಂಡಿ ಅವರು ಸೂಕ್ಷ್ಮ ಕಲೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved