• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಯಾಣ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಇಂಡಿಯಾ ಕೂಟದ ಪಕ್ಷಗಳು

Oct 10 2024, 06:04 AM IST

ಕಾಂಗ್ರೆಸ್‌ ಪಕ್ಷವು ಮಿತ್ರ ಪಕ್ಷಗಳನ್ನು ನಿರ್ಲಕ್ಷಿಸಿ ಹರ್ಯಾಣದಲ್ಲಿ ಸೋಲುತ್ತಿದ್ದಂತೆಯೇ ಇಂಡಿಯಾ ಕೂಟದ ಹಲವು ಪಕ್ಷಗಳು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಪಕ್ಷದ ಮೇಲೆ ತಿರುಗಿಬಿದ್ದಿವೆ.

ಎನ್‍ಐಟಿಕೆ: ಎಸ್‍ಎಐ ಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

Oct 10 2024, 02:25 AM IST
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‍ಐಟಿಕೆ)ಯಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ (ಎಸ್‍ಎಇ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.

ಮತ್ತೆ ಶುರುವಾಗಲಿದೆ 2017ರಲ್ಲಿ ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿದ್ದ ಹಾಕಿ ಇಂಡಿಯಾ ಲೀಗ್‌!

Oct 05 2024, 08:01 AM IST

2017ರಲ್ಲಿ ಆರ್ಥಿಕ ಸಂಕಷ್ಟದಿಂದ ನಿಂತು ಹೋಗಿದ್ದ ಐಪಿಎಲ್‌ ಮಾದರಿಯ ಹಾಕಿ ಇಂಡಿಯಾ ಲೀಗ್‌ (ಎಚ್‌ಐಎಲ್‌) ಹೊಸ ರೂಪದಲ್ಲಿ ಮತ್ತೆ ಶುರುವಾಗಲಿದೆ ಎಂದು ತಿಳಿದುಬಂದಿದೆ.

ಪ್ರಸಕ್ತ 2024ನೇ ಸಾಲಿನ ಮಿಸ್‌ ಗ್ಲೋಬಲ್‌ ಇಂಡಿಯಾ ಗೌರವಕ್ಕೆ ಕರ್ನಾಟಕದ ಸೌಮ್ಯಾಗೆ ಪಟ್ಟ

Oct 05 2024, 01:30 AM IST
ಪ್ರಸಕ್ತ ಸಾಲಿನ ಮಿಸ್‌ ಗ್ಲೋಬಲ್‌ ಇಂಡಿಯಾ ಗೌರವಕ್ಕೆ ಕರ್ನಾಟಕದ ಶಿವಮೊಗ್ಗ ಮೂಲದ ಸೌಮ್ಯ ಪಾತ್ರರಾಗಿದ್ದಾರೆ.

ಅಕ್ಟೋಬರ್‌ನಲ್ಲಿ ಹೊನಲು ಬೆಳಕಿನ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿ

Sep 30 2024, 01:16 AM IST
ಚನ್ನರಾಯಪಟ್ಟಣ: ಎಂ. ಎ. ಗೋಪಾಲಸ್ವಾಮಿ ಬ್ರಿಗೇಡ್ ವತಿಯಿಂದ ಎಂ. ಎ. ಗೋಪಾಲ ಸ್ವಾಮಿಯವರ 55ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅ.4ರಿಂದ 6ರವರೆಗೆ ಅಂತಾರಾಷ್ಟ್ರೀಯ ಮಟ್ಟದ ಪುರುಷ ಮತ್ತು ಮಹಿಳಾ ಆಹ್ವಾನಿತ ಹೊನಲು ಬೆಳಕಿನ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ತಿಳಿಸಿದ್ದಾರೆ.

ವಾರಾಣಸಿಯಲ್ಲಿ ಗೋಕರ್ಣ ಅಕ್ರಾಸ್ ಇಂಡಿಯಾ ಪುಸ್ತಕ ಬಿಡುಗಡೆ

Sep 15 2024, 01:50 AM IST
ಉತ್ತರ ಪ್ರದೇಶ ಸರ್ಕಾರದ ವಸತಿ ಮತ್ತು ನಗರ ಯೋಜನೆಯ ಪ್ರಧಾನ ಕಾರ್ಯದರ್ಶಿ, ಮೂಲತಃ ಇಲ್ಲಿನ ಬಿಜ್ಜೂರಿನವರಾದ ನಿತಿನ್ ರಮೇಶ ಗೋಕರ್ಣ ಅವರು ರಚಿಸಿದ ಪುಣ್ಯ ಕ್ಷೇತ್ರದ ಪರಿಚಯಿಸುವ "ಗೋಕರ್ಣ ಅಕ್ರಾಸ್ ಇಂಡಿಯಾ " ಪುಸ್ತಕ ಬಿಡುಗಡೆ ಕಾರ್ಯಕ್ರಮ ವಾರಾಣಸಿ ಕಂಟೋನ್ಮೆಂಟ್‌ನ ಸೂರ್ಯ ಹೋಟೆಲ್‌ನಲ್ಲಿ ನಡೆಯಿತು.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಏರ್‌ ಇಂಡಿಯಾ ವಿಮಾನಗಳ ರಿಪೇರಿ ಘಟಕಕ್ಕೆ ಶಂಕು ಸ್ಥಾಪನೆ

Sep 05 2024, 02:24 AM IST
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಏರ್ ಇಂಡಿಯಾ ತನ್ನ ವಿಮಾನ ರಿಪೇರಿ ಮಾಡಿಕೊಳ್ಳಲು ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು.

ಟೀಂ ಇಂಡಿಯಾ ಕೋಚ್‌ ಹುದ್ದೆ ತ್ಯಜಿಸಿದ ಬಳಿಕ ಮತ್ತೆ ಐಪಿಎಲ್‌ಗೆ ಮರಳಿದ ದ್ರಾವಿಡ್‌: ರಾಜಸ್ಥಾನಕ್ಕೆ ಕೋಚ್‌

Sep 05 2024, 12:36 AM IST
ಟೀಂ ಇಂಡಿಯಾ ಕೋಚ್‌ ಹುದ್ದೆ ತ್ಯಜಿಸಿದ ಬಳಿಕ ಮತ್ತೆ ಐಪಿಎಲ್‌ಗೆ ಮರಳಿದ ದ್ರಾವಿಡ್‌. 2015ರ ಬಳಿಕ ಮತ್ತೆ ರಾಯಲ್ಸ್‌ ಬಳಗಕ್ಕೆ ಸೇರ್ಪಡೆ. 2012, 2013ರಲ್ಲಿ ರಾಜಸ್ಥಾನ ತಂಡದ ನಾಯಕರಾಗಿದ್ದ ದ್ರಾವಿಡ್‌.

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ 25 ಸಾಧಕರಿಗೆ ಮಲೇಷ್ಯಾ-ಇಂಡಿಯಾ ಐಕಾನಿಕ್ ಪ್ರಶಸ್ತಿ ಸಂಭ್ರಮ

Sep 02 2024, 11:52 AM IST
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಮಲೇಷ್ಯಾದ ಕೌಲಾಲಂಪುರದಲ್ಲಿ ಮಲೇಷ್ಯಾ ಇಂಡಿಯಾ ಐಕಾನಿಕ್ ಅವಾರ್ಡ್‌ಗಳನ್ನು 25 ಸಾಧಕರಿಗೆ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮವು ಸಾಯಿ ಶುಭ್ ಟೂರ್ಸ್ ಸಹಯೋಗದೊಂದಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಿತು.

ಏರ್ ಇಂಡಿಯಾ ವಿಮಾನ ಅಪಹರಣ ಆಧರಿಸಿದ ಐಸಿ 814 : ಉಗ್ರರ ಹೆಸರು ಬದಲಾವಣೆ, ನೆಟ್‌ಫ್ಲಿಕ್ಸ್‌ ಚಿತ್ರ ವಿವಾದ

Sep 02 2024, 02:12 AM IST

ನಿಜ ಜೀವನದ ಏರ್ ಇಂಡಿಯಾ ವಿಮಾನ ಅಪಹರಣವನ್ನು ಆಧರಿಸಿದ ನೆಟ್‌ಫ್ಲಿಕ್ಸ್‌ನ 'ಐಸಿ 814' ಚಿತ್ರವು ಉಗ್ರರ ಹೆಸರುಗಳನ್ನು ಬದಲಾಯಿಸಿರುವುದಕ್ಕೆ ಟೀಕೆಗೆ ಗುರಿಯಾಗಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved