• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯಾ ಬುಕ್‌ ಆಫ್‌ ರಿಕಾರ್ಡ್ಸ್‌ನಲ್ಲಿ ಹೆಸರು ದಾಖಲಿಸಿದ ಅಭಿನಂದನ್‌ ಜೋಶಿ

Nov 14 2024, 12:49 AM IST
Abhinandan Joshi entered the India Book of Records

ಪ್ರಧಾನಿ ಮೋದಿಗೆ ಸರಿಸಾಟಿಯಾಗುವ ನಾಯಕ ಇಂಡಿಯಾ ಒಕ್ಕೂಟದಲ್ಲಿಲ್ಲ: ಎಚ್.ಡಿ.ದೇವೇಗೌಡ

Nov 09 2024, 01:10 AM IST
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೇವಲ ಎರಡು ಸ್ಥಾನಗಳಿದ್ದರೂ ದೇಶದ ಎರಡು ಪ್ರಮುಖ ಖಾತೆಯ ಜವಾಬ್ದಾರಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿ ನೀಡಿದ್ದಾರೆ. ಕುಮಾರಸ್ವಾಮಿ ದೇವೇಗೌಡರ ಮಗ ಅಂತ ಈ ಹುದ್ದೆ ಕೊಟ್ಟಿಲ್ಲ. ಅದು ಕುಮಾರಸ್ವಾಮಿ ಬೆಳೆಸಿಕೊಂಡಿರುವ ವ್ಯಕ್ತಿತ್ವ.

ವಕ್ಫ್‌ ಬೋರ್ಡ್ ಈಸ್ಟ್‌ ಇಂಡಿಯಾ ಕಂಪನಿ ಇದ್ದಂತೆ : ವಿಪಕ್ಷ ನಾಯಕ ಆರ್‌. ಅಶೋಕ್‌

Nov 07 2024, 11:53 PM IST
ಸರ್ಕಾರಿ ಶಾಲೆಯನ್ನು ಉಳಿಸುವುದಕ್ಕಾಗಿ ನಾವಿಲ್ಲಿಗೆ ಬಂದಿದ್ದೇವೆ. ಆದರೆ, ಕಾಂಗ್ರೆಸ್‌ನವರು ಇಲ್ಲಿಗೆ ಯಾಕೆ ಬರುತ್ತಾರೆ ಎಂದು ನಮ್ಮನ್ನೇ ಪ್ರಶ್ನೆ ಮಾಡುತ್ತಾರೆ. ನಾನು ವಿಪಕ್ಷ ನಾಯಕ. ನಮ್ಮನ್ನೇ ಪ್ರಶ್ನೆ ಮಾಡುತ್ತೀರಾ. ನೀವು ಇನ್ನು ಎಷ್ಟು ದಿನ ಅಧಿಕಾರದಲ್ಲಿರುತ್ತೀರೋ ನೋಡುತ್ತೇನೆ.

ಎರಡು ದಿನದ ಟೀಂ ಇಂಡಿಯಾ ಅಭ್ಯಾಸಕ್ಕೆ 35 ನೆಟ್‌ ಬೌಲರ್‌ಗಳು: ಬಹುತೇಕ ಸ್ಪಿನ್ನರ್ಸ್‌!

Oct 31 2024, 12:54 AM IST
ಬುಧವಾರ ಹಾಗೂ ಗುರುವಾರದ ನೆಟ್‌ ಅಭ್ಯಾಸ ಶಿಬಿರಕ್ಕೆ ಹೆಚ್ಚುವರಿ ಸ್ಪಿನ್‌ ಬೌಲರ್‌ಗಳನ್ನು ನಿಯೋಜಿಸಲಾಗಿದೆ. ಮುಂಬೈ ಕ್ರಿಕೆಟ್‌ ಸಂಸ್ಥೆಯು ಸ್ಥಳೀಯ ಯುವ ಸ್ಪಿನ್ನರ್‌ಗಳನ್ನು ಭಾರತದ ಅಭ್ಯಾಸ ಶಿಬಿರಕ್ಕೆ ಕರೆತಂದಿದೆ.

ಕೂರ್ಮಾಸನದಲ್ಲಿ ಮೇಘನಾ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ಗೆ

Oct 25 2024, 12:51 AM IST
2021ರ ಆ.1.ರಂದು ಮಧ್ಯಪ್ರದೇಶದ ಶ್ವೇತಾ ಅವರು 45 ನಿಮಿಷ 26 ಸೆಕೆಂಡ್‌ 50 ಮಿಲಿ ಸೆಕೆಂಡ್‌ನಲ್ಲಿ ನಡೆಸಿದ ಯೋಗದ ಕೂರ್ಮಾಸನ ಭಂಗಿಯ ದೀರ್ಘಾವಧಿಯ ಪ್ರದರ್ಶನದ ದಾಖಲೆಯನ್ನು ಮೇಘನಾ ಎಸ್‌.ಶೆಟ್ಟಿಗಾರ್‌ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಇಂದಿನಿಂದ 2ನೇ ಟೆಸ್ಟ್‌ : ಬೆಂಗಳೂರಿನ ಸೋಲಿನ ಬಳಿಕ ಪುಣೆ ಟೆಸ್ಟ್‌ನಲ್ಲಿ ಪುಟಿದೇಳುತ್ತಾ ಟೀಂ ಇಂಡಿಯಾ?

Oct 24 2024, 12:35 AM IST

ಬೆಂಗಳೂರಿನ ಮೊದಲ ಟೆಸ್ಟ್‌ನಲ್ಲಿ ಆಘಾತಕಾರಿ ಸೋಲಿಗೆ ತುತ್ತಾಗಿದ್ದ ಟೀಂ ಇಂಡಿಯಾ ಈಗ ಸರಣಿ ಉಳಿಸಿಕೊಳ್ಳಬೇಕಾದ ಒತ್ತಡದಲ್ಲಿದೆ. ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಗುರುವಾರದಿಂದ ನ್ಯೂಜಿಲೆಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಮಧ್ಯಪ್ರದೇಶದ ನಿಖಿತಾ ಪೊರ್ವಾಲ್‌ ಫೆಮಿನಾ ಮಿಸ್‌ ಇಂಡಿಯಾ ವರ್ಲ್ಡ್‌ 2024 ಸ್ಪರ್ಧೆಯಲ್ಲಿ ವಿಜೇತ

Oct 18 2024, 12:19 AM IST
ಮಧ್ಯಪ್ರದೇಶದ ನಿಖಿತಾ ಪೊರ್ವಾಲ್‌ ಫೆಮಿನಾ ಮಿಸ್‌ ಇಂಡಿಯಾ ವರ್ಲ್ಡ್‌ 2024 ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಇದರೊಂದಿಗೆ ನಿಖಿತಾ, ಮಿಸ್‌ ವರ್ಲ್ಡ್‌ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದಾರೆ.

ಚಿಕ್ಕಮಗಳೂರು : ಅತಿಯಾದ ಮಳೆ ಭೂ ಕುಸಿತಕ್ಕೆ ಕಾರಣ: ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ವರದಿ

Oct 14 2024, 01:24 AM IST
ಕಳೆದ 6 ವರ್ಷದ ಹಿಂದೆ ಮೂಡಿಗೆರೆ ತಾಲೂಕು ಸೇರಿ ಜಿಲ್ಲೆಯ ಕೆಲವೆಡೆ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ಸಾವು- ನೋವು ಸಂಭವಿಸಿತ್ತು. ಈ ಬಾರಿಯೂ ಕೂಡ ಇಂತಹದ್ದೆ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣ ಕಂಡು ಬಂದಿತ್ತು.

ಕೈತಪ್ಪಿದ್ದ ಏರ್‌ ಇಂಡಿಯಾ ಮರಳಿ ಟಾಟಾ ಸಮೂಹದ ತೆಕ್ಕೆಗೆ

Oct 11 2024, 11:51 PM IST
ರತನ್ ಟಾಟಾ ಮುತುವರ್ಜಿ ವಹಿಸಿ ಏರ್‌ ಇಂಡಿಯಾ ಖರೀದಿಗೆ ಮುಂದಾದರು. 18000 ಕೋಟಿ ರು.ನಗದು ಪಾವತಿ ಮತ್ತು 15300 ಕೋಟಿ ರು. ಸಾಲ ಪಾವತಿ ಹೊಣೆ ವಹಿಸಿಕೊಂಡು ಏರ್‌ ಇಂಡಿಯಾವನ್ನು ಮರಳಿ ಟಾಟಾ ಸಮೂಹದ ವಶಕ್ಕೆ ಒಪ್ಪಿಸಿದರು.

ಹರ್ಯಾಣ ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಇಂಡಿಯಾ ಕೂಟದ ಪಕ್ಷಗಳು

Oct 10 2024, 06:04 AM IST

ಕಾಂಗ್ರೆಸ್‌ ಪಕ್ಷವು ಮಿತ್ರ ಪಕ್ಷಗಳನ್ನು ನಿರ್ಲಕ್ಷಿಸಿ ಹರ್ಯಾಣದಲ್ಲಿ ಸೋಲುತ್ತಿದ್ದಂತೆಯೇ ಇಂಡಿಯಾ ಕೂಟದ ಹಲವು ಪಕ್ಷಗಳು ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಪಕ್ಷದ ಮೇಲೆ ತಿರುಗಿಬಿದ್ದಿವೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved