• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ವಿಷಮ : 30ಕ್ಕೆ ಇಂಡಿಯಾ ರ್‍ಯಾಲಿ

Jul 26 2024, 01:37 AM IST
ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಅವರ ಆರೋಗ್ಯ ಹದೆಗೆಡುತ್ತಿದೆ ಎಂಬ ವಿಚಾರವನ್ನಿಟ್ಟುಕೊಂಡು ಇಂಡಿಯಾ ಕೂಟದ ನಾಯಕರು ಜುಲೈ 30ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.

ಖಾಸಗಿ ಕಂಪನಿಗಳು ಈಸ್ಟ್ ಇಂಡಿಯಾ ಕಂಪನಿಯಂತೆ ವರ್ತನೆ: ಬೇಕ್ರಿ ರಮೇಶ್

Jul 23 2024, 12:35 AM IST
ಕನ್ನಡಿಗರ ಉದ್ಯೋಗಕ್ಕಾಗಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡಿಸಿ ಕಾಯಿದೆಯಾಗಿ ಜಾರಿ ಮಾಡಬೇಕು. ವರದಿಯಲ್ಲಿ ಎ ಮತ್ತು ಬಿ ಹುದ್ದೆಗಳಿಗೆ ಶೇ.೬೦ರಷ್ಟು ಸಿ ಮತ್ತು ಡಿ ಹುದ್ದೆಗಳಿಗೆ ಶೇ.೧೦೦ರಷ್ಟು ಉದ್ಯೋಗ ನೀಡಬೇಕು. ಸರ್ಕಾರ ೧೪ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಬೇಕು.

ಟೀಂ ಇಂಡಿಯಾ, ಕೋಚ್‌ ದ್ರಾವಿಡ್‌ಗೆ ಕರ್ನಾಟಕ ವಿಧಾನಸಭೆ ಅಭಿನಂದನೆ

Jul 16 2024, 12:33 AM IST
ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಸ್ಪೀಕರ್‌ ಖಾದರ್‌ ಹೇಳಿದರು.

ಜಿಂಬಾಬ್ವೆ ವಿರುದ್ಧ 4-1ರಲ್ಲಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

Jul 15 2024, 01:59 AM IST
5ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 42 ರನ್‌ ಭರ್ಜರಿ ಗೆಲುವು. ಸ್ಯಾಮ್ಸನ್‌ ಅರ್ಧಶತಕ, ಶಿವಂ ದುಬೆ ಮಿಂಚಿನ ಆಟ.ಭಾರತ 6 ವಿಕೆಟ್‌ಗೆ 167 ರನ್‌. ಭಾರತೀಯ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಕುಸಿದ ಜಿಂಬಾಬ್ವೆ 18.3 ಓವರಲ್ಲಿ 125 ರನ್‌ಗೆ ಆಲೌಟ್‌

ಅಸೆಂಬ್ಲಿ ಮಿನಿ ಸಮರದಲ್ಲಿ ‘ಇಂಡಿಯಾ’ ಜಯಭೇರಿ

Jul 14 2024, 01:31 AM IST

ಏಳು ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭರ್ಜರಿ ಜಯಭೇರಿ ಬಾರಿಸಿದೆ.  

ಜಿಂಬಾಬ್ವೆ ವಿರುದ್ಧ ಸರಣಿ ಗೆಲುವಿಗೆ ಟೀಂ ಇಂಡಿಯಾ ಕಾತರ

Jul 13 2024, 01:32 AM IST
5 ಪಂದ್ಯಗಳ ಸರಣಿಯ 4ನೇ ಟಿ20 ಇಂದು. 2-1ರಲ್ಲಿ ಮುನ್ನಡೆಯಲ್ಲಿರುವ ಟೀಂ ಇಂಡಿಯಾಕ್ಕೆ ಸರಣಿ ಜಯದ ಗುರಿ. ಸರಣಿ ಸಮಬಲಗೊಳಿಸಲು ಆತಿಥೇಯ ತಂಡ ಕಾತರ.

ಕುಕ್ಕೆ: ಟೀಂ ಇಂಡಿಯಾ ಥ್ರೋಡೌನ್‌ ತಜ್ಞ ರಾಘವೇಂದ್ರ ಮಹಾಭಿಷೇಕ ಸೇವೆ

Jul 11 2024, 01:34 AM IST
ಈ ಹಿಂದೆ ಕುಕ್ಕೆಗೆ ಬಂದಿದ್ದ ಅವರು, ಟೀಂ ಇಂಡಿಯಾ ವಿಶ್ವಚಾಂಪಿಯನ್ ಆದರೆ ಸೇವೆ ನೆರವೇರಿಸುವುದಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಪ್ರಕಾರ ಬುಧವಾರ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಿಸಿದರು.

ಜಿಂಬಾಬ್ವೆ ವಿರುದ್ಧ ಸರಣಿ ಮುನ್ನಡೆಗೆ ಯಂಗ್‌ ಇಂಡಿಯಾ ಕಾತರ

Jul 10 2024, 12:31 AM IST
ಇಂದು 3ನೇ ಟಿ20 ಪಂದ್ಯ. 1-1 ಸಮಬಲಗೊಂಡಿರುವ ಸರಣಿ. ಜೈಸ್ವಾಲ್‌, ಸ್ಯಾಮ್ಸನ್‌, ದುಬೆ ಭಾರತ ತಂಡಕ್ಕೆ ಸೇರ್ಪಡೆ. ಹೀಗಾಗಿ ಆಯ್ಕೆ ಗೊಂದಲ. ಜೈಸ್ವಾಲ್‌ 3ನೇ, ಸಂಜು 5ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ. ಶಿವಂ ದುಬೆಗೆ ಸ್ಥಾನ ಬಿಟ್ಟುಕೊಡ್ತಾರಾ ಪರಾಗ್‌?

ಆಗಸ್ಟ್‌ನಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನ

Jul 06 2024, 12:50 AM IST
ಹವಾಮಾನ, ಇಂಧನ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರದ ಕುರಿತು ಆಗಸ್ಟ್1ರಿಂದ 3ರ ವರೆಗೆ ನಗರದಲ್ಲಿ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನವನ್ನು ಆಯೋಜಿಸಲಾಗಿದೆ

‘ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರೊಫೆಶನ್‌ ಇನ್‌ ಇಂಡಿಯಾ’ ಲೋಕಾರ್ಪಣೆ

Jul 05 2024, 12:47 AM IST
ಜೆನಿಸಿಸ್‌ ಆಫ್‌ ದಿ ಸ್ಪೀಚ್‌ ಆ್ಯಂಡ್‌ ಹಿಯರಿಂಗ್‌ ಪ್ರೊಫೆಶನ್‌ ಇನ್‌ ಇಂಡಿಯಾ ಆ್ಯಂಡ್‌ ಇಟ್ಸ್‌ ಗ್ರೋಥ್‌’ ಎಂಬ ಕೃತಿ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಇದು ಪ್ರಮುಖ ಆಕರ ಗ್ರಂಥವಾಗಲಿದ್ದು, ಡಾ. ಕಲ್ಯಾಣಿ ಮಂಡ್ಕೆ ಮತ್ತು ಡಾ. ಬಿ. ರಾಜಶೇಖರ್‌ ಸಂಪಾದಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 24
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved