• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಸ್ರೇಲ್‌ ಕನ್ನಡಿಗರ ರಕ್ಷಣೆಗೆ ವಿದೇಶಾಂಗ ಇಲಾಖೆಗೆ ಪತ್ರ: ನಳಿನ್‌ ಕುಮಾರ್‌ ಕಟೀಲ್‌

Oct 11 2023, 12:45 AM IST
ಇಸ್ರೇಲ್‌ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆ ಎಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ ಎಂದಿದ್ದಾರೆ.

ಇಸ್ರೇಲ್‌ ಯುದ್ಧ: ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ: ಪ್ರದೀಪ್ ಕೊಯಿಲ

Oct 11 2023, 12:45 AM IST
ಯುದ್ಧ ನಡೆಯುತ್ತಿರುವ ಇಸ್ರೇಲ್‌ನಲ್ಲಿ ದ.ಕ. ಜಿಲ್ಲೆಯವರು ಸಾಕಷ್ಟು ಮಂದಿ ಉದ್ಯೋಗದಲ್ಲಿದ್ದು, ಯುದ್ಧದ ನಡುವೆಯೂ ಎಲ್ಲರೂ ಇಲ್ಲಿ ಸುರಕ್ಷಿತವಾಗಿದ್ದಾರೆ. ಆದ್ದರಿಂದ ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ.

ಗಡಿ ದಾಟಿ ಬಂದ 1500 ಉಗ್ರರ ಹತ್ಯೆ: ಇಸ್ರೇಲ್‌

Oct 11 2023, 12:45 AM IST
ಗಾಜಾ ಗಡಿಗೆ ಹೊಂದಿಕೊಂಡ ತನ್ನ ದೇಶದ ವ್ಯಾಪ್ತಿಯೊಳಗೆ 1500 ಹಮಾಸ್‌ ಉಗ್ರರ ಶವ ಪತ್ತೆಯಾಗಿದೆ ಎಂದು ಇಸ್ರೇಲ್‌ ಸೇನೆ ಮಂಗಳವಾರ ಮಾಹಿತಿ ನೀಡಿದೆ. ಇದರರ್ಥ ತನ್ನ ಪ್ರದೇಶಗಳಿಗೆ ನುಗ್ಗಿದ ಹಮಾಸ್‌ ಉಗ್ರರನ್ನು ಇಸ್ರೇಲ್‌ ಸೇನೆ ಹತ್ಯೆ ಮಾಡಿದೆ.

ಸಂಕಷ್ಟದ ಈ ಸಮಯದಲ್ಲಿ ಇಸ್ರೇಲ್‌ ಪರ ಭಾರತ: ಮೋದಿ

Oct 11 2023, 12:45 AM IST
ಸಂಕಷ್ಟದ ಈ ಸಮಯದಲ್ಲಿ ಭಾರತೀಯರ ದೃಢ ಬೆಂಬಲ ಇಸ್ರೇಲ್‌ನೊಂದಿಗೆ ಇರಲಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಯುದ್ಧಪೀಡಿತ ಇಸ್ರೇಲ್‌ಗೆ ಅಭಯ ನೀಡಿದ್ದಾರೆ.

ಇಸ್ರೇಲ್‌ ಮೇಲೆ ನಂಬಿಕೆಯಿದೆ, ಭಾರತಕ್ಕೆ ವಾಪಸಾಗಲ್ಲ

Oct 11 2023, 12:45 AM IST
ಇಸ್ರೇಲ್‌ನ ಟೆಲ್ ಅವಿವ್‌ನಲ್ಲಿರುವ ಮೆಲ್ವಿನ್ ಡಿಸೋಜಾ ಸ್ಪಷ್ಟ ನುಡಿ । ಒಳ ನುಗ್ಗಿರುವ ಹಮಾಸ್ ಉಗ್ರರ ಸದೆ ಬಡಿಯಲು ಸೇನೆ ತಂತ್ರ

500 ಹಮಾಸ್‌ ನೆಲೆ ಧ್ವಂಸ: ಇಸ್ರೇಲ್‌ ಉಗ್ರ ಬೇಟೆ

Oct 10 2023, 01:00 AM IST
ತನ್ನ ದೇಶದ ಮೇಲೆ ಕಂಡುಕೇಳರಿಯದ, ಅಚ್ಚರಿಯ ದಾಳಿ ನಡೆಸಿದ ಹಮಾಸ್‌ ಉಗ್ರರ ಮೇಲೆ ಮುಗಿಬಿದ್ದಿರುವ ಇಸ್ರೇಲಿ ಪಡೆಗಳು, ಸಮರದ 3ನೇ ದಿನವಾದ ಸೋಮವಾರ ದೇಶದ ದಕ್ಷಿಣ ಭಾಗಗಳಲ್ಲಿ ಅಡಗಿರುವ ಉಗ್ರರ ಪತ್ತೆಗೆ ಭಾರೀ ಕಾರ್ಯಾಚರಣೆ ಆರಂಭಿಸಿವೆ.

ಇಸ್ರೇಲ್‌ ಯುದ್ಧಭೂಮಿಯಲ್ಲಿ ಯೋಧರಜೊತೆ ಸೇರಿದ ಮಾಜಿ ಪ್ರಧಾನಿ ಬೆನ್ನೆಟ್‌

Oct 10 2023, 01:00 AM IST
ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ದಾಳಿ ಮಾಡಿರುವ ಬೆನ್ನಲ್ಲೇ ತಮ್ಮ ಮೀಸಲು ಕರ್ತವ್ಯಕ್ಕೆ ಹಾಜರಾಗಿರುವ ಇಸ್ರೇಲ್‌ನ ಮಾಜಿ ಪ್ರಧಾನಿ ಸಫ್ತಾಲಿ ಬೆನ್ನೆಟ್‌ ಯುದ್ಧಭೂಮಿಯಲ್ಲಿ ಸೈನಿಕರ ಜೊತೆ ಸೇರಿಕೊಂಡಿದ್ದಾರೆ.

ಇಸ್ರೇಲ್‌ ವರ್ಸಸ್‌ ಹಮಾಸ್‌ ಉಗ್ರರಸಂಘರ್ಷಕ್ಕೆ 1000+ ಜನರು ಬಲಿ!

Oct 09 2023, 12:45 AM IST

ಸಂಘರ್ಷ ಮುಂದುವರೆದ ಬೆನ್ನಲ್ಲೇ ಉಭಯ ದೇಶಗಳಲ್ಲಿ ಈವರೆಗೆ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 1000 ಮತ್ತು ಗಾಯಾಳುಗಳ ಸಂಖ್ಯೆ 4000 ದಾಟಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved