• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಸಮಾನ ಮನಸ್ಕರಿಂದ ಬಡವರಿಗೆ 25ನೇ ಮನೆ ಹಸ್ತಾಂತರ

Sep 02 2024, 02:03 AM IST
ಸಮಾನ ಮನಸ್ಕರ ತಂಡದಿಂದ ಅಗತ್ಯವುಳ್ಳ ಬಡವರಿಗಾಗಿ ನಿರ್ಮಿಸಿರುವ 25ನೇ ಮನೆ, ಕುಕ್ಕೆಹಳ್ಳಿಯ ಬಡ ಮಹಿಳೆ ಲಕ್ಷ್ಮೀ ಅವರಿಗೆ ಭಾನುವಾರ ಹಸ್ತಾಂತರಿಸಲಾಯಿತು.

ಉಡುಪಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆ

Sep 02 2024, 02:02 AM IST
ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಹಾಗೂ ಕ್ರೀಡಾಂಗಣದಲ್ಲಿ ಕ್ರೀಡಾಭ್ಯಾಸ ಮಾಡುವ ಕ್ರೀಡಾಪಟುಗಳೊಂದಿಗೆ ವಿವಿಧ ಸ್ಪರ್ಧೆಗಳನ್ನು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಸದಸ್ಯತಾ ಅಭಿಯಾನದಲ್ಲಿ ಉಡುಪಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆಯಬೇಕು: ಯಶ್ಪಾಲ್ ಸುವರ್ಣ ಕರೆ

Sep 01 2024, 01:56 AM IST
ಬಿಜೆಪಿ ಉಡುಪಿ ನಗರ ಮಂಡಲ ವತಿಯಿಂದ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಮಾಹಿತಿ ಕಾರ್ಯಾಗಾರ ನಡೆಯಿತು.

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ ‘ಐಕಾನ್’ ನಿವೃತ್ತಿ

Aug 31 2024, 01:32 AM IST
ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು 2014ರ ಆ.5ರಂದು ಜನಿಸಿದ್ದು, ನ.5ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿತು. ಅದಕ್ಕೆ ಐಕಾನ್ ಎಂದು ಹೆಸರಿಡಲಾಗಿತ್ತು.

ಉಡುಪಿ ಡಾ.ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಲಿವರ್ ವೆಲ್‌ನೆಸ್ ಪ್ಯಾಕೇಜ್ ಆರಂಭ

Aug 31 2024, 01:31 AM IST
ಯಕೃತ್ತಿನ ವೈಫಲ್ಯ, ಯಕೃತ್ತಿನ ಕ್ಯಾನ್ಸರ್ ಅಥವಾ ಯಕೃತ್ತಿನ ಕಸಿ ಅಗತ್ಯತೆ ಸೇರಿದಂತೆ ಗಂಭೀರ ತೊಡಕುಗಳನ್ನು ತಡೆಗಟ್ಟಲು ಆರಂಭಿಕ ಪತ್ತೆ ಅಗತ್ಯವಾಗಿದೆ. ಆದ್ದರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯ ಲಿವರ್ ವೆಲ್‌ನೆಸ್ ಪ್ಯಾಕೇಜ್ ಯಕೃತ್ತಿನ ಸಮಸ್ಯೆಗಳನ್ನು ಮೊದಲೇ ಗುರುತಿಸುವುದಕ್ಕೆ ರೂಪಿಸಲಾಗಿದೆ.

ಉಡುಪಿ ರಥಬೀದಿಯಲ್ಲಿ ಕೃಷ್ಣ ಲೀಲೆ ಉತ್ಸವ ಸಂಭ್ರಮ

Aug 28 2024, 12:53 AM IST
ಕಡೆಗೋಲು ಬಾಲಕೃಷ್ಣನ ನೆಲೆವೀಡು ಉಡುಪಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು. ಸೋಮವಾರ ಮಧ್ಯರಾತ್ರಿ ಕೃಷ್ಣಮಠದೊಳಗೆ ಭಕ್ತಿ, ಶ್ರದ್ಧೆಯಿಂದ ಕೃಷ್ಣನ ಅವತಾರದ ಘಳಿಗೆ 12.07 ಗಂಟೆಗೆ ಅರ್ಘ್ಯ ಪ್ರದಾನ ಮಾಡಲಾಯಿತು. ಮಂಗಳವಾರ ಕೃಷ್ಣಮಠದ ಹೊರಗೆ ಬಾಲಕೃಷ್ಣನ ಲೀಲೆಗಳ ಪ್ರದರ್ಶನ ಮೊಸರು ಕುಡಿಕೆ ಆಚರಣೆ ನಡೆಯಿತು.

ಉಡುಪಿ ಕಡೆಗೋಲು ಕೃಷ್ಣನ ಜನ್ಮದಿನ ಸಂಭ್ರಮ

Aug 27 2024, 01:44 AM IST
ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರು ದಿನವಿಡೀ ಬಾಲಕೃಷ್ಣನಿಗೆ ವಿವಿಧ ಅಲಂಕಾರ, ಮಹಾಪೂಜೆ, ನೈವೇದ್ಯಗಳನ್ನು ನಡೆಸಿ, ಮಧ್ಯರಾತ್ರಿ ಅರ್ಘ್ಯಪ್ರದಾನ ಮಾಡುವುದರೊಂದಿಗೆ ಕೃಷ್ಣನ ಹುಟ್ಟುಹಬ್ಬದ ಆಚರಣೆ ಸಂಪ್ರದಾಯದಂತೆ ನೆರವೇರಿತು.

ಉಡುಪಿ: 27ರಂದು ರಂಜನ್ ಕಲ್ಕೂರ ನೇತೃತ್ವದಲ್ಲಿ ಹುಲಿವೇಷ ಸ್ಪರ್ಧೆ

Aug 25 2024, 02:06 AM IST
3 ದಶಕಗಳ ಕಾಲ ಹುಲಿವೇಷ ತಂಡ ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡಿದ್ದ ಅಶೋಕ್‍ರಾಜ್ ಕಾಡಬೆಟ್ಟು ಅವರಿಗೆ ‘ತುಳುನಾಡ್ದ ಪೆರ್ಮೆದ ಪಿಲಿ’ ಮರಣೋತ್ತರ ಪ್ರಶಸ್ತಿಯೊಂದಿಗೆ ಅವರ ಕುಟುಂಬ ವರ್ಗದವರನ್ನು ಗೌರವಿಸಲಾಗುವುದು.

ಉಡುಪಿ ಪತ್ರಕರ್ತರ ಗ್ರಂಥಾಲಯಕ್ಕೆ ಆರ್‌ಆರ್‌ಸಿಯಿಂದ ಪುಸ್ತಕ ಕೊಡುಗೆ

Aug 25 2024, 01:56 AM IST
ಎಂ.ಜಿ.ಎಂ. ಕಾಲೇಜಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11 ಸಾವಿರ ರು. ಮೌಲ್ಯದ ಸಾಹಿತ್ಯಿಕ ಪುಸ್ತಕಗಳನ್ನು ಶನಿವಾರ ಕೊಡುಗೆಯಾಗಿ ನೀಡಲಾಯಿತು.

ಉಡುಪಿ: ಸಮಾನ ಮನಸ್ಕರಿಂದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Aug 25 2024, 01:52 AM IST
ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಇಲ್ಲಿನ ಸಂತೆಕಟ್ಟೆಯ ಮೌಂಟ್ ರೋಝರಿ ಚರ್ಚ್ ಸಮೀಪದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 63
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved