• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ‘ಕ್ರಿಸ್‌ಮಸ್‌ ಈವ್’ ಆಚರಣೆ

Dec 25 2024, 12:47 AM IST
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಯೇಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಮಂಗಳವಾರ ರಾತ್ರಿ ಕ್ರೈಸ್ತ ಬಾಂಧವರು ಉಡುಪಿ ಜಿಲ್ಲಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.

ಉಡುಪಿ: ರೈಸಿಂಗ್ ರೂಸ್ ಆಸ್ಟ್ರೇಲಿಯಾದಿಂದ ಕ್ರಿಕೆಟ್ ತರಬೇತಿ ಶಿಬಿರ

Dec 25 2024, 12:45 AM IST
ಅಂತಾರಾಷ್ಟ್ರೀಯ ಕ್ರೀಡಾ ತರಬೇತಿ ಅಕಾಡೆಮಿ ಆಸ್ಟ್ರೇಲಿಯಾದ ರೈಸಿಂಗ್ ರೂಸ್ ವತಿಯಿಂದ ಉಡುಪಿಯ ಶಾರದಾ ರೆಸಿಡೆನ್ಸಿಯಲ್ ವಿದ್ಯಾರ್ಥಿಗಳಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಯಿತು.

ಉಡುಪಿ: ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ

Dec 23 2024, 01:00 AM IST
ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಮಲ್ಪೆ-ಉಡುಪಿ ಹೆದ್ದಾರಿ ಕಾಮಗಾರಿ, 2.83 ಕೋಟಿ ರು. ಭೂಮಾಲೀಕರ ಖಾತೆಗೆ ಜಮೆ: ಯಶ್ಪಾಲ್ ಸುವರ್ಣ

Dec 22 2024, 01:32 AM IST
ಮಲ್ಪೆ- ಆದಿ ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ 214 ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗಿದ್ದು, ಅದರಲ್ಲಿ 19 ಸರ್ಕಾರಿ ಜಾಗವಾಗಿರುತ್ತದೆ. ಉಳಿದ 195 ಜಾಗಗಳ ಪೈಕಿ 103 ಕ್ಲೈಮ್‌ಗಳನ್ನು ಸ್ವೀಕರಿಸಲಾಗಿದ್ದು, ಪರಿಹಾರ ಪಾವತಿಗೆ ಕ್ರಮವಹಿಸಲಾಗಿದೆ. 44 ಭೂ ಮಾಲೀಕರು ದಾಖಲೆಗಳನ್ನು ಸಲ್ಲಿಸಲು ಬಾಕಿಯಿದೆ.

ಉಡುಪಿ ಜಿಲ್ಲೆ ಬ್ಯಾಂಕಿಂಗ್ ವ್ಯವಹಾರದಲ್ಲಿ ಶೇ.10.47 ಹೆಚ್ಚಳ

Dec 22 2024, 01:31 AM IST
ಉಡುಪಿ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಲೀಡ್‌ ಬ್ಯಾಂಕ್‌ ಸಭೆ ನಡೆಯಿತು. ಸಭೆಯಲ್ಲಿ ಅಗ್ರಣಿ ಕೆನರಾ ಬ್ಯಾಂಕ್‌ನ ಪ್ರಾದೇಶಿಕ ಪ್ರಬಂಧಕ ಶೀಜಿತ್ ಕೆ. ಈ ವಿವರಗಳನ್ನು ನೀಡಿದರು.

ಉಡುಪಿ ಕೃಷ್ಣಮಠದ ಎತ್ತು ‘ರಾಮ’ ನಿರ್ಯಾಣ ...

Dec 22 2024, 01:30 AM IST
ಶ್ರೀ ಕೃಷ್ಣಮಠದ ಗೋಶಾಲೆಯಲ್ಲಿ ತನ್ನ ಆಕರ್ಷಕ ಬೃಹತ್ ಗಾತ್ರದ ದೇಹ, ಬಿಳಿ ಬಣ್ಣ ಮತ್ತು ಅತ್ಯಂತ ಸಾಧು ಸ್ವಭಾವದಿಂದ ಸಾವಿರಾರು ಭಕ್ತರ ಮನಸೂರೆಗೊಂಡಿದ್ದ ಓಂಗೋಲ್ ತಳಿಯ ಎತ್ತು ‘ರಾಮ‌’ ಮೂರು ದಿನಗಳ ಹಿಂದೆ ಹಠಾತ್ತಾಗಿ ಕೊನೆಯುಸಿರೆಳೆದಿದೆ.

ಅಮಿತ್‌ ಶಾ, ಸಿ.ಟಿ. ರವಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Dec 21 2024, 01:16 AM IST
ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ಅವರನ್ನು ಬಂಧಿಸಬೇಕು, ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮಹಿಷಿ ವರದಿಯಂತೆ ಸ್ಥಳೀಯರಿಗೆ ಶೇ.92ರಷ್ಟು ಉದ್ಯೋಗ: ಉಡುಪಿ ಡಿಸಿ

Dec 20 2024, 12:48 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಯಿತು.

ಉಡುಪಿ ಬಸ್ ನಿಲ್ದಾಣಗಳ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗೆ ಕರವೇ ಮನವಿ

Dec 19 2024, 12:31 AM IST
ಸರಿಯಾದ ನಿರ್ವಹಣೆ, ಶುಚಿತ್ವ ಇಲ್ಲದೇ ದುರ್ವಾಸನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ. ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಉಡುಪಿ: ‘ಗೀತಾಮೃತಸಾರ’ ಮರುಮುದ್ರಿತ ಕೃತಿ ಅನಾವರಣ

Dec 19 2024, 12:31 AM IST
ಶ್ರೀ ಸುಜ್ಞಾನೇಂದ್ರತೀರ್ಥರ ಪೂರ್ವಾಶ್ರಮದ ಬಂಧು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ. ಬೀ. ವಿಜಯ ಬಲ್ಲಾಳ್ ಅವರಿಗೆ ‘ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 81
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved