• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ

Aug 16 2025, 12:02 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಘದ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಪೈ ಅವರು ಧ್ವಜಾರೋಹಣ ನೆರವೇರಿಸಿದರು.

ಉಡುಪಿ ಜಿಲ್ಲೆಯಲ್ಲಿ 621 ಸಿಸಿಕ್ಯಾಮರ, ಪೊಲೀಸ್ ದಿಟ್ಟ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ

Aug 15 2025, 01:00 AM IST
ಉಡುಪಿ ಚೆಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಅಳವಡಿಸಲು ಉದ್ದೇಶಿಸಲಾಗಿರುವ ಶ್ಯೇನ ದೃಷ್ಟಿ (ಸಿಸಿ ಕ್ಯಾಮರ) ಕೇಂದ್ರಕ್ಕೆ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿ ‌ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಉಡುಪಿ ನಗರ ಬಿಜೆಪಿಯಿಂದ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ

Aug 13 2025, 12:30 AM IST
ಉಡುಪಿ ನಗರ ಬಿಜೆಪಿಯಿಂದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ ಇಲ್ಲಿನ ತಾಂಗದಗಡಿ ಶ್ಯಾಮ ಕಮಲ ಗದ್ದೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಉಡುಪಿ ಜಿಲ್ಲೆಯ 207 ಕಡೆಗಳಲ್ಲಿ ಸಿಸಿ ಕ್ಯಾಮರ ಕಣ್ಗಾವಲು: ಎಸ್ಪಿ ಹರಿರಾಂ ಶಂಕರ್‌

Aug 12 2025, 12:31 AM IST
ಸುಮಾರು 2.50 ಕೋಟಿ ರು. ವೆಚ್ಚದ ಈ ಯೋಜನೆಗೆ ಛೇಂಬರ್‌ ಆಫ್‌ ಕಾಮರ್ಸ್ ಕೈಜೋಡಿಸಿದೆ. ಯೋಜನೆಯ ಆರಂಭಿಕ ಹಂತದಲ್ಲಿ ಜಿಲ್ಲೆಯ ಗಡಿ ಪ್ರದೇಶಗಳು, ಮತೀಯ ಸೂಕ್ಷ್ಮ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಈ ಕ್ಯಾಮೆರಾಗಳ ಮೂಲಕ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್‌ನಲ್ಲಿ ನಿರಂತರವಾಗಿ ವೀಕ್ಷಣೆ ನಡೆಸಲಾಗುವುದು.

ಉಡುಪಿ: ಸೌಂದರ್ಯ ತಜ್ಞೆಯರ ಕಾರ್ಯಾಗಾರ ಸಂಪನ್ನ

Aug 11 2025, 12:54 AM IST
ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸೌಂದರ್ಯ ತಜ್ಞೆಯರು ಸೇರಿಕೊಂಡು ಉಡುಪಿಯ ಕಿದಿಯೂರು ಹೋಟೆಲ್‌ನ ಅನಂತ ಶಯನ ಸಭಾ ಭವನದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಯಿತು.

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ ವಿಶ್ವ ಸ್ತನ್ಯಪಾನ ದಿನಾಚರಣೆ ಸಂಪನ್ನ

Aug 11 2025, 12:54 AM IST
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೌಮಾರಭೃತ್ಯ ವಿಭಾಗವು ಸ್ತನ್ಯಪಾನದ ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ತನ್ಯಪಾನ ಸಪ್ತಾಹವನ್ನು ಆಚರಿಸಿತು.

ನಿರ್ಮಲಾಗೆ ಉಡುಪಿ ಕೃಷ್ಣಮಠದಿಂದ ಭಾರತ ಲಕ್ಷ್ಮೀ ಬಿರುದು

Aug 10 2025, 01:30 AM IST
ಉಡುಪಿ ಪರ್ಯಾಯ ಪುತ್ತಿಗೆ ಮಠದಿಂದ ಕೃಷ್ಣಮಠದ ಮೇಲಂತಸ್ತಿನ ಪೌಳಿಗೆ ನೂತನ ಕಾಷ್ಟ ಯಾಳಿ (ಮಾಳಿಗೆ) ಅಲಂಕಾರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್‌ ಘಟಕ ನಾಯಕರಿಗೆ ತರಬೇತಿ ಶಿಬಿರ

Aug 09 2025, 12:04 AM IST
ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ಮಟ್ಟದ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರಿಗೆ ಒಂದು ದಿನದ ತರಬೇತಿ ಶಿಬಿರ ಇತ್ತೀಚೆಗೆ ಉಡುಪಿಯಲ್ಲಿ ನಡೆಯಿತು.

ರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ವಿದ್ಯಾರ್ಥಿನಿಯರಿಗೆ ಚಿನ್ನ, ಬೆಳ್ಳಿಯ ಪದಕ

Aug 09 2025, 12:03 AM IST
ಎಚ್.ಸಿ.ಎಲ್. ಫೌಂಡೇಶನ್ ಚೆನೈನಲ್ಲಿ ನಡೆಸಿದ 7ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪೂರ್ಣಿಮಾ ಉದ್ದಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದೇ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ ಮಾನ್ಯ ಹರ್ಡಲ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣ ದೇವರಿಗೆ ಮುತ್ತಿನ ಕವಚ ಅರ್ಪಣೆ

Aug 06 2025, 01:30 AM IST
ರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು ತಮ್ಮ ಜನ್ಮ ನಕ್ಷತ್ರ ಆಚರಣೆಯ ಪ್ರಯುಕ್ತ ಶ್ರೀ ಕೃಷ್ಣನಿಗೆ ಮುತ್ತಿನ ಕವಚವನ್ನು, ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥರ ಮೂಲಕ ಸಮರ್ಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved