• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಎಬಿವಿಪಿಯಿಂದ ಶಿವಾಜಿ ಮಹಾರಾಜರ 350ನೇ ವರ್ಧಂತಿ ಆಚರಣೆ

Jun 21 2024, 01:05 AM IST
ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಎಬಿವಿಪಿ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ಮಹೋತ್ಸವದ 350ನೇ ವರ್ಧಂತಿ ಆಚರಿಸಲಾಯಿತು.

ಉಡುಪಿ: ವಿದ್ಯಾನಿಧಿ, ಸಹಾಯಧನ ವಿತರಣೆ

Jun 20 2024, 01:01 AM IST
ಸ್ಥಾಪಕ ಅಧ್ಯಕ್ಷ ಮಾಧವ ಉಪಾಧ್ಯಾಯ, ಶ್ರೀಕಾಂತ ಕೆ. ಆರಿಮಣಿತ್ತಾಯ ಅವರನ್ನು ಗೌರವಿಸಿದರು. ೮.೫ ಲಕ್ಷ ರು.ಗೂ ಅಧಿಕ ಮೊತ್ತದ ವಿದ್ಯಾನಿಧಿ ಸಹಾಯಧನ ಹಸ್ತಾಂತರಿಸಲಾಯಿತು.

ಉಡುಪಿ: ಸೆಲೂನ್ ಕಾರ್ಮಿಕನ ಮೇಲೆ ತಲವಾರ್‌ನಿಂದ ಹಲ್ಲೆಗೆ ಯತ್ನ

Jun 19 2024, 01:00 AM IST
ಪುತ್ತೂರಿನ ಸೆಲೂನೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು. (18) ಎಂಬಾತನ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ

ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ : ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ

Jun 18 2024, 12:56 AM IST
ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರ ವಿಧಾನ ಪರಿಷತ್‌ ಸ್ಥಾನ ತೆರವಾಗುತ್ತಿದೆ. ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಹಾಗೂ ಯಾವ ಜಿಲ್ಲೆಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ಆರಂಭವಾಗಿದೆ.

ಉಡುಪಿ: ಜಿಲ್ಲಾದ್ಯಂತ ಸಂಭ್ರಮದ ‘ಈದುಲ್ ಅಝಾ’ ಆಚರಣೆ

Jun 18 2024, 12:48 AM IST
ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.

ಉಡುಪಿ: ಕಾನೂನುಬಾಹಿರ ಕರ್ಕಶ ಹಾರ್ನ್ ತೆರವು

Jun 18 2024, 12:46 AM IST
ಜೂನ್‌ 3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾಗಿರುವ ಕರ್ಕಶ ಹಾರ್ನ್‌ಗಳನ್ನು ಜೂನ್‌ 15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು.

ಉಡುಪಿ ಅಷ್ಟಮಠಗಳ ಆಸ್ಥಾನ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ಇನ್ನಿಲ್ಲ

Jun 16 2024, 01:46 AM IST
ವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಾಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು, ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.

ಉಡುಪಿ ಬಾಲಕಿಯರ ಪ್ರೌಢಶಾಲೆಗೆ ಮಣಿಪಾಲ ರೋಟರಿಯಿಂದ ಶೌಚಾಲಯ ಕೊಡುಗೆ

Jun 16 2024, 01:46 AM IST
ರೋಟರಿ ಫೌಂಡೇಶನ್ ಜಿಲ್ಲಾ ನಿಧಿಯಿಂದ ಉಡುಪಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ 5 ಲಕ್ಷ ರು.ಗೂ ಹೆಚ್ಚಿನ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶೌಚಾಲಯವನ್ನು ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಉದ್ಘಾಟಿಸಿದರು.

ಉಡುಪಿ: ಲೋಂಬಾರ್ಡ್ ಆಸ್ಪತ್ರೆಯಲ್ಲಿ ‘ಇನ್‌ಸ್ಫಯರ್‌ ಗ್ರೀನ್‌ ಹಾಸ್ಪಿಟಲ್‌’ ಯೋಜನೆ

Jun 15 2024, 01:00 AM IST
ಇಡೀ ಆಸ್ಪತ್ರೆಗೆ ನವೀಕರಿಸಬಹುದಾದ ಇಂಧನ ಪೂರೈಸಲು ಅಳವಡಿಸಲಾಗಿರುವ ಸೌರ ಫಲಕಗಳನ್ನು ಸಿಎಸ್ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ವಂ.ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.

ಉಡುಪಿ ಜಿಲ್ಲೆಯ 91 ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ

Jun 14 2024, 01:03 AM IST
ಶಾಸಕ ಗುರುರಾಜ ಗಂಟಿಹೊಳೆ ಅವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ ೧೧ ಶಾಲೆಗಳು ಸೇರಿ ಒಟ್ಟು ೯೧ ಶಾಲೆಗಳಲ್ಲಿ ಯಕ್ಷ ಶಿಕ್ಷಣ ನಡೆಸಲು ಯೋಜಿಸಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 75
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved