• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಧರ್ಮಪ್ರಾಂತ್ಯದ ಆಡಿಯೋ ವೀಡಿಯೋ ಸ್ಟುಡಿಯೋ ‘ಅನುಸ್ವರ’ ಉದ್ಘಾಟನೆ

Jun 14 2024, 01:00 AM IST
ಸ್ಟುಡಿಯೋದಲ್ಲಿ ಆಡಿಯೋ ಮತ್ತು ವೀಡಿಯೋ ರೆಕಾರ್ಡಿಂಗ್‌ಗೆ ಪ್ರತ್ಯೇಕ ವಿಭಾಗಗಳಿದ್ದು, ಅತ್ಯಾಧುನಿಕ ಮೈಕ್ರೋಫೋನ್‌ಗಳು ಮತ್ತು ಮೈಕ್ ಸ್ಟ್ಯಾಂಡ್‌ಗಳನ್ನು ಹೊಂದಿದ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ.

ಉಡುಪಿ: ಜಿಲ್ಲೆಯ ಬೀಚುಗಳಲ್ಲಿ ಪ್ರವಾಸಿಗರಿಗೆ ಪ್ರವೇಶವಿಲ್ಲ

Jun 13 2024, 12:54 AM IST
ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ಭಾರಿ ಅಲೆಗಳು ಅಪ್ಪಳಿಸುತ್ತಿದೆ. ಪ್ರಕ್ಷುಬ್ಧ ಸಮುದ್ರಕ್ಕೆ ಇಳಿದರೆ ಅಪಾಯ ಸಾಧ್ಯತೆ ಇದೆ. ಈ ಹಿನ್ನೆಲೆ ಬೀಚುಗಳಲ್ಲಿ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

ಕೋಟ ಅವರಿಂದ ತೆರವಾಗುವ ಪರಿಷತ್‌ ಸ್ಥಾನ: ಉಡುಪಿ ಮತ್ತು ದ.ಕ. ಬಿಜೆಪಿ ನಡುವೆ ಪೈಪೋಟಿ

Jun 12 2024, 12:32 AM IST
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿಗಳ ಸ್ಥಳೀಯಾಡಳಿತ ಚುನಾವಣೆ ಡಿಸೆಂಬರ್‌ ವೇಳೆಗೆ ನಡೆಯಲಿದೆ. ಅದಕ್ಕೂ ಮುನ್ನ ಪರಿಷತ್‌ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮಳೆಗಾಲ ನಿರ್ವಹಣೆಗೆ ಉಡುಪಿ, ಕಾಪು ಶಾಸಕರಿಂದ ಸೂಚನೆ

Jun 11 2024, 01:39 AM IST
ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಶಾಸಕರು ತಿಳಿಸಿದರು.

ಮೋದಿ ಪ್ರಮಾಣವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

Jun 10 2024, 02:01 AM IST
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ಉಡುಪಿ: ಸಮರ್ಪಕ ಚರಂಡಿ ವ್ಯವಸ್ಥೆಗೆ ಶಾಸಕ ಸೂಚನೆ

Jun 09 2024, 01:32 AM IST
ಸಮರ್ಪಕ ಚರಂಡಿ ವ್ಯವಸ್ಥೆ, ಮಲ್ಪೆ ಕರಾವಳಿ ನಡುವಿನ ನಿರ್ಮಾಣ ಹಂತದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತಕ್ಷಣ ಸೂಕ್ತ ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಸೂಚನೆ ನೀಡಿದರು.

ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಪುಸ್ತಕ ಕೊಡುಗೆ

Jun 08 2024, 12:35 AM IST
ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು.

ಉಡುಪಿ ಎಲ್‌ವಿಟಿಲ್ಲಿ ಕೊನೆಯ ವಸಂತೋತ್ಸವ ಸಂಪನ್ನ

Jun 08 2024, 12:33 AM IST
ಶ್ರೀ ದೇವಳದ ಪ್ರಧಾನ ಅರ್ಚಕ ದಯಾಘನ್ ಭಟ್ ಅವರು ಶ್ರೀ ದೇವರಿಗೆ ವಿಶೇಷ ಅಲಂಕಾರ ಮಾಡಿ ಮಂಗಳಾರತಿ ಬೆಳಗಿಸಿದರು.

ಆಕಾಶ್ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಟಾಪ್

Jun 07 2024, 12:32 AM IST
ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್‌ ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸಾಧನೆ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ.

ಉಡುಪಿ: ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ

Jun 06 2024, 12:32 AM IST
ಪರಿಸರ ದಿನಾಚರಣೆ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು. ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು ಎಂದು ಉರಗ ತಜ್ಞ ಗುರುರಾಜ್‌ ಸನಿಲ್‌ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 75
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved