• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಕೃಷ್ಣ ಮಠ: ಕೃಷ್ಣನಿಗೆ ಚಿನ್ನದಲ್ಲಿ ತುಲಾಭಾರ

May 01 2025, 12:45 AM IST
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಪರ್ಯಾಯ ಪೀಠಾರೋಹಣದ ಸಂದರ್ಭದಲ್ಲಿ ಕೃಷ್ಣನಿಗೆ ಸುವರ್ಣ ಪಾರ್ಥಸಾರಥಿ ರಥವನ್ನು ಸಮರ್ಪಿಸುವುದಾಗಿ ಸಂಕಲ್ಪ ಕೈಗೊಂಡಿದ್ದರು. ಅದರಂತೆ ರಥ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಬುಧವಾರ ಕೃಷ್ಣನಿಗೆ ಚಿನ್ನದಲ್ಲಿ ತುಲಾಭಾರ ನಡೆಸಲಾಯಿತು.

ಉಡುಪಿ: ಸೋಮನಾಥೇಶ್ವರನನ್ನು ಸ್ಪರ್ಶಿಸುತ್ತಿರುವ ಸೂರ್ಯ!

May 01 2025, 12:45 AM IST
ಮೊದಲು ಬೆಳಗ್ಗೆ 8.15ರ ಸುಮಾರಿಗೆ ಸೂರ್ಯ ಕಿರಣಗಳು ಲಿಂಗದ ಮೇಲ್ಭಾಗವನ್ನು ಪ್ರಜ್ವಲಿಸಿ, ನಂತರ ಸೂರ್ಯನ ಚಲನೆಗನುಗುಣವಾಗಿ ಕೆಳಗೆ ಪೀಠಕ್ಕೆ ಸರಿದು, ನಂತರ ಕೆಳಗಿರುವ ಸಾಲಿಗ್ರಾಮವನ್ನು ಸ್ಪರ್ಶಿಸಿ, 8.45ರ ಹೊತ್ತಿಗೆ ನೆಲಕ್ಕೆ ಚೆಲ್ಲಿ ಇಡೀ ಗುಡಿಯೊಳಗೆ ಬೆಳಕು ಹರಡುತ್ತದೆ ಎಂದು ಗುಡಿಯ ಅರ್ಚಕ ಪ್ರಕಾಶ್ ಭಟ್ ತಿಳಿಸಿದ್ದಾರೆ.

ವಿಶ್ವಕರ್ಮ ಯೋಜನೆಯಲ್ಲಿ ಉಡುಪಿ ರಾಜ್ಯಕ್ಕೆ 3ನೇ ಸ್ಥಾನ: ಕೋಟ

Apr 30 2025, 12:37 AM IST
ಬ್ರಹ್ಮಾವರ ತಾಲೂಕಿನ ಕೋಟ ಅಂಚೆ ಕಚೇರಿಯ ಆವರಣದಲ್ಲಿ ವಿಶ್ವಕರ್ಮ ಯೋಜನೆಯಡಿ ಸಲಕರಣೆ ವಿತರಣೆ ಸಮಾರಂಭ ನಡೆಯಿತು. ಉಡಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು.

ಉಡುಪಿ ಜಿಲ್ಲೆಯಲ್ಲಿ 7151 ಮಂದಿ ಗೃಹಲಕ್ಷ್ಮೀ ಯೋಜನೆ ವಂಚಿತರು!

Apr 30 2025, 12:34 AM IST
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ವಿವಿಧ ಮಾಹಿತಿ, ಸಲಹೆ ಸೂಚನೆಗಳನ್ನು ನೀಡಿದರು.

ಇಂದು, ನಾಳೆ ಉಡುಪಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ

Apr 30 2025, 12:31 AM IST
ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು ಸಮ್ಮೇಳನಕ್ಕೆ ಚಾಲನೆ ನೀಡುವರು.

ಉಡುಪಿ ನಗರಸಭೆಯಲ್ಲಿ ಎಸ್ಪಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಆಗ್ರಹ

Apr 28 2025, 11:49 PM IST
ನಗರಸಭಾ ಸದಸ್ಯೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಶಾಸಕ ಮತ್ತು ನಗರಸಭೆ ಸದಸ್ಯರೆಲ್ಲರೂ ಆಗ್ರಹಿಸಿದ ಪ್ರಸಂಗ ಸೋಮವಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿ ಶ್ರದ್ಧಾಂಜಲಿ ಸಭೆ

Apr 28 2025, 12:46 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

ಉಡುಪಿ: ಭಯೋತ್ಪಾದಕ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Apr 28 2025, 12:46 AM IST
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮೊಂಬತ್ತಿ ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಉಡುಪಿ ಲಾ ಕಾಲೇಜಿನಿಂದ ಪೊಲಿಪು ಗ್ರಾಮದಲ್ಲಿ ಎನ್ನೆಸ್ಸೆಸ್ ವಿಶೇಷ ಶಿಬಿರ

Apr 27 2025, 01:52 AM IST
ಪೊಲಿಪು ಗ್ರಾಮದಲ್ಲಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ೨೦೨೪-೨೫ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಆಯೋಜಿಸಿತ್ತು.

ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರ ಬಿಡುಗಡೆ

Apr 25 2025, 11:52 PM IST
ಏ.30 ಮತ್ತು ಮೇ 1ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 68
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved