• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ಕಾರ್ಕಳ ತಾಲೂಕು ಪ್ರಥಮ

May 10 2024, 01:32 AM IST
ಈ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ.96.3 ಫಲಿತಾಂಶ ಕಾರ್ಕಳ ಇತಿಹಾಸದಲ್ಲೇ ಉತ್ತಮ ದಾಖಲೆಯಾಗಿದೆ. ಈ ಸಾಧನೆಯೊಂದಿಗೆ ತಾಲೂಕು ಶ್ರೇಷ್ಠ ಸಾಧನೆ ಮಾಡಿದಂತಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮತ್ತೆ ಅಗ್ರಸ್ಥಾನ ಗಳಿಸಿಕೊಂಡ ಉಡುಪಿ ಜಿಲ್ಲೆ

May 10 2024, 01:31 AM IST
ಉಡುಪಿ, 2022ರಲ್ಲಿ ಅಘಾತಕಾರಿಯಾಗಿ 13ನೇ (ಶೇ.89.47) ಸ್ಥಾನಕ್ಕೆ ಮತ್ತು 2023ರಲ್ಲಿ 14ನೇ (ಶೇ.91) ಸ್ಥಾನಗಳಿಗೆ ಕುಸಿದಿತ್ತು. ಈ ಬಾರಿ ಮತ್ತೆ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲೆಯಲ್ಲಿ ಸಂತಸಕ್ಕೆ ಕಾರಣವಾಗಿದೆ.

ಸಣ್ಣ ಮಳೆಗೂ ಕೃತಕ ಪ್ರವಾಹ: ಉಡುಪಿ ಹೈರಾಣು

May 06 2024, 12:31 AM IST
ವ್ಯವಸ್ಥಿತಿ ಯೋಜನೆ ಇಲ್ಲದೆ ನಿರ್ಮಾಣವಾಗಿರುವ ನಗರ, ನಿಯಮಬಾಹಿರವಾಗಿ ರಾಜರೋಷವಾಗಿ ತಲೆ ಎತ್ತಿರುವ ಕಟ್ಟಡಗಳು, ಅವೈಜ್ಞಾನಿಕ ರಸ್ತೆಗಳ ರಚನೆ ಈ ಕೃತಕ ನೆರೆಗೆ ಕಾರಣವಾಗುತ್ತಿದೆ.

ಉಡುಪಿ ಜಿಲ್ಲೆಯ ಐದಾರು ಗ್ರಾ.ಪಂ.ನಲ್ಲಿ ಮಾತ್ರ ನೀರಿನ ಸಮಸ್ಯೆ: ಡಿಸಿ

May 05 2024, 02:07 AM IST
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾವಿಗಳ ಹೂಳೆತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಸಿಗುತ್ತದೆ. ಸದ್ಯಕ್ಕಂತೂ ನಗರದಲ್ಲಿ ನೀರಿನ ರೇಷನಿಂಗ್ ಬೇಕಾಗಿಲ್ಲ. ಮಳ‍ೆ ಬಾರದಿದ್ದರೆ ಮುಂದಿನ ವಾರದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ: ಸಿಎನ್‌ಜಿ ಪೂರೈಕೆ ಪುನರಾರಂಭ

May 05 2024, 02:03 AM IST
ಉಡುಪಿ ಜಿಲ್ಲೆಯಲ್ಲಿ ಒಟ್ಟು 8 ಸಿಎನ್‌ಜಿ ಸ್ಟೇಷನ್‌ಗಳಿದ್ದು, ಇಲ್ಲಿ ಪ್ರತಿದಿನ ಆಟೋ ಚಾಲಕರು ಇಂದನ ತುಂಬಿಸಿಕೊಳ್ಳಲು ಪ್ರತಿದಿನ 3-4 ಗಂಟೆ ಕಾಲ ಸರದಿಯಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿತ್ತು. ಒಂದೆಡೆ ಸಾಕಷ್ಟು ಇಂಧನ ಇಲ್ಲ, ಇನ್ನೊಂದೆಡೆ ಸರದಿಯಲ್ಲಿ ಕಾಯುವುದರಿಂದ ಬಾಡಿಗೆಯೂ ಇಲ್ಲದೇ ಆಟೋ ಚಾಲಕರು ಸಂಕಷ್ಟಕ್ಕೊಳಗಾಗಿದ್ದರು.

ಉಡುಪಿ: 15 ರೊಳಗೆ ವಾರಾಹಿ ನೀರು ಪೂರೈಸಿ: ಯಶ್ಪಾಲ್ ಸುವರ್ಣ ಸೂಚನೆ

May 02 2024, 12:23 AM IST
ಮಣಿಪಾಲ ಶೀಂಬ್ರ ಸೇತುವೆ ಬಳಿ ನಡೆಯುತ್ತಿರುವ ವಾರಾಹಿ ಯೋಜನೆಯ ಪೈಪ್‌ಲೈನ್ ಸೇತುವೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್ಪಾಲ್‌ ಸುವರ್ಣ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಉಡುಪಿ: ಸಿಎನ್‌ಜಿ ಕೊರತೆ, ಆಟೋಚಾಲಕರ ಪರದಾಟ

May 02 2024, 12:21 AM IST
ಇತ್ತೀಚೆಗೆ ಸಿಎನ್‌ಜಿ ಆಧರಿತ ವಾಹನಗಳು ಹೆಚ್ಚುತ್ತಿದ್ದರೂ, ಅಷ್ಟೇ ಪ್ರಮಾಣದಲ್ಲಿ ಸಿಎನ್‌ಜಿ ಇಂಧನ ಸ್ಟೇಷನ್‌ಗಳು ಸ್ತಾಪನೆಯಾಗುತ್ತಿಲ್ಲ. ಜೊತೆಗೆ ಅಷ್ಟೇ ಪ್ರಮಾಣದಲ್ಲಿ ಸಿಎನ್ ಜಿ ಇಂಧನ ಕೂಡ ಪೂರೈಕೆಯಾಗುತ್ತಿಲ್ಲ. ಇದರಿಂದ ವಾಹನ ಚಾಲಕರಿಗೆ ಸಂಕಷ್ಟ ಎದುರಾಗಿದೆ.

ಉಡುಪಿ: ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಶುಭವಿದಾಯ

May 01 2024, 01:20 AM IST
. ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ಉಡುಪಿ ವಕೀಲರ ಸಂಘದಿಂದ ಸನ್ಮಾನಿಸಿದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗು ಜಿಲ್ಲಾ ಎಸ್ಪಿ ಡಾ.ಅರುಣ್ ಶುಭ ಹಾರೈಸಿದರು.

ಉಡುಪಿ ಕೃಷ್ಣಮಠಕ್ಕೆ ತೇಜಸ್ವಿ ಸೂರ್ಯ ಭೇಟಿ

Apr 29 2024, 01:34 AM IST
ಪುತ್ತಿಗೆ ಮಠದ ಗೀತಾಮಂದಿರದಲ್ಲಿ ಪರ್ಯಾಯ ಪುತ್ತಿಗೆ ಮಠದ ಹಿರಿಯ ಶ್ರೀ ಸುಗುಣೇಂದ್ರ ತೀರ್ಥ ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಉಡುಪಿ: ಮಹಿಳಾ ಮತದಾರರು ಹೆಚ್ಚಿದ್ದರೂ ಪುರುಷ ಮತದಾರರಿಂದಲೇ ಹೆಚ್ಚು ಮತದಾನ

Apr 28 2024, 01:16 AM IST
ಈ ಕ್ಷೇತ್ರದಲ್ಲಿ ಒಟ್ಟು 1585162 ಮಂದಿ ಅರ್ಹ ಮತದಾರರಿದ್ದು, ಅವರಲ್ಲಿ 768215 ಪುರುಷ ಮತ್ತು 816910 ಮಹಿಳಾ ಮತದಾರರಾಗಿದ್ದಾರೆ. ಅವರಲ್ಲಿ 594565 ಮಂದಿ ಪುರುಷ (ಶೇ.77.39) ಮತ್ತು 628316 (ಶೇ.76.91) ಮಂದಿ ಮಹಿಳಾ ಮತದಾರರು ಸೇರಿ ಒಟ್ಟು 1222888 (ಶೇ.77.15) ಮಂದಿ ಮತದಾನ ಮಾಡಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 75
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved