• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಆದಿಶಂಕರಾಚಾರ್ಯರ ಜೀವನದ ಬಗ್ಗೆ ಪ್ರಬಂಧ ಸ್ಪರ್ಧೆ

May 22 2024, 12:55 AM IST
ಉಡುಪಿ, ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಶ್ರೀ ಆದಿ ಶಂಕರಾಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆಯಿತು.

ಉಡುಪಿ: ಜೆಡಿಎಸ್‌ನಿಂದ ದೇವೇಗೌಡರ ಜನ್ಮದಿನಾಚರಣೆ

May 21 2024, 12:44 AM IST
ದೇವೇಗೌಡರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ, ದೇವೇಗೌಡರಿಗೆ ಒಳ್ಳೆಯ ಆರೋಗ್ಯ, ಆಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದರು.

ಉಡುಪಿ: ಸಾಫಲ್ಯ ಟ್ರಸ್ಟ್‌ನಿಂದ ಸಾಂಸ್ಕೃತಿಕ, ಸನ್ಮಾನ ಕಾರ್ಯಕ್ರಮ

May 21 2024, 12:31 AM IST
ಶೇ.100 ಫಲಿತಾಂಶ ಬಂದ ಉಡುಪಿಯ ಮಹಿಳಾ ಕಾಲೇಜಿನ ಮುಖ್ಯಸ್ಥೆ ಇಂದಿರಾ ಅವರನ್ನು ಸನ್ಮಾನಿಸಲಾಯಿತು. ನಂತರ ಸಾಫಲ್ಯ ಯಕ್ಷಗಾನ ಮಹಿಳಾ ಬಳಗದವರಿಂದ ರುದ್ರಕೋಪ ಯಕ್ಷಗಾನ ಪ್ರದರ್ಶನ ನಡೆಯಿತು.

ಉಡುಪಿ: ಶ್ರೀರಾಮ ಸೇವಾ ಬಳಗ ದಶಮಾನೋತ್ಸವ ಸಂಭ್ರಮ

May 20 2024, 01:36 AM IST
ಈ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಸಾಲಿಗ್ರಾಮ ಫ್ರೆಂಡ್ಸ್ ತನ್ನದಾಗಿಸಿಕೊಂಡಿತು. ಅಡಿಗ ಪ್ರೆಂಡ್ಸ್ ಉಪ್ಪೂರು ದ್ವಿತೀಯ ಸ್ಥಾನಿಯಾಯಿತು. ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯ 16 ವಿಪ್ರ ಬಾಂಧವರ ತಂಡವು ಭಾಗವಹಿಸಿತು.

ಉಡುಪಿ: ‘ಬೆಳ್ಳಿ-ಬೆಳಕು’ ಗ್ರಂಥ ಲೋಕಾರ್ಪಣೆ

May 19 2024, 01:45 AM IST
‘ಬೆಳ್ಳಿ-ಬೆಳಕು’ ಗ್ರಂಥದ ಲೋಕಾರ್ಪಣಾ ಕಾರ್ಯಕ್ರಮ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಹಚಿಂತನ ರಾಷ್ಟ್ರೀಯ ಮಾಸಪತ್ರಿಕೆಯ ಪ್ರಕಾಶಕ ಎಸ್.ವಿ. ಆಚಾರ್ಯ ಬಿಡುಗಡೆಗೊಳಿಸಿದರು.

ಉಡುಪಿ ಜಿಲ್ಲೆಯ 27 ಸಾವಿರ ರೈತರಿಗೆ 4.86 ಲಕ್ಷ ರು. ಬೆಳೆ ಪರಿಹಾರ: ಡಿಸಿ ವಿದ್ಯಾಕುಮಾರಿ

May 18 2024, 12:37 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ ಕಾರ್ಯಕ್ರಮ ನಡೆಯಿತು. ಎಕ್ರೆಗೆ 2 ಸಾವಿರ ರು.ಗಳಂತೆ ಇದುವರೆಗೆ 4.86 ಕೋಟಿ ರು. ಪರಿಹಾರ ಬಿಡುಗಡೆಯಾಗಿದೆ.

ಉಡುಪಿ: ನೈಸರ್ಗಿಕವಾಗಿ ಮಾಗಿದ ಮಾವುಗಳ ಮಾರಾಟ ಮೇಳ ಆರಂಭ

May 17 2024, 12:37 AM IST
ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್‌ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್‌ ಸಹಿತ ವಿವಿಧ ತಳಿಯ ಒಟ್ಟು 45 ಟನ್‌ಗೂ ಹೆಚ್ಚು ಮಾವು ಮೇಳದಲ್ಲಿ ಲಭ್ಯವಿದೆ.

ಉಡುಪಿ: ಮುಂಗಾರುಪೂರ್ವ ಮಳೆಗೆ ಲಕ್ಷಾಂತರ ರು. ಕೃಷಿ ಹಾನಿ

May 17 2024, 12:36 AM IST
ಕಳೆದ ಎರಡು ದಿನಗಳಿಂದ ಸುರಿದ ಮಳೆ ಮತ್ತು ಗಾಳಿಗೆ ಹತ್ತಾರು ಮಂದಿ ಅಡಕೆ ಕೃಷಿಕರಿಗೆ ಲಕ್ಷಾಂತರ ರು. ಹಾನಿಯಾಗಿದೆ.

ಉಡುಪಿ ಕೃಷ್ಣನ ದರ್ಶನ ಪಡೆದ ಕ್ರಿಕೆಟಿಗ ರವಿ ಶಾಸ್ತ್ರಿ

May 15 2024, 01:33 AM IST
ಈ ಸಂದರ್ಭದಲ್ಲಿ ರವಿಶಾಸ್ತ್ರಿ ಪರ್ಯಾಯ ಶ್ರೀಪಾದರ ಸಂಕಲ್ಪಗಳಲ್ಲೊಂದಾದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.

ಉಡುಪಿ ಲಕ್ಷ್ಮೀವೆಂಕಟೇಶ ದೇವಳದಲ್ಲಿ ರಾಮನಾಮಜಪ ಅಭಿಯಾನಕ್ಕೆ ಚಾಲನೆ

May 12 2024, 01:16 AM IST
ಸಾಮೂಹಿಕ ಪ್ರಾರ್ಥನೆ, ಶ್ರೀ ರಾಮದೇವರ ಭಾವಚಿತ್ರ ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅ.18ರ ವರೆಗೆ ನಡೆಯುವ ಈ ಅಭಿಯಾನದ ಪ್ರಥಮ ದಿನದ ಮೊದಲನೆಯ ಪಾಳಿಗೆ ನೂರಕ್ಕೂ ಅಧಿಕ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 81
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved