• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ನಗರಸಭೆ: ತ್ಯಾಜ್ಯ ನಿರ್ವಾಹಕಿಯರಿಗೆ ಸನ್ಮಾನ

Mar 15 2024, 01:17 AM IST
ಘನತ್ಯಾಜ್ಯ ನಿರ್ವಹಣೆಯಲ್ಲಿ ಪ್ರತಿ ದಿನ 1000 ಕೆ.ಜಿ.ಗೂ ಅಧಿಕ ತ್ಯಾಜ್ಯವನ್ನು ಪ್ರತ್ಯೇಕಿಸಿ ನಿರ್ವಹಣೆ ಮಾಡಿದ ಸ್ಪಂದನಾ ನಗರ ಸ್ತ್ರೀ ಶಕ್ತಿ ಗುಂಪಿನ ವನಜಾ, ಶ್ರೀ ಸಿದ್ದಿ ನಗರ ಸ್ತ್ರೀ ಶಕ್ತಿ ಗ್ರೂಪ್‌ನ ಚಂದಾ ಅನಂದ್ ಅಂಚನ್ ಹಾಗೂ ಕಾರುಣ್ಯ, ನಿರಂತರ ಉಳಿತಾಯ ಗುಂಪಿನ ಮೀನಾಕ್ಷಿ ಹಾಗೂ ತ್ಯಾಜ್ಯ ಸಂಗ್ರಹಣೆಯ ವಾಹನದ ಮಹಿಳಾ ಚಾಲಕಿ ಸ್ಮಿತಾ ಅವರನ್ನು ಸನ್ಮಾನಿಸಲಾಯಿತು.

ಉಡುಪಿ: ಕೃಷ್ಣನಿಗೆ ಭಕ್ತರಿಂದ ಗೀತಾಲೇಖನ ಸಮರ್ಪಣೆ ಆರಂಭ

Mar 12 2024, 02:07 AM IST
ಶ್ರೀಗಳು ತಮ್ಮ ಪರ್ಯಾಯೋತ್ಸವಕ್ಕೆ ಮೊದಲು ಜಗತ್ತಿನಾದ್ಯಂತ ಭಗವದ್ಗೀತೆಯ ಪ್ರಚಾರ ಮತ್ತು ಜಾಗೃತಿಗಾಗಿ ಈ ಗೀತಾ ಲೇಖನ ಯಜ್ಞ ಯೋಜನೆಯನ್ನು ಘೋಷಿಸಿದ್ದರು. ತಮ್ಮ ಶಾಲಾ ಕಾಲೇಜು, ಸಂಘ ಸಂಸ್ಥೆಗಳ ಭೇಟಿ ಮತ್ತು ದೇಶವಿದೇಶ ಸಂಚಾರದ ಸಂದರ್ಭದಲ್ಲಿ ಈ ಗೀತಾ ಲೇಖನ ಪುಸ್ತಕಗಳನ್ನು ಆಸಕ್ತರಿಗೆ ವಿತರಿಸಿದ್ದರು.

ಉಡುಪಿ: ರಂಗಾಯಣದ ‘ಮಾರ್ನೆಮಿ’ ನಾಟಕ ಪ್ರದರ್ಶನ

Mar 07 2024, 01:53 AM IST
ಜಿಲ್ಲಾಧಿಕಾರಿ ಅವರು ಚಂಡೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಉಡುಪಿ ಲಾ ಕಾಲೇಜಿನಲ್ಲಿ ಅಂತರ್-ಕಾಲೇಜು ಮಹಿಳಾ ಥ್ರೋ ಬಾಲ್

Mar 07 2024, 01:50 AM IST
ಕಾನೂನು ಪದವಿ ಪಡೆದ ನಂತರ ನ್ಯಾಯಯುತ ಕೊಡುಗೆ ಕೊಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆ ಇದೆ

ಉಡುಪಿ ಜಿಲ್ಲಾ ಪತ್ರಕರ್ತರ ಕ್ರಿಕೆಟ್: ಉಡುಪಿ ತಂಡ ಚಾಂಪಿಯನ್‌

Mar 06 2024, 02:19 AM IST
ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಉಡುಪಿ ತಂಡವು ಬ್ಯಾಟಿಂಗ್ ಆರಿಸಿ ಕೊಂಡಿತು. ಒಟ್ಟು ಐದು ಓವರ್‌ಗಳಲ್ಲಿ 37 ರನ್ ಕಳೆ ಹಾಕಿದ ಉಡುಪಿ ತಂಡವು ಎದುರಾಳಿ ಕುಂದಾಪುರ ತಂಡಕ್ಕೆ 38ರನ್‌ಗಳ ಗುರಿ ನೀಡಿತು. ತೀವ್ರ ಸೆಣಸಾಟದಲ್ಲಿ ಉಡುಪಿ ತಂಡವು ಕುಂದಾಪುರ ತಂಡವನ್ನು ಐದು ರನ್‌ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಕುಂದಾಪುರ ತಂಡವು ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡಿತು.

ಉಡುಪಿ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

Mar 06 2024, 02:18 AM IST
ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಲ್ಲಿನ ತೃಣ ಮೂಲ ಕಾಂಗ್ರೆಸ್ ಸರ್ಕಾರ ಪ್ರಾಯೋಜಿತ ಮತ್ತು ಅಧಿಕಾರ ಬೆಂಬಲಿತ ದೌರ್ಜನ್ಯ ಹಾಗೂ ಶೋಷಣೆ ವಿರುದ್ಧ ಎಬಿವಿಪಿ ಉಡುಪಿ ಘಟಕ ಪ್ರತಿಭಟನೆ ನಡೆಸಿತು. ಅಲ್ಲಿನ ಮಹಿಳೆಯರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು.

ಉಡುಪಿ: ಬಸಳೆಗೂ ಬಂತು ನುಸಿ ರೋಗ ಪೀಡೆ

Mar 04 2024, 01:22 AM IST
ಎಳೆ ಎಲೆಗಳು ಬಾಡಿ, ಕ್ರಮೇಣ ಇಡೀ ದಂಟೆ ಒಣಗುತ್ತಿದೆ. ಮೇಲ್ನೋಟಕ್ಕೆ ಈ ಬಸಳೆ ಬಳ್ಳಿಗೆ ನೀರು ಹಾಕದೇ ಒಣಗಿದಂತೆ ಕಾಣತ್ತದೆ. ಆದರೆ ಸಾಕಷ್ಟು ನೀರುಣಿಸಿದರೂ ಬಸಳೆ ಎಲೆಗಳು ಒಣಗಿ ಸಾಯುತ್ತಿದೆ.

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್‌ಗೆ ಬೀಳ್ಕೊಡುಗೆ

Mar 03 2024, 01:36 AM IST
ಇದೇ ಸಂದರ್ಭದಲ್ಲಿ ಹೊನ್ನಾವರದ ಸ.ಪ್ರಾ.ಸಾ.ಅಧಿಕಾರಿ ಎಲ್. ಪಿ. ನಾಯಕ್ ಅವರು ಜಿಲ್ಲಾ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.

ಉಡುಪಿ: ಶೋಭಾಗೆ ಟಿಕೆಟ್ ವಿರುದ್ಧ ಕಾರ್ಯಕರ್ತರ ಬೈಕ್ ರ್‍ಯಾಲಿ

Mar 03 2024, 01:34 AM IST
ಮಲ್ಪೆ ಏಳೂರ ಮೊಗವೀರ ಸಮುದಾಯ ಭವನದಿಂದ ಹೊರಟ ಈ ಬೈಕ್ ರ್‍ಯಾಲಿ, ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿ, ಬಿಜೆಪಿ ಜಿಲ್ಲಾಧ್ಯಕ್ಷಕರಿಗೆ ಮನವಿ ಸಲ್ಲಿಸಿ, ಸ್ಥಳೀಯ ಅಭ್ಯರ್ಥಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಯಿತು.

ಉಡುಪಿ: ಬಡವರಿಗೆ ಫ್ಲಾಟ್ ಮಾದರಿಯ 240 ಮನೆ ಹಸ್ತಾಂತರ

Mar 03 2024, 01:31 AM IST
ರಾಜ್ಯದ 20 ಜಿಲ್ಲೆಗಳಲ್ಲಿ ಕೊಳಚೆಗೇರಿ ಅಭಿವೃದ್ಧಿ ಮಂಡಳಿ ಮೂಲಕ ಪಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಗಳನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಆಗಿ ಉದ್ಘಾಟಿಸಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 75
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved