• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿ, 12 ಮನೆಗೆ ಹಾನಿ

Apr 21 2024, 02:16 AM IST
ಮುಂಜಾನೆ 3 ಗಂಟೆಗೆ ಆರಂಭವಾದ ಮಳೆ ಸತತ 3 ಗಂಟೆಗಳ ಸುರಿದಿದೆ. ಜಿಲ್ಲೆಯಲ್ಲಿ ಸರಾಸರಿ 40.30 ಮಿ.ಮೀ . ಮಳೆ ದಾಖಲಾಗಿದೆ. ಮೊದಲ ಮಳೆಗೆ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಕುಂದಾಪುರ ತಾಲೂಕಿನಲ್ಲಿ 10 ಮನೆಗಳಿಗೆ ಮತ್ತು ಕಾರ್ಕಳ ತಾಲೂಕಿನಲ್ಲಿ 2 ಮನೆಗಳಿಗೆ ಹಾನಿಯಾಗಿದೆ.

ಸಮೃದ್ಧ ಉಡುಪಿ- ಚಿಕ್ಕಮಗಳೂರು ಕನಸು: ಜೆಪಿ ಹೆಗ್ಡೆ ಪ್ರಣಾಳಿಕೆ

Apr 21 2024, 02:16 AM IST
ಉಡುಪಿ ಮತ್ತು ಚಿಕ್ಕಮಗಳೂರಿನ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಲೆನಾಡು, ಬಯಲುಸೀಮೆ, ಕರಾವಳಿಯ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಗೆ ದಾನಿಗಳಿಂದ ಪರಿಕರ ಕೊಡುಗೆ

Apr 19 2024, 01:00 AM IST
ಉಡುಪಿ ನಿವಾಸಿಯಾದ ಗುರುಪ್ರಸಾದ್ ಭಟ್ ಅವರು ಜಿಲ್ಲಾ ಆಸ್ಪತ್ರೆಯ ರೋಗಿಗಳ ವಾರ್ಡಗಳಿಗೆ 5 ಸಿಲಿಂಗ್ ಫ್ಯಾನ್ ಕೊಡುಗೆ ನೀಡಿದರು. ದಾನಿಗಳಾದ ವೆಂಕಟೇಶ್ ರಾವ್ ಇವರು ವೀಲ್‌ಚೇರ್‌ ಹಾಗೂ ಹಾಸಿಗೆ ಹಿಡಿದ ರೋಗಿಗಳಿಗೆ ಬೇಕಾಗುವ ಪರಿಕರಗಳನ್ನು ಕೊಡುಗೆ ನೀಡಿದರು.

ಉಡುಪಿ -ಚಿಕ್ಕಮಗಳೂರಿನಲ್ಲಿ ಶೇ.97 ಮನೆ ಮತದಾನ

Apr 18 2024, 02:24 AM IST
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ 4664 ಮಂದಿ ಹಿರಿಯರು ಮತ್ತು 1436 ಮಂದಿ ಅಂಗವಿಕಲರು ಸೇರಿ ಒಟ್ಟು 6,100 ಮಂದಿ ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 4512 ಮಂದಿ ಹಿರಿಯರು ಮತ್ತು 1407 ಮಂದಿ ಅಂಗವಿಕಲರು ಸೇರಿ ಒಟ್ಟು 5,919 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಉಡುಪಿ ಲಯನ್ಸ್‌ನಿಂದ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Apr 18 2024, 02:17 AM IST
ಲಯನ್ಸ್ ಇಂಟರ್‌ನ್ಯಾಶನಲ್ ಜಿಲ್ಲೆ 317 ಸಿ ನೇತೃತ್ವದಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ನಡೆಯಿತು.

ದ.ಕ, ಉಡುಪಿ ಲೋಕಸಭಾ ಕ್ಷೇತ್ರ ಗೆಲವಿಗೆ ಸಂಘಟನಾ ಕಾರ್ಯದರ್ಶಿ ಸಂತೋಷ್‌ ಕರೆಸಿ ಬಿಜೆಪಿ ಪ್ರತಿಕಾರ್ಯತಂತ್ರ

Apr 17 2024, 01:19 AM IST
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ದಿಢೀರನೆ ಭಾನುವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದು, ಅಂದೇ ತಡರಾತ್ರಿ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಸಿದ್ದಾರೆ.

ಸೌರಯುಗಾದಿ: ಉಡುಪಿ ಶ್ರೀ ಕೃಷ್ಣದೇವರಿಗೆ ವಿಶೇಷ ಉತ್ಸವ

Apr 15 2024, 01:21 AM IST
ಈ ದಿನದ ವಿಶೇಷವಾಗಿ ಶ್ರೀ ಕೃಷ್ಣ ದೇವರಿಗೆ ಕಿರಿಯ ಶ್ರೀಪಾದರು ಗೀತೋಪದೇಶ ಅಲಂಕಾರವನ್ನು ಮಾಡಿದರು. ನಂತರ ಹಿರಿಯ ಶ್ರೀಪಾದರು ಮಹಾ ಪೂಜೆಯನ್ನು ನೆರವೇರಿಸಿದರು. ನಂತರ ಅಷ್ಟಾವಧಾನ ಸೇವೆಯೊಂದಿಗೆ ತೊಟ್ಟಿಲು ಪೂಜೆ ನಡೆಯಿತು.

ಉಡುಪಿ-ಚಿಕ್ಕಮಗಳೂರು -: ಕಾಂಗ್ರೆಸ್‌ನ ಲೋಕಲ್‌ ಗ್ಯಾರಂಟಿ, ಮೋದಿ ಗ್ಯಾರಂಟಿ ಪೈಪೋಟಿ

Apr 14 2024, 01:54 AM IST

. ಕಾಂಗ್ರೆಸ್‌ ಪಕ್ಷ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಜನರ ಮುಂದಿಟ್ಟು, ನುಡಿದಂತೆ ನಡೆದಿದ್ದೇವೆ ಮತ ಕೊಡಿ ಎಂದರೆ, ಬಿಜೆಪಿಯು ದೇಶದ ರಕ್ಷಣೆಗೆ, ಅಭಿವೃದ್ಧಿಗೆ ಮೋದಿಯೇ ಗ್ಯಾರಂಟಿ, ಅವರನ್ನು ಮತ್ತೆ ಪ್ರಧಾನಿ ಮಾಡಲು ಮತ ಹಾಕಿ ಎನ್ನುತ್ತಿದೆ.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ 6100 ಮಂದಿ ಮನೆಯಿಂದಲೇ ಮತದಾನ: ಕೆ. ವಿದ್ಯಾಕುಮಾರಿ

Apr 14 2024, 01:45 AM IST
ಮನೆಗೆ ಭೇಟಿ ಸಂದರ್ಭದಲ್ಲಿ ಮತದಾರರು ಲಭ್ಯರಿರದಿದ್ದರೇ ಇನ್ನೊಮ್ಮೆ ಭೇಟಿ ನೀಡಲಾಗುತ್ತದೆ. ಭೇಟಿ ಸಮಯವನ್ನು ಬಿ.ಎಲ್.ಒ ಗಳು ಮುಂಚಿತವಾಗಿ ತಿಳಿಸಲಿದ್ದಾರೆ. ಮತದಾನ ಮಾಡಲು ಏ.13ರಿಂದ 17ರ ವರೆಗೆ ಅವಕಾಶವಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ

Apr 13 2024, 01:01 AM IST
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 81
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved