• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಕ್ಷಗಾನ ಕಲಾರಂಗ ಉಡುಪಿ: ವಿದ್ಯಾಪೋಷಕ್‌ ಯೋಜನೆಯ 68ನೇ ಮನೆ ಉದ್ಘಾಟನೆ

Apr 24 2025, 11:47 PM IST
ಉಡುಪಿಯ ಯಕ್ಷಗಾನ ಕಲಾರಂಗ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾಳಿಗೆ ೬ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಪಹಲ್ಗಾಮ್‌ಗೆ ತೆರಳಿದ್ದ ಉಡುಪಿ ಪ್ರವಾಸಿಗರ ತಂಡ ಸುರಕ್ಷಿತ

Apr 24 2025, 12:35 AM IST
ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಇಲ್ಲಿನ 20 ಮಂದಿ ಸುರಕ್ಷಿತವಾಗಿದ್ದಾರೆ. ಯೋಜನೆಯಂತೆ ಎಲ್ಲವೂ ನಡೆದಿದ್ದದೆ ಅವರು ಬುಧವಾರ ಪಹಲ್ಗಾಮ್‌ಗೆ ತೆರಳಬೇಕಾಗಿತ್ತು. ಆದರೆ ಅಲ್ಲಿ ಮಂಗಳವಾರ ಉಗ್ರರಿಂದ ನರಮೇಧ ನಡೆದಿರುವುದರಿಂದ, ಈ ತಂಡ ಶ್ರೀನಗರದಲ್ಲಿ ಉಳಿದುಕೊಂಡಿದೆ.

ಕಾಶ್ಮೀರ ಪಹಲ್ಗಾಮ್‌ ಉಗ್ರ ದಾಳಿ: ಉಡುಪಿ ಬಿಷಪ್‌ ಖಂಡನೆ

Apr 24 2025, 12:05 AM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಉಗ್ರವಾದಿಗಳಿಂದ ನಡೆದಿರುವ ಹೃದಯ ವಿದ್ರಾವಕ ಘಟನೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಖಂಡಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ನಿಧನಕ್ಕೆ ಉಡುಪಿ ಬಿಷಪ್ ಸಂತಾಪ

Apr 22 2025, 01:45 AM IST
ಕ್ರೈಸ್ತ ಸಮುದಾಯದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾದ್ಯಂತ ಈಸ್ಟರ್ ಜಾಗರಣೆ

Apr 20 2025, 01:50 AM IST
ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆಯನ್ನು ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ಉಡುಪಿ: ಉಪವಾಸ, ಧ್ಯಾನದೊಂದಿಗೆ ಗುಡ್‌ಫ್ರೈಡೇ ಆಚರಣೆ

Apr 19 2025, 12:35 AM IST
ಕ್ರೈಸ್ತ ಸಮುದಾಯದವರ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಉಡುಪಿ ಜಿಲ್ಲೆ: ಕ್ರೈಸ್ತ ಬಾಂಧವರಿಂದ ಪವಿತ್ರ ಗುರುವಾರ ಆಚರಣೆ

Apr 18 2025, 12:45 AM IST
ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರವನ್ನು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಕೇಂದ್ರ ಸರ್ಕಾರ ವಿರುದ್ಧ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

Apr 17 2025, 12:15 AM IST
ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಉಡುಪಿ ಜಿಲ್ಲೆ: ಮಳೆಗೆ 7.15 ಲಕ್ಷ ರು. ಆಸ್ತಿ ಹಾನಿ

Apr 17 2025, 12:12 AM IST
ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಜೊತೆಗೆ ಬೀಸಿದ ಗಾಳಿಯಿಂದಾಗಿ ಸಾಕಷ್ಟು ಕಡೆಗಳಲ್ಲಿ ಆಸ್ತಿಗೆ ಹಾನಿಯಾದ ಘಟನೆಗಳೂ ನಡೆದಿವೆ. ಸುಮಾರು 23 ಮನೆಗಳಿಗೆ ಒಟ್ಟು 5.15 ಲಕ್ಷ ರು.ಗಳಷ್ಟು ನಷ್ಟ ಉಂಟಾಗಿದ್ದರೆ, ನಾಲ್ವರು ರೈತರ ತೋಟಗಾರಿಕಾ ಬೆಳೆಗಳಿಗೆ ಒಟ್ಟು 2 ಲಕ್ಷ ರು.ಗಳಷ್ಟು ಹಾನಿಯಾಗಿದೆ.

ಉಡುಪಿ: ಮುಂಗಾರು ಪೂರ್ವ ಮಳೆಗೆ 15.66 ಲಕ್ಷ ರು. ನಷ್ಟ

Apr 16 2025, 12:47 AM IST
ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಗಾಳಿ, ಮಳೆಗೆ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದೆ. ಉಡುಪಿಯ 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿವೆ. ಜೊತೆಗೆ ಕುಂದಾಪುರ ತಾಲೂಕಿನ ರೈತರೊಬ್ಬರ ತೋಟಕ್ಕೂ ಹಾನಿಯಾಗಿದೆ. ಈ ಮುಂಗಾರುಪೂರ್ವ ಮಳೆಗೆ ಜಿಲ್ಲೆಯಲ್ಲಿ ಒಟ್ಟು 15,66,000 ರು.ಗಳಷ್ಟು ನಷ್ಟ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 68
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved