• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೀತಾ ಜಯಂತಿ, ಕೃಷ್ಣಾಷ್ಟಮಿಗೆ ಸಾರ್ವತ್ರಿಕ ರಜೆ ನೀಡಿ: ಉಡುಪಿ ಪುತ್ತಿಗೆಶ್ರೀ

Jan 07 2024, 01:30 AM IST
ಗೀತಾ ಜಯಂತಿ ಹಾಗೂ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಮಂಗಳೂರುಲ್ಲಿ ಸುದ್ದಿಗೋಷ್ಠಿಯಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥರು ಆಶಯ ವ್ಯಕ್ತಪಡಿಸಿದರು.

ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ

Jan 01 2024, 01:15 AM IST
ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ (ತುಶಿಮಾಮ) ಇದರ ಕಡಿಯಾಳಿ ಘಟಕದ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯಗಳ ಸಹಕಾರದಲ್ಲಿ ಶ್ರೀ ಕೃಷ್ಣಮಠದಲ್ಲಿ ಭಾನುವಾರ ಕೃಷ್ಣನಿಗೆ ವಿಷ್ಣುಸಹಸ್ರ ನಾಮಾವಳಿ ಸಹಿತ ಕೋಟಿ ತುಳಸಿ ಅರ್ಚನೆ.

ಉಡುಪಿ: ವಿವಾದಗಳಲ್ಲೇ ಕಳೆದು ಹೋದ 2023

Dec 31 2023, 01:30 AM IST
ಉಡುಪಿ ಜಿಲ್ಲೆಯ ಮಟ್ಟಿಗೆ 2023 ವಿವಾದಗಳಲ್ಲಿಯೇ ಕಳೆದುಹೋಯಿತು. ಈ ವರ್ಷ ಜಿಲ್ಲೆಯಲ್ಲಿ ಎರಡು ಅನಪೇಕ್ಷಿತ ಘಟನೆಗಳಿಂದಾಗಿ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾಯಿತು.

31ರಂದು ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ

Dec 29 2023, 01:32 AM IST
ಪರ್ಯಾಯ ಶ್ರೀಪಾದರು ಮತ್ತು ಅಷ್ಟಮಠಗಳ ಯತಿಗಳು ತುಳಸಿ ಅರ್ಚನೆ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಒಟ್ಟು 4 ಆವೃತ್ತಿಯಲ್ಲಿ ಸಾಂಪ್ರದಾಯಿಕ ಸಮವಸ್ತ್ರಧಾರಿ ಸುಮಾರು 2,500 ಮಂದಿ ವಿಪ್ರರು ತುಳಸಿ ಅರ್ಚನೆ ನಡೆಸುವರು.

30ರಂದು ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ

Dec 28 2023, 01:45 AM IST
ಮಣಿಪಾಲದಲ್ಲಿ ಡಿ.೩೦ರಂದು ಉಡುಪಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ವಾಜಪೇಯಿ ಜನ್ಮದಿನಾಚರಣೆ

Dec 26 2023, 01:32 AM IST
ಉಡುಪಿ ಜಿಲ್ಲಾ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಮಾಜಿ ಪ್ರಧಾನಿ ಅಟಲ್ಲ್‌ ಬಿಹಾರಿ ವಾಜಪೇಯಿ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವ ವಹಿಸಿದ್ದರು.

ಸತತ ರಜೆ: ಉಡುಪಿ ಜಿಲ್ಲೆಯಲ್ಲಿ ಭಾರೀ ಸಂಖ್ಯೆಯ ಪ್ರವಾಸಿಗರು

Dec 26 2023, 01:31 AM IST
ವಾರಾಂತ್ಯ ಹಾಗೂ ಸರಣಿ ರಜೆ ಹಿನ್ನೆಲೆಯಲ್ಲಿ ಹೊರಜಿಲ್ಲೆಯ ಸಾವಿರಾರು ಮಂದಿ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಸಂಜೆ ಹೊತ್ತು ಬೀಚ್ ನಲ್ಲಿ ವಿಹಾರಕ್ಕೆ ಆಗಮಿಸಿದ್ದು, ಪ್ರವಾಸಿಗರನ್ನು ನಿಯಂತ್ರಿಸುವುದಕ್ಕೆ ಬೀಚ್ ಲೈಪ್ ಗಾರ್ಡ್ ಗಳು ಪ್ರಯಾಸಪಡಬೇಕಾಯಿತು. ಕೋವಿಡ್ ಎಚ್ಚರಿಕೆ ಕಡೆಗಣಿಸಲಾಯಿತು.

ಉಡುಪಿ, ದ.ಕ. ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್‌ಮಸ್‌

Dec 26 2023, 01:30 AM IST
ಕ್ರಿಸ್‌ಮಸ್‌ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ, ಪ್ರಾರ್ಥನೆ ನೆರವೇರಿತು. ಭಾನುವಾರ ರಾತ್ರಿ ಬಲಿಪೂಜೆಗಳಲ್ಲಿ ಭಾಗವಹಿಸಲು ಸಾಧ್ಯವಾಗದೆ ಇದ್ದವರು ಸೋಮವಾರ ನಡೆದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿದರು. ಗೋದಲಿ, ಪ್ರಾರ್ಥನೆ, ಕೇಕ್ ವಿನಿಮಯ ಹಬ್ಬದ ಸಂಭ್ರಮ ಹೆಚ್ಚಿಸಿತು.

ಉಡುಪಿ: ಪುತ್ತಿಗೆ ಪರ್ಯಾಯಕ್ಕೆ ಚಪ್ಪರ ಮುಹೂರ್ತ

Dec 21 2023, 01:15 AM IST
ವಿದ್ವಾನ್ ರಾಘವೇಂದ್ರ ಕೊಡಂಚ ಪೌರೋಹಿತ್ಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪೂಜಾ ಅನುಷ್ಠಾನಗಳನ್ನು ನಡೆಸಲಾಯಿತು. ನಂತರ ರಾಜೇಶ್ ಮತ್ತು ಪದ್ಮನಾಭ ಮೇಸ್ತ್ರಿ ಅವರಿಗೆ ಅವರಿಗೆ ಚಪ್ಪರ ಹಾಕುವುದಕ್ಕೆ ವೀಳ್ಯ ನೀಡಲಾಯಿತು

ಉಡುಪಿ: ಜೆಡಿಎಸ್ ಕಾರ್ಯಕರ್ತರಿಂದ ಎಚ್‌ಡಿಕೆ ಜನ್ಮದಿನಾಚರಣೆ

Dec 17 2023, 01:45 AM IST
ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಲ್ಲಿ ವಿಶೇಷ ಮಕ್ಕಳ ಶಾಲೆ ‘ಆಶಾ ನಿಲಯ’ದಲ್ಲಿ ಆಚರಿಸಲಾಯಿತು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved