• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಗೀತಾ ಮಂದಿರದಲ್ಲಿ ವಿಶ್ವ ಕಲಾ ದಿನಾಚರಣೆ

Apr 16 2025, 12:39 AM IST
ವಿಶಿಷ್ಟ ಕಲಾತ್ಮಕ ಛಾಯಾಚಿತ್ರಗಳ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸೋಮವಾರ ಗೀತಮಂದಿರದಲ್ಲಿ ಉದ್ಘಾಟಿಸಿದರು.

ಉಡುಪಿ ಜಿಲ್ಲಾದ್ಯಂದ ಬಿರುಗಾಳಿ ಮಳೆ: ಮನೆ ಮೇಲೆ ಮರ ಉರುಳಿ ದಂಪತಿ ಗಾಯ

Apr 15 2025, 01:02 AM IST
ಉಡುಪಿ ಜಿಲ್ಲಾದ್ಯಂತ ಸೋಮವಾರ ಬಿರುಗಾಳಿ ಮಳೆಯಾಗಿದ್ದು ನಗರದ ಕಡಿಯಾಳಿ ವಾರ್ಡಿನಲ್ಲಿ ಆಲದ ಮರವೊಂದು ಮನೆ ಮೇಲೆ ಉರುಳಿ ಬಿದ್ದು, ಗಂಡ, ಹೆಂಡತಿಗೆ ಗಾಯಗಳಾಗಿವೆ. ಮೂಡಬೆಟ್ಟು ವಾರ್ಡಿನಲ್ಲಿ ಮರವೊಂದು ಬಿದ್ದು 3 ಮನೆಗಳಿಗೆ ಹಾನಿಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ‘ಪಾಮ್ ಸಂಡೆ’ ಆಚರಣೆ

Apr 15 2025, 12:56 AM IST
ಯೇಸುಸ್ವಾಮಿಯು ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ‘ಗರಿಗಳ ಭಾನುವಾರ‘ (ಪಾಮ್‌ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಉಡುಪಿ ಕೃಷ್ಣಮಠ ಸರ್ವಜ್ಞಪೀಠಕ್ಕೆ ಸುವರ್ಣ ಕವಚ ಅರ್ಪಣೆ

Apr 15 2025, 12:45 AM IST
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ತಮ್ಮ ಸಂನ್ಯಾಸಾಶ್ರಮದ ಸುವರ್ಣ ಮಹೋತ್ಸವದ ಅಂಗವಾಗಿ, ಕೃಷ್ಣಮಠದ ಸರ್ವಜ್ಞ ಪೀಠಕ್ಕೆ ರಚಿಸಿರುವ ಸುವರ್ಣ ಕವಚವನ್ನು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಅರ್ಪಣೆ ಮಾಡಿದರು.

ಉಡುಪಿ: ಯುಪಿಎಂಸಿಯಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪನ್ನ

Apr 13 2025, 02:15 AM IST
ಫ್ರೆಂಡ್ಸ್ ಗ್ರೂಪ್ ಉಡುಪಿ ಮತ್ತು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಜಂಟಿಯಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಏ.೧೨ರಂದು ಕಾಲೇಜಿನಲ್ಲಿ ನಡೆಯಿತು.

ಉಡುಪಿ: ಪತ್ರಕರ್ತರ ಸಂಘ ಸ್ಥಾಪನಾ ದಿನಾಚರಣೆ

Apr 13 2025, 02:09 AM IST
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸ್ಥಾಪನಾ ದಿನಾಚರಣೆ ನಡೆಯಿತು. ಕಾರ್ಟೂನಿಸ್ಟ್ ಹಾಗೂ ಬರಹಗಾರ ಪಂಜು ಗಂಗೊಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.

ಉಡುಪಿ: ಏಪ್ರಿಲ್ ೧೬, ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

Apr 11 2025, 12:36 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಇತ್ತೀಚೆಗೆ ೨೦೨೫ ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ ನೆರವೇರಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ರಥಬೀದಿಯಲ್ಲಿ ವೆಡ್ಡಿಂಗ್‌ ಫೋಟೋ ಶೂಟ್‌ ನಿರ್ಬಂಧ

Apr 11 2025, 12:34 AM IST
ಫೋಟೋಶೂಟ್ ಹೆಸರಿನಲ್ಲಿ ಮಠದ ಪರಿಸರದಲ್ಲಿ ಜೋಡಿಗಳ ಅಸಭ್ಯ ವರ್ತನೆಯೂ ಇಲ್ಲಿಗೆ ಬರುವ ಭಕ್ತಾದಿಗಳಿಗೆ ಮುಜಗರಕ್ಕೆ ಕಾರಣವಾಗುತ್ತಿತ್ತು. ಹೀಗಾಗಿ ಈ ರೀತಿಯ ಫೋಟೋ ಶೂಟ್ ಗಳನ್ನು ನಿಷೇಧಿಸಲಾಗಿದೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಪಿಯುಸಿ: ಫಲಿತಾಂಶ ಕುಸಿದರೂ ಉಡುಪಿ ರಾಜ್ಯಕ್ಕೆ ಪ್ರಥಮ

Apr 09 2025, 12:32 AM IST
ಕಳೆದ ಬಾರಿ ಜಿಲ್ಲೆ ಶೇ.96.70 ಸಾಧನೆಯೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿತ್ತು. ಈ ಬಾರಿ ಪ್ರಥಮ ಸ್ಥಾನ ಪಡೆದಿದ್ದರೂ, ಕಳೆದ ವರ್ಷಕ್ಕೆ ಹೋಲಿಸಿದರೇ ಒಟ್ಟಾರೆ ಸಾಧನೆಯಲ್ಲಿ ಶೇ.2.90 ರಷ್ಟು ಕುಸಿತವಾಗಿದೆ. ಆದರೆ ರಾಜ್ಯದ ಒಟ್ಟು ತೇರ್ಗಡೆ ಫಲಿತಾಂಶ ಶೇ.73.45ಕ್ಕೆ ಹೋಲಿಸಿದರೆ ಉಡುಪಿ ಜಿಲ್ಲೆ ಶೇ.20.45ರಷ್ಟು ಮುಂದಿದೆ.

ಉಡುಪಿ ಪೂರ್ಣಪ್ರಜ್ಞ ಪಪೂ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್

Apr 09 2025, 12:30 AM IST
ಸಂತೋಷ್‌ ಕುಮಾರ್‌, 11 ವರ್ಷ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ಹತ್ತು ವರ್ಷ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದ ಅವರು ಕಾಪು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಕರ್ತವ್ಯ ಸಲ್ಲಿಸಿದ್ದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 68
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved