• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನರಭಕ್ಷಕ ತೋಳಗಳ ಭೀತಿ: ಐದು ಸೆರೆ, ಒಂದು ತೋಳ ಇನ್ನೂ ಸೆರೆ ಬಾಕಿ

Sep 11 2024, 01:00 AM IST
ಬಹ್ರೈಚ್‌ನಲ್ಲಿ 8 ಮಂದಿಯನ್ನು ಬಲಿ ಪಡೆದಿದ್ದ 6 ನರಭಕ್ಷಕ ತೋಳಗಳ ಪೈಕಿ 5 ತೋಳಗಳನ್ನು ಸೆರೆ ಹಿಡಿಯಲಾಗಿದೆ. ಉಳಿದ ಒಂದು ತೋಳವನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದೆ. ತೋಳಗಳಿಗೆ ರೇಬಿಸ್‌ ಅಥವಾ ಕೆನೈನ್‌ ಡಿಸ್ಟೆಂಬರ್‌ ವೈರಸ್‌ ತಗುಲಿರಬಹುದು ಎಂದು ತಜ್ಞರು ಶಂಕಿಸಿದ್ದಾರೆ.

ಒಗ್ಗಟ್ಟಾಗಿ ಇರದಿದ್ರೆ ನಮ್ಮನ್ನು ಕತ್ತರಿಸಲಾಗುತ್ತೆ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

Aug 27 2024, 01:38 AM IST
ದೇಶದ ಜನತೆಗೆ ಸಂದೇಶವೊಂದನ್ನು ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ನಾವು (ಭಾರತೀಯರು) ಒಗ್ಗಟ್ಟಾಗಿರಬೇಕು. ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಭಾರತದಲ್ಲಿ ‘ಖಲೀಫಾ ರಾಜ್ಯ’ ಸ್ಥಾಪಿಸುವ ಜಾಲ ಬಯಲು : ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರ ವಶ

Aug 23 2024, 01:04 AM IST
ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ 14 ಜನರನ್ನು ವಶಕ್ಕೆ ತೆಗೆದುಕೊಂಡಿರುವ ದೆಹಲಿ ಪೊಲೀಸರು, ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕವನ್ನು ಭೇದಿಸಿರುವುದಾಗಿ ಹೇಳಿದ್ದಾರೆ ಹಾಗೂ ಇವರು ಖಿಲಾಫತ್‌ (ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ) ಸ್ಥಾಪನೆ ಉದ್ದೇಶ ಹೊಂದಿದ್ದರು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ದಲಿತ ನರ್ಸ್ ಮೇಲೆ ವೈದ್ಯರಿಂದ ಅತ್ಯಾಚಾರ : ಮೂವರು ಸೆರೆ

Aug 20 2024, 12:58 AM IST
ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ದಲಿತ ನರ್ಸ್ ಮೇಲೆ ವೈದ್ಯ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಹೋದ್ಯೋಗಿ ನರ್ಸ್ ಮತ್ತು ವಾರ್ಡ್ ಬಾಯ್ ಸಹಕಾರದೊಂದಿಗೆ ವೈದ್ಯ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶದ ಗೋಂಡಾ ಜಿಲ್ಲಾಧಿಕಾರಿ ಕಚೇರಿ ಸ್ವಚ್ಚತಾ ಸಿಬ್ಬಂದಿ ಬಳಿ ಐಷಾರಾಮಿ ಮನೆ, 9 ಕಾರು ಪತ್ತೆ!

Aug 19 2024, 12:50 AM IST
ಉತ್ತರ ಪ್ರದೇಶದ ಗೋಂಡಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಂತೋಷ್‌ ಕುಮಾರ್‌ ಜೈಸ್ವಾಲ್ ಎಂಬಾತನ ಬಳಿ ಐಷಾರಾಮಿ ಬಂಗಲೆ, 9 ದುಬಾರಿ ಮೌಲ್ಯದ ಕಾರುಗಳು ಪತ್ತೆಯಾಗಿದ್ದು ಆತನ ಸಂಪಾದನೆಯ ಮಾರ್ಗ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಸಾಲ ಮರುಪಾವತಿಸದ ಕಾರಣ ಖ್ಯಾತ ನಟ ರಾಜಪಾಲ್‌ ಯಾದವ್‌ ಉತ್ತರ ಪ್ರದೇಶದ ಶಹಜಹಾನ್‌ಪುರದ ಮನೆ ಜಪ್ತಿ

Aug 15 2024, 01:49 AM IST
ಸಾಲ ಮರುಪಾವತಿಸದ ಕಾರಣ ಖ್ಯಾತ ನಟ ರಾಜಪಾಲ್‌ ಯಾದವ್‌ ಅವರ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿರುವ ಮನೆಯ ಕೆಲವು ಭಾಗಗಳನ್ನು ಮುಂಬೈ ಮೂಲದ ಬ್ಯಾಂಕ್‌ ಜಪ್ತಿ ಮಾಡಿದೆ.

ಉತ್ತರ ಪ್ರದೇಶ ವಿಧಾನಸಭೆಗೆ ನುಗ್ಗಿದ ಮಳೆ ನೀರು: ಹೊರ ಹೋಗಲು ಸಿಎಂ ಯೋಗಿ ಆದಿತ್ಯನಾಥ್ ಸಾಹಸ

Aug 01 2024, 12:25 AM IST
ಭಾರಿ ಮಳೆಯ ಪರಿಣಾಮ ನೀರು ಉತ್ತರಪ್ರದೇಶ ವಿಧಾನಸಭೆಯ ಆವರಣಕ್ಕೆ ನುಗ್ಗಿದ ಘಟನೆ ಬುಧವಾರ ನಡೆದಿದೆ.

ಅಕ್ರಮ ಮತಾಂತರಕ್ಕೆ ಇನ್ನು ಉತ್ತರ ಪ್ರದೇಶದಲ್ಲು ಜೀವಾವಧಿ ಶಿಕ್ಷೆ!

Jul 31 2024, 01:07 AM IST
ಬಲವಂತ ಮತ್ತು ಅಕ್ರಮ ಮಾರ್ಗದ ಮೂಲಕ ಮತಾಂತರ ಮಾಡಿದ ಪ್ರಕರಣದಲ್ಲಿ ದೋಷಿಗಳಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ನೀಡುವ ತಿದ್ದುಪಡಿ ಮಸೂದೆಯನ್ನು ಉತ್ತರಪ್ರದೇಶದ ವಿಧಾನಸಭೆ ಮಂಗಳವಾರ ಅಂಗೀಕರಿಸಿದೆ.

ಉತ್ತರ ಪ್ರದೇಶದ ಹಳ್ಳಿಯಲ್ಲಿ 2007ರಲ್ಲಿ ನಡೆದ ಕೊಲೆ, ದರೋಡೆ ಕೇಸ್‌: ಕುಟುಂಬದ 14 ಮಂದಿಗೆ ಜೀವಾವಧಿ

Jul 28 2024, 02:05 AM IST
17 ವರ್ಷಗಳ ಹಿಂದೆ ನಡೆದ ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ನ್ಯಾಯಾಲಯವು ಒಂದೇ ಕುಟುಂಬದ 14 ಜನರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಉತ್ತರ ಪ್ರದೇಶದಲ್ಲಿ ಒಳಗೊಳಗೇ ಏನಾಗುತ್ತಿದೆ?: ಮೋದಿ, ಅಮಿತ್‌ ಶಾ, ಯೋಗಿ, ಯುಪಿ ಆಟ

Jul 21 2024, 12:32 PM IST

ಲೋಕಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಶುರುವಾ ಗಿರುವ ಒಳಜಗಳಗಳಲ್ಲಿ ಸ್ಥಳೀಯ ಕಾರಣಗಳಿಗಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಉತ್ತರಾಧಿಕಾರಿ ಯಾರಾಗಬೇಕು ಎಂಬ ಶೀತಲ ಸಮರದ ಕಾರಣ ಜಾಸ್ತಿ ಇದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತಿದೆ.

  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved