• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವಾಡಿಗಳ ಶ್ರಾವಣ: ಉತ್ತರ ಪ್ರದೇಶ, ಉತ್ತರಾ ಖಂಡದ ಹೋಟೆಲಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

Jul 20 2024, 12:46 AM IST

ಶಿವಭಕ್ತರಾದ ಕಾವಾಡಿಗಳು ಶ್ರಾವಣದಲ್ಲಿ ಗಂಗೆಯ ಪವಿತ್ರ ನೀರು ತರಲು ಪಾದಯಾತ್ರೆ ಸಾಗುವಾಗ ಎಲ್ಲಾ ಜಿಲ್ಲೆಗಳ ಹೋಟೆಲ್‌, ಢಾಬಾ ಮತ್ತು ರಸ್ತೆ ಬದಿಯ ಆಹಾರ ಮಾರಾಟ ಸ್ಥಳಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ ಮಾಡಿ   ಆದೇಶ  

ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಬೆನ್ನಲ್ಲೇ ಸಿಎಂ ಯೋಗಿ ವಿರುದ್ಧ ಬಿಜೆಪಿಯಲ್ಲಿ ಬಂಡಾಯ?

Jul 18 2024, 01:40 AM IST
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ರಾಜ್ಯದ ನಾಯಕರು ಬಂಡಾಯವೆದ್ದಿದ್ದಾರೆ ಎಂಬ ಬಲವಾದ ಸುದ್ದಿ ಹರಿದಾಡಿದೆ.

ಉತ್ತರ ಪ್ರದೇಶ: ಪರೀಕ್ಷಾ ಅಕ್ರಮ ಎಸಗಿದರೆ ಜೀವಾವಧಿ, ₹1 ಕೋಟಿ ದಂಡ

Jun 26 2024, 12:39 AM IST
ಅಕ್ರಮ ಎಸಗಿದವರ ಆಸ್ತಿಪಾಸ್ತಿ ಜಪ್ತಿ ಮಾಡಲು ಕಾನೂನಿನಲ್ಲಿ ಅವಕಾಶವಿದ್ದು, ಯೋಗಿ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ 2 ಪರೀಕ್ಷೆಗಳಲ್ಲಿ ಅಕ್ರಮ ಕಂಡು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಶಾಕ್‌

Jun 05 2024, 12:31 AM IST
ಕೇಂದ್ರದಲ್ಲಿ ಬಿಜೆಪಿ ಸತತ ಎರಡು ಬಾರಿ ಗದ್ದುಗೆ ಏರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಉತ್ತರಪ್ರದೇಶದಲ್ಲಿ ಈ ಬಾರಿ ಯಾರೂ ನಿರೀಕ್ಷಿಸದ ರೀತಿ ಫಲಿತಾಂಶ ಬಂದಿದೆ.

ಉತ್ತರ ಪ್ರದೇಶ ಮಾದರಿಯಲ್ಲಿ ದುಷ್ಕರ್ಮಿಗಳ ಮೇಲೆ ಕ್ರಮ ಕೈಗೊಳ್ಳಿ

Apr 21 2024, 02:16 AM IST
ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಜಿಹಾದಿ ಮನಸ್ಥಿತಿಯ ವ್ಯಕ್ತಿ ಹತ್ಯೆಗೈದಿದ್ದು ನಿಜಕ್ಕೂ ಆತಂಕದ ಸಂಗತಿ. ಇಂತಹ ದುಷ್ಕೃತ್ಯ ಎಸಗುವವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಉತ್ತರ ಪ್ರಾಂತ ಅಧ್ಯಕ್ಷ ಗಂಗಾಧರ ಹೆಗಡೆ ಹುಣಸೇಮಕ್ಕಿ ಹೇಳಿದರು.

ಉತ್ತರ ಪ್ರದೇಶ ಇಬ್ಬರು ಮಕ್ಕಳನ್ನು ಕೊಂದವನು ಎನ್‌ಕೌಂಟರ್!

Mar 21 2024, 01:00 AM IST
5000 ರು. ಸಹಾಯ ಮಾಡಿ ಎನ್ನುತ್ತಾ ಮನೆಗೆ ಬಂದ ಕ್ಷೌರಿಕನೊಬ್ಬ, ಆಕೆಯ ಇಬ್ಬರು ಮಕ್ಕಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಉತ್ತರ ಪ್ರದೇಶ ಸರ್ಕಾರದಿಂದ ದೀಪ್ತಿ ಶರ್ಮಾಗೆ ಡಿಎಸ್‌ಪಿ ಹುದ್ದೆ

Jan 31 2024, 02:15 AM IST
ಭಾರತ ಮಹಿಳಾ ಕ್ರಿಕೆಟ್‌ ತಂಡದ ಆಲ್ರೌಂಡರ್‌ ದೀಪ್ತಿ ಶರ್ಮಾ ಅವರಿಗೆ ಉತ್ತರ ಪ್ರದೇಶ ಸರ್ಕಾರ ಅಪರ ಪೊಲೀಸ್‌ ವರಿಷ್ಠಾಧಿಕಾರಿ (ಡಿಎಸ್‌ಪಿ) ಹುದ್ದೆ ನೀಡಿ ಗೌರವಿಸಿದೆ.

ಅಯೋಧ್ಯೆ ತೀರ್ಥಯಾತ್ರೆ: ಉತ್ತರ ಪ್ರದೇಶಕ್ಕೆ ₹1 ಲಕ್ಷ ಕೋಟಿ!

Jan 25 2024, 02:00 AM IST
ರಾಮಲಲ್ಲಾ ಪ್ರತಿಷ್ಠಾಪನೆಯಿಂದಾಗಿ ಪ್ರವಾಸಿಗರ ಹರಿವು ಹೆಚ್ಚಾಗಿ ರಾಜ್ಯಕ್ಕೆ 1ರಿಂದ 1.5 ಲಕ್ಷ ಕೋಟಿ ರು. ಹೆಚ್ಚುವರಿ ಆದಾಯ ಹರಿದುಬರಲಿದ್ದು, ರಾಜ್ಯದ ವಾರ್ಷಿಕ ಪ್ರವಾಸೋದ್ಯಮ ಆದಾಯ 4 ಲಕ್ಷ ಕೋಟಿ ರು.ಗೆ ತಲುಪಬಹುದು ಎಂದು ’ಎಸ್‌ಬಿಐ ರೀಸರ್ಚ್‌’ ವರದಿ ಅಂದಾಜಿಸಿದೆ.

ಉತ್ತರ ಪ್ರದೇಶ ಸ್ಪೀಕರ್- ಯು.ಟಿ. ಖಾದರ್ ಭೇಟಿ

Nov 22 2023, 01:00 AM IST
ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭಾ ಅಧ್ಯಕ್ಷ ಸತೀಶ್ ಮಹಾನ ಅವರನ್ನು ಭೇಟಿಯಾದರು.

ಶಿವಮೊಗ್ಗದಲ್ಲಿ ಉತ್ತರ ಪ್ರದೇಶ ಮಾದರಿ ಹಿಂದು ಮಹಾಪಂಚಾಯ್ತಿ ಸಭೆ: ವಿಹಿಂಪ

Oct 08 2023, 12:03 AM IST
ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹಿಂದುಗಳ ಮೇಲೆ ಆಕ್ರಮಣಗಳಾದಾಗ ರಕ್ಷಣೆ ಹಾಗೂ ಒಗ್ಗಟ್ಟು ಪ್ರದರ್ಶನಕ್ಕೆ ಮಹಾಪಂಚಾಯ್ತಿ ನಡೆಸಿ ಹಿಂದು ರಕ್ಷಣೆಗೆ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ. ಇದೇ ರೀತಿ ಶಿವಮೊಗ್ಗ ಘಟನೆ ಬಳಿಕ ಹಿಂದುಗಳ ರಕ್ಷಣೆ ಸಲುವಾಗಿ ಸಾಧು, ಸಂತರು, ಹಿಂದು ಸಮಾಜದ ಮುಖಂಡರು ಹಾಗೂ ಪ್ರಮುಖರನ್ನು ಕರೆದು ಮಹಾಪಂಚಾಯ್ತಿ ನಡೆಸಲು ವಿಹಿಂಪ ನಿರ್ದಾರ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved