• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೋಟೆಲ್ ಉದ್ಯಮದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿ

Jul 29 2024, 12:47 AM IST
ಶಿವಮೊಗ್ಗ ನಗರದ ಮಥುರಾ ಪಾರಡೈಸ್ ರಜತೋತ್ಸವ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಪಾರಡೈಸ್ ಮಾಲೀಕ ಎನ್.ಗೋಪಿನಾಥ್ ಹಾಗೂ ಡಾ. ಲಕ್ಷ್ಮೀದೇವಿ ಗೋಪಿನಾಥ್‌ಗೆ ರಜತೋತ್ಸವ ಸಮಿತಿಯಿಂದ ಸನ್ಮಾನಿಸಲಾಯಿತು.

ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಠಿಗೆ ನೆರವಾಗಲಿ: ಎಚ್.ಕೆ.ಪಾಟೀಲ್

Jul 28 2024, 02:07 AM IST
ತರೀಕೆರೆ, ನಿರುದ್ಯೋಗ ನಿವಾರಣೆಯಾದರೆ ಎಲ್ಲ ಕಡೆ ಶಾಂತಿ ಮೂಡುತ್ತದೆ. ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಠಿ ಮಾಡುವ ಕಾರ್ಯಕ್ಕೆ ನೆರವು ನೀಡಬೇಕು ಎಂದು ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ: ಕನ್ನಡ ಸಂಘಗಳಿಂದ ಒತ್ತಾಯ

Jul 27 2024, 12:55 AM IST
ಡಾ. ಸರೋಜಿನಿ ಮಹಿಷಿ ವರದಿಯನ್ನು ಯಾಥಾವತ್ತಾಗಿ ಜಾರಿಗೊಳಿಸಬೇಕು ಮತ್ತು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಶೇ 80 ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಜಾಗೃತ ವೇದಿಕೆ ಕಾರ್ಯಕರ್ತರು ಶುಕ್ರವಾರ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಖಾಸಗಿ ವಲಯದಲ್ಲಿ ಮೀಸಲಾತಿ, ಉದ್ಯೋಗ ಸೃಷ್ಟಿಗೆ ಆಗ್ರಹಿಸಿ ಪ್ರತಿಭಟನೆ

Jul 25 2024, 01:27 AM IST
ಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ.

ಸ್ವಾವಲಂಬನೆಗಾಗಿ ಉದ್ಯೋಗ ಶೀಲ ತರಬೇತಿ

Jul 25 2024, 01:25 AM IST
ಮಹಿಳಾ ಸದಸ್ಯರುಗಳನ್ನು ಉದ್ದಿಮೆದಾರರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ನಿಟ್ಟಿನಲ್ಲಿ ಉದ್ಯೋಗ ಶೀಲ ತರಬೇತಿ

ಪಾಲಿಕೆ ಗುಣ ಲ್ಯಾಬ್‌ ಅಗ್ನಿ ಅವಘಡದ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ

Jul 25 2024, 01:18 AM IST
ಬಿಬಿಎಂಪಿಯ ಗುಣ ಲ್ಯಾಬ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ಎಂಜಿನಿಯರ್‌ ಸೇರಿ ನಾಲ್ವರು ಸಂತ್ರಸ್ತರಿಗೆ ಸರ್ಕಾರಿ ನೌಕರಿ ನೀಡಿ ಆದೇಶಿಸಲಾಗಿದೆ.

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿಲ್ಲ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಂಸದ ಹಿಟ್ನಾಳ

Jul 24 2024, 12:26 AM IST
ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪಿಸಿಲ್ಲ, ಪೊಳ್ಳು ಭರವಸೆಗಳನ್ನು ವಿತ್ತ ಸಚಿವರು ಮುಂದುವರೆಸಿದ್ದಾರೆ, ರಾಜ್ಯಕ್ಕೆ ಅನ್ಯಾಯವಾಗಿದೆ

ನಂಜನಗೂಡಿನಲ್ಲಿ 31ರಂದು ಬೃಹತ್ ಉದ್ಯೋಗ ಮೇಳ

Jul 24 2024, 12:23 AM IST
ಆರ್. ಧ್ರುವನಾರಾಯಣ್ ಅವರು ಈ ಭಾಗದಲ್ಲಿ 2 ಅವಧಿಗೆ ಸಂಸದರಾಗಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ.

ಕೈಗಾರಿಕೆಗಳ ಅಭಿವೃದ್ಧಿಗೆ ಮೋದಿ ಸರ್ಕಾರ ಪಣ : ಆಹಾರ, ಉದ್ಯೋಗ ಕ್ಷೇತ್ರಗಳಿಗೂ ಒತ್ತು

Jul 24 2024, 12:21 AM IST
ದೇಶದ ಔದ್ಯಮಿಕ ವಲಯದ ಜೀವಾಳವಾದ ಕಿರು, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ವಿಶೇಷ ಗಮನ ನೀಡಲು ಸರ್ಕಾರ ನಿರ್ಧರಿಸಿದೆ.

ಉದ್ಯೋಗ ಮಸೂದೆ ಮಂಡನೆಗೆ ಕನ್ನಡಸೇನೆ ಆಗ್ರಹ

Jul 23 2024, 12:36 AM IST
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಆದರೆ, ಖಾಸಗಿ ಉದ್ಯಮಿಗಳಿಂದ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಸಂಪುಟದಲ್ಲಿ ತೀರ್ಮಾನಿಸಿದ ಕಾಯ್ದೆಯನ್ನು ಸದನದಲ್ಲೇ ಮಂಡಿಸಿ ವಿರೋಧ ಮಾಡುತ್ತಿರುವ ಕಾರ್ಪೋರೇಟ್ ವಲಯದವರಿಗೆ ತಕ್ಕ ಪಾಠ ಕಲಿಸಬೇಕು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved