• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಪ್ರತಿಭಟನೆ

Jul 20 2024, 01:01 AM IST
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ (ಎಚ್.ಶಿವರಾಮೇಗೌಡ ಬಣ) ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮುಖಾಂತರ ಸಿಎಂಗೆ ಮನವಿ ಸಲ್ಲಿಸಲಾಯಿತು.

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ : ಕರವೇ ಪ್ರತಿಭಟನೆ

Jul 20 2024, 01:00 AM IST
ಸರ್ಕಾರವು ಖಾಸಗಿ ಕಂಪನಿಗಳ ಆಕ್ಷೇಪಕ್ಕೆ ಮಣಿದು ಈ ಮಸೂದೆಯನ್ನು ಅಂಗೀಕರಿಸಲು ಇನ್ನೂ ಸಮಗ್ರ ಚರ್ಚೆ ಅವಶ್ಯಕತೆ ಇದೆ ಎಂದು ಮಸೂದೆ ತಡೆಹಿಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲುಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

Jul 20 2024, 12:54 AM IST
ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ನೀಡುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ ಸರ್ಕಾರದ ನಿರ್ಧಾರ ಮತ್ತು ಮೀಸಲಾತಿಗೆ ಅಪಸ್ವರ ಎತ್ತಿರುವ ಕಂಪನಿಗಳ ಧೋರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣದಿಂದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ತರುವ ಮಸೂದೆ ಮುಂದೂಡಿಕೆ ಭಾರೀ ಆಕ್ರೋಶ - ಹೆಚ್ಚಾದ ಕಿಚ್ಚು

Jul 19 2024, 01:46 AM IST

 ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ  ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಸಂಘ ಸೇರಿ ಹಲವು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶಗೊಂಡಿದ್ದು, ಮಸೂದೆ ಜಾರಿ ಮಾಡದಿದ್ದರೆ ಕನ್ನಡಿಗರ ದಂಗೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಉದ್ಯಮಿಗಳ ವಿರೋಧಕ್ಕೆ ಖಂಡನೆ

Jul 19 2024, 12:50 AM IST
ಖಾಸಗಿ ವಲಯಗಳ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಪಡಿಸುವ ಮಸೂದೆಗೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮಂಡಿಸಲು ಮುಂದಾಗುವ ವೇಳೆಗೆ ಕೆಲ ಉದ್ಯಮಿಗಳು ವಿರೋಧ ಮಾಡಿರುವುದಕ್ಕೆ ತಡೆ ನೀಡಿರುವುದು ಸರಿಯಲ್ಲ.

ಖಾಸಗಿ ಕಂಪನಿಯಲ್ಲಿ ಕನ್ನಡಿಗರಿಗೆ ಉದ್ಯೋಗ: ಸರ್ಕಾರದ ದ್ವಿಮುಖ ನೀತಿಗೆ ಖಂಡನೆ

Jul 19 2024, 12:46 AM IST
Employemnt Kannadigas in private: condemned, government policy

ಉದ್ಯೋಗ ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Jul 19 2024, 12:45 AM IST
ರಾಜ್ಯ ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಹಿಂಪಡೆದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಿಗರಿಗೆ ಉದ್ಯೋಗ ಮೀಸಲು ನಾಸ್ಕಾಂ ವಿರೋಧ : ಕಾಂಗ್ರೆಸ್‌ ಸರ್ಕಾರದ ನಿರ್ಧಾರ ನಿರಾಶಾದಾಯಕ

Jul 18 2024, 09:49 AM IST

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.

ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕವಾಗಿ ತಡೆ

Jul 18 2024, 01:31 AM IST
ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಗುರುವಾರ ವಿಧೇಯಕ ಮಂಡನೆ ನಡೆಸಲು ಸಜ್ಜಾಗಿದ್ದ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.

ಉದ್ಯೋಗ ನೀಡಲು ಕೈಗಾರಿಕೆ ಅತ್ಯಾವಶ್ಯಕ: ಸಚಿವ ಡಾ.ಎಂ.ಸಿ.ಸುಧಾಕರ್

Jul 14 2024, 01:36 AM IST
ಒಂದಡೆ ಕೃಷಿಭೂಮಿ ಬಿಡುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ಇನ್ನೊಂದಡೆ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡಬೇಕಾದರೆ ಕೈಗಾರಿಕೆಗಳನ್ನು ತರಲೇಬೇಕು. ಕೈಗಾರಿಕೆಗಳನ್ನು ಆಕಾಶದಲ್ಲಿ ಸ್ಥಾಪಿಸಲಾಗುತ್ತದೆಯೇ,
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved