• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ ಪ್ರಗತಿ: ಸ್ಥಳದಲ್ಲೇ ೨೪೬೮ ಅಭ್ಯರ್ಥಿಗಳಿಗೆ ಉದ್ಯೋಗ..

Jun 09 2024, 01:39 AM IST
ಟೊಯೋಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈ. ಲಿ., ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್‌ಶಿಪ್ ಟ್ರೈನಿ ಹುದ್ದೆಗೆ ೧೨ ಅಭ್ಯರ್ಥಿಗಳನ್ನು ೪ ಲಕ್ಷ ವಾರ್ಷಿಕ ವೇತನಕ್ಕೆ ಆಯ್ಕೆ ಮಾಡಿದೆ.

ಉದ್ಯೋಗ ನೀಡುವಲ್ಲಿ ಕನ್ನಡಿಗರಿಗೆ ಅನ್ಯಾಯ

Jun 09 2024, 01:31 AM IST
ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ನಾರಾಯಣಗೌಡರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಿದ ಪರಿಣಾಮ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಾಯ್ದೆ ತರಲಾಗಿದೆ.

ವಿದೇಶದಲ್ಲಿ ಉದ್ಯೋಗ ವ್ಯಾಮೋಹ ಕುರಿತು ಬೀದಿ ನಾಟಕ ಪ್ರದರ್ಶನ

Jun 08 2024, 12:34 AM IST
ದಾವಣಗೆರೆಯ ರಾಂ ಅಂಡ್ ಕೋ ಸರ್ಕಲ್‌ನಲ್ಲಿ ದವನ್ ಕಾಲೇಜು ವಿದ್ಯಾರ್ಥಿಗಳು ವಿದೇಶದಲ್ಲಿ ಉದ್ಯೋಗ ವ್ಯಾಮೋಹ ಕುರಿತು ಬೀದಿ ನಾಟಕ ಪ್ರದರ್ಶಿಸಿದರು.

ನೀರಾವರಿ ಯೋಜನೆ, ಉದ್ಯೋಗ ಸೃಷ್ಟಿಗೆ ಆದ್ಯತೆ

Jun 08 2024, 12:34 AM IST

ಬಂಗಾರಪೇಟೆ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಪ್ರತಿನಿತ್ಯ30 ಸಾವಿರಕ್ಕೂ ಹೆಚ್ಚು ಯುವಕ ಯುವತಿಯರು ಉದ್ಯೋಗ ಅರಸಿ ಬೆಂಗಳೂರಿಗೆ ಹೋಗಿಬರುತ್ತಾರೆ. ಅದನ್ನು ತಪ್ಪಿಸಲು ಬಿಜಿಎಲ್ ಪ್ರದೇಶದಲ್ಲಿ ಉತ್ದಾದನಾ ಘಟಕ ಸ್ಥಾಪನೆಯಾಗಬೇಕು,

ಬಯಲು ಸೀಮೆಯ ಬೆಂಗಾಡಿನಲ್ಲಿ ಉದ್ಯೋಗ ಪರ್ವ ಆರಂಭ

Jun 08 2024, 12:34 AM IST
ಚಳ್ಳಕೆರೆ ನಗರದ ಜಿಟಿಟಿಸಿ ಕೇಂದ್ರದ ಸಭಾಂಗಣದಲ್ಲಿ ಕಂಪನಿಗಳಲ್ಲಿ ಉದ್ಯೋಗ ಪಡೆದ 68 ವಿದ್ಯಾರ್ಥಿಗಳಿಗೆ ಶಾಸಕ ಟಿ. ರಘುಮೂರ್ತಿ ಆದೇಶ ಪತ್ರ ನೀಡಿದರು.

ಮಾತು ಬಾರದವನಿಗೆ ಉದ್ಯೋಗ ಖಾತ್ರಿಯೇ ಆಸರೆ

Jun 04 2024, 12:32 AM IST
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯು ಕೇವಲ ವಯಸ್ಕರು, ವೃದ್ಧರಿಗಷ್ಟೇ ಅಲ್ಲದೇ, ಅಂಗವಿಕಲರ ಕುಟುಂಬದ ನಿರ್ವಹಣೆಗೂ ಕೂಡ ಆಸರೆಯಾಗಿದೆ.

ವಿದೇಶಿ ಉದ್ಯೋಗ: ಜನಮನ ಸೆಳೆದ ಬೀದಿನಾಟಕ

May 29 2024, 12:58 AM IST
"ನೋಡಿದ್ದು ಸುಳ್ಳಾಗಬಹುದು, ಕೇಳಿದ್ದು ಸುಳ್ಳಾಗಬಹುದು, ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. " - ಹೀಗೆ ಬೋರ್ಗರೆದ ದನಿ ಮಂಗಳವಾರ ನಗರದ ರಾಮ್ ಅಂಡ್ ಕೋ ಸರ್ಕಲ್‌ನಲ್ಲಿ ನೆರೆದಿದ್ದವರ ಮನಮುಟ್ಟಿತು. ನಗರದ ದವನ್ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಹರಳೆಣ್ಣೆ ಕೊಟ್ರ ಬಸಪ್ಪ ಸರ್ಕಲ್ (ರಾಮ್ ಅಂಡ್ ಕೋ ಸರ್ಕಲ್)ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವಪೀಳಿಗೆಯಲ್ಲಿ, ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರನ್ನು ಬೀದಿನಾಟಕ ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು.

7000 ಐಐಟಿ ಪದವೀಧದರಿಗೆ ಇನ್ನೂ ಉದ್ಯೋಗ ಆಫರ್‌ ಇಲ್ಲ

May 24 2024, 01:05 AM IST
ಭಾರತದ ಹೆಮ್ಮೆಯ ತಂತ್ರಜ್ಞಾನ ಶಿಕ್ಷಣ ಸಂಸ್ಥೆಯಾದ ಐಐಟಿ ಸೇರುವುದು ಬಹುತೇಕರ ಕನಸು. ಆ ಸಂಸ್ಥೆಗೆ ಸೇರಿದಲ್ಲಿ ಜೀವನದಲ್ಲಿ ಉದ್ಯೋಗ ಹುಡುಕುವ ಪ್ರಮೇಯವೇ ಬರುವುದಿಲ್ಲ ಎಂದು ಹಲವರ ನಂಬಿಕೆ.

ಚಂದ್ರಶೇಖರ ಭಾರತೀ ಐಟಿಐ ಕಾಲೇಜಲ್ಲಿ ಉದ್ಯೋಗ ಮೇಳ

May 22 2024, 12:50 AM IST
ಸಂಸ್ಥೆಯ ಸಂಸ್ಥಾಪಕ, ದಿ.ಹಾರನಹಳ್ಳಿ ರಾಮಸ್ವಾಮಿಯವರ ಆಶಯದಂತೆ ಇಂದು ನಮ್ಮ ಸಂಸ್ಥೆಯ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರು ಈ ಕಾಲೇಜನ್ನು ತೆರೆದು ಅನೇಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಕಾರಣರಾಗಿದ್ದಾರೆ.

ಉದ್ಯೋಗ ಖಾತ್ರಿ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಿ: ರಮೇಶ ಸುಲ್ಪಿ ಕರೆ

May 22 2024, 12:46 AM IST
ಇದ್ದ ಊರಲ್ಲೇ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ 100 ದಿನ ಉದ್ಯೋಗ ಖಾತ್ರಿ ಇದ್ದು, ಬೇಸಿಗೆ ಮುಗಿಯುವವರೆಗೂ ನಿಮ್ಮ ಕೂಲಿ ಪೂರ್ಣಗೊಳಿಸಬೇಕು
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved