• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ನೀಡುವಲ್ಲಿ ಸ್ಥಳಿಯರಿಗೆ ಅದ್ಯತೆ ನೀಡಿ

May 20 2025, 01:09 AM IST
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಹೇಂದ್ರ ಏರೋಸ್ಪೇಸ್ ಕಂಪನಿಯ ಎರಡನೇ ಶಾಖೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೋಲಾರ ಜಿಲ್ಲೆಯ ಜನತೆಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಮಾಡುವುದು ಕಂಪನಿಗಳ ಜವಾಬ್ದಾರಿಯಾಗಬೇಕು. ಯಾವುದೇ ಕೆಲಸವಾಗಲಿ ಜಿಲ್ಲೆಯವರಿಗೆ ಹೆಚ್ಚಿನ ಆದ್ಯತೆ ನೀಡಬೇಕು.

ಹಾನಗಲ್ಲಿನಲ್ಲಿ 55 ಜನರಿಗೆ ಉದ್ಯೋಗ ಆದೇಶಪತ್ರ ವಿತರಣೆ

May 19 2025, 12:18 AM IST
ಜಪಾನ್ ಮೂಲದ ಎಂಎನ್‌ಸಿ ಕಂಪನಿ ಯಜೂಕಿ ಇಂಡಿಯಾ ಪ್ರೈವೇಟ್ ಲಿ.ನ ಮುಖ್ಯಸ್ಥರು ಸಂದರ್ಶನ ಕೈಗೊಂಡು 55 ಯುವಕ, ಯುವತಿಯರಿಗೆ ಉದ್ಯೋಗ ನೇಮಕಾತಿ ಆದೇಶಪತ್ರ ನೀಡಿದರು.

ಮೇ ೨೧ರಂದು ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಡಾ.ಎಂ.ಎಸ್.ಪ್ರಭುಸ್ವಾಮಿ

May 16 2025, 02:01 AM IST
ಮೈಸೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಹಾಗೂ ಲೀಡ್ ಟ್ರೈನಿಂಗ್ ಅಂಡ್ ಕಾರ್ಪೋರೇಟ್ ಸಲ್ಯೂಷನ್ಸ್ ವತಿಯಿಂದ ಮೇ ೩೧ರಂದು ಮೈಸೂರಿನ ಚಿಕ್ಕಹಳ್ಳಿ ಬಡಾವಣೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ; ಪ್ರಾಧ್ಯಾಪಕ ಗೋವಿಂದರಾಜು

May 16 2025, 01:51 AM IST
ಹೊಸ ಯುಗದ ಆವಿಷ್ಕಾರವಾದ ಕೃತಕ ಬುದ್ಧಿ ಮತ್ತೆ ಆಧಾರಿತ ಚಾಟ್ ಜಿಪಿಟಿಯಂತಹ ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆ ಸಂವಹನ ಕೌಶಲ್ಯವನ್ನು ಹೆಚ್ಚು ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಬಲಿಜ ಸಮುದಾಯ ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ 2ಎಗೆ ಸೇರಿಸಲು ಮನವಿ

May 14 2025, 02:09 AM IST
ಸತತ ಒತ್ತಾಯದ ನಂತರ, 2011ರಲ್ಲಿ ಶಿಕ್ಷಣದ ಉದ್ದೇಶಕ್ಕೆ ಮಾತ್ರ 2ಎ ಪ್ರವರ್ಗದ ಸೌಲಭ್ಯ ಕಲ್ಪಿಸಲಾಯಿತು

ಕ್ರೀಡೆಯಿಂದ ಆರೋಗ್ಯದ ಜೊತೆಗೆ ಉದ್ಯೋಗ ಸೃಷ್ಟಿ

May 14 2025, 12:01 AM IST
ಗುಂಡ್ಲುಪೇಟೆ ಜೆಎಸ್‌ಎಸ್‌ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರೊ.ಮೊರಬದ ಮಲ್ಲಿಕಾರ್ಜುನ ಬಹುಮಾನ ವಿತರಿಸಿದರು.

ಉದ್ಯೋಗ ಸೃಷ್ಟಿಸಲು ಕೈಗಾರಿಕಾ ಪ್ರದೇಶ ಸ್ಥಾಪನೆ: ಎಸ್.ಎನ್.ನಾರಾಯಣಸ್ವಾಮಿ

May 13 2025, 11:51 PM IST
ಪ್ರತಿನಿತ್ಯ ಉದ್ಯೋಗಕ್ಕಾಗಿ ಯುವಕರು ಮತ್ತು ಯುವತಿಯರು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಏಳು ನೂರು ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಪ್ರದೇಶ ಮತ್ತು ನಗರಾಭಿವೃದ್ಧಿ ಪ್ರದೇಶವನ್ನು ನಿರ್ಮಾಣ ಮಾಡಲು ಜಮೀನನ್ನು ಮಂಜೂರು ಮಾಡಿಸಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.

ಅಂಗವಿಕಲ ದಂಪತಿಗೆ ಉದ್ಯೋಗ ಖಾತ್ರಿ ಯೋಜನೆ ಊರುಗೋಲು!

May 13 2025, 01:33 AM IST
ದೈಹಿಕ ನ್ಯೂನತೆ ಇರುವವರನ್ನು ಜನ ನೋಡುವುದೇ ಬೇರೆ ರೀತಿ ಇರುತ್ತದೆ. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ ಎನ್ನುವುದು ಹಲವರ ಊಹೆ. ಆದರೆ ತಾವು ಕೂಡ ದುಡಿದು ಸ್ವಾವಲಂಬಿಗಳಾಗಬಹುದು ಎನ್ನುವುದಕ್ಕೆ ಈ ವಿಶೇಷ ಚೇತನ ದಂಪತಿ ಸಾಕ್ಷಿಯಾಗಿದ್ದಾರೆ.

ಸ್ತ್ರೀಯರಿಗೆ ಶೇ. 60ರಷ್ಟು ಉದ್ಯೋಗ ನೀಡುವ ಗುರಿ: ಜಿಪಂ ಸಿಇಒ ರುಚಿ ಬಿಂದಲ್

May 13 2025, 01:20 AM IST
ಪ್ರತಿಶತ 50ರಿಂದ 60ರಷ್ಟು ಮಹಿಳೆಯರಿಗೆ ಉದ್ಯೋಗವಕಾಶ ನೀಡುವ ಗುರಿ ಹೊಂದಲಾಗಿದೆ.

ಮೇ ೧೭ರಂದು ಮಂಡ್ಯದಲ್ಲಿ ಶಿಕ್ಷಕರ ಉದ್ಯೋಗ ಮೇಳ

May 06 2025, 12:18 AM IST
ಉದ್ಯೋಗ ಮೇಳವು ಬೆಳಗ್ಗೆ ೮ ರಿಂದ ೪ ಗಂಟೆಯವರೆಗೆ ನಡೆಯಲಿದ್ದು, ಮೈಸೂರು ಶೈಕ್ಷಣಿಕ ವಿಭಾಗದ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಇನ್ನಿತರ ಜಿಲ್ಲೆಗಳ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಸಂದರ್ಶನದ ಮೂಲಕ ಶಿಕ್ಷಕರನ್ನು ಆಯ್ಕೆ ಮಾಡಲಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved