• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಿರಾಫ್ರಾ ಟೆಕ್ನಾಲಜೀಸ್‌-ಬಂಟಕಲ್ ಎಂಜಿನಿಯರಿಂಗ್ ಕಾಲೇಜ್ ಒಡಂಬಡಿಕೆ

May 23 2025, 12:10 AM IST
ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗವು ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳು ಮತ್ತು ಎಂಬೆಡೆಡ್ ಸಾಫ್ಟ್‌ವೇರ್ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವ ಬೆಂಗಳೂರಿನ ಮಿರಾಫ್ರಾ ಟೆಕ್ನಾಲಜಿಸ್ ಜೊತೆ ಒಡಂಬಡಿಕೆಗೆ ಸಹಿ ಹಾಕಿದೆ.

ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಲೋತ್ಸವ

May 18 2025, 01:13 AM IST
ರಾಜ್ಯದ ಗಮನ ಸೆಳೆದಿರುವ ಕಾಲೇಜಿನ ಕಲೋತ್ಸವ ಕಾರ್ಯಕ್ರಮಕ್ಕೆ ವಿವಿಧ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಈ ಕಲೋತ್ಸವದಲ್ಲಿ ಸಿನಿಮಾ ತಾರೆಯರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ವ್ಯಕ್ತಿಗಳನ್ನು ಆಹ್ವಾನಿಸಿದ್ದು, ಕಾರ್ಯಕ್ರಮವನ್ನು ವರ್ಣರಂಜಿತವಾಗಿ ಆಚರಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ.

ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶೃಂಗ 2025ರ ಸಂಭ್ರಮ ಸಂಪನ್ನ

Apr 01 2025, 12:45 AM IST
ನಗರದ ಜೈನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಎರಡನೇ ದಿನದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶೃಂಗ-2025ದ ಸಮಾರೋಪ ಸಮಾರಂಭ ಶನಿವಾರ ಸಂಜೆ ಕಾಲೇಜಿನ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.

ಜಾತ್ರೆ ಮುಗಿಸಿ ಮಸಣ ಸೇರಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ

Mar 26 2025, 01:36 AM IST
ಕುಣಿಗಲ್: ಗ್ರಾಮದ ಹಬ್ಬ ಮುಗಿಸಿ ಅಣ್ಣನ ಜೊತೆ ಕಾಲೇಜಿಗೆ ಹೊರಟ ಎಂಜಿನಿಯರಿಂಗ್ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಮಸಣ ಸೇರಿದ ದಾರುಣ ಘಟನೆ ಕುಣಿಗಲ್ ಪಟ್ಟಣದ ಅಂಚೆಪಾಳ್ಯದ ಬಳಿ ನಡೆದಿದೆ.

ಕೆನರಾ ಎಂಜಿನಿಯರಿಂಗ್ ಕಾಲೇಜಿಗೆ ಟಿಸಿಎಸ್ ಟೆಕ್‍ಬೈಟ್ಸ್ ಕ್ವಿಜ್ ಪ್ರಶಸ್ತಿ

Mar 21 2025, 12:30 AM IST
ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಮತ್ತು ಬೋರ್ಡ್ ಫಾರ್ ಐಟಿ ಎಜುಕೇಶನ್ ಸ್ಟ್ಯಾಂಡಡ್ರ್ಸ್ (ಬೈಟ್ಸ್) ಜಂಟಿಯಾಗಿ ಮಂಗಳೂರಿನಲ್ಲಿ ಆಯೋಜಿಸಿದ್ದ ಟಿಸಿಎಸ್ ಟೆಕ್‍ಬೈಟ್ಸ್ 16ನೇ ಆವೃತ್ತಿಯ ಸ್ಪರ್ಧೆಯಲ್ಲಿ ಕೆನರಾ ಎಂಜಿನಿಯರಿಂಗ್ ಕಾಲೇಜಿನ ನಿತಿನ್ ಬಿ.ಆರ್ ಪ್ರಶಸ್ತಿ ಗೆದ್ದಿದ್ದಾರೆ.

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Mar 05 2025, 12:32 AM IST
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಉಲ್ಲಾಸ ವೀರಪ್ಪ ಹುದಲಿ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ವಿದ್ಯುತ್ ಶಕ್ತಿ ಜಾಗೃತಿ ಜಾಥಾ

Mar 04 2025, 12:30 AM IST
ಆಧುನಿಕ ಜಗತ್ತು ಇಂದು ವಿದ್ಯುತ್ ಶಕ್ತಿಯ ಪ್ರಭಾವದಿಂದಲೇ ನಡೆಯುತ್ತಿದೆ. ವಿದ್ಯುತ್ ಇಲ್ಲದ ಜಗತ್ತು ಉಹಿಸಲು ಅಸಾಧ್ಯವಾಗಿದೆ.

ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಎಂಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

Jan 16 2025, 12:49 AM IST
ಮೈಸೂರಿನ ನಾಗನಹಳ್ಳಿ ನಿವಾಸಿ ಶಿವರಾಜುರ ಪುತ್ರ ಶರತ್.ಎಸ್ (19) ಮೃತ ಯುವಕ. ಈತ ಎಂಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಬುಧವಾರ ತನ್ನ 3 ಮಂದಿ ಸ್ನೇಹಿತರೊಂದಿಗೆ ಬಲಮುರಿ ಬಳಿಯ ಕಾವೇರಿ ನದಿಯಲ್ಲಿ ಆಟವಾಡಿ ನಂತರ ಈಜಲು ತೆರಳಿದ್ದಾರೆ.

ಜಪಾನ್‌ನ ಸೋಜೊ ವಿಶ್ವವಿದ್ಯಾನಿಲಯ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಒಡಂಬಡಿಕೆ

Dec 17 2024, 01:04 AM IST
ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.

ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ 2348 ಸೀಟುಗಳ ಬ್ಲಾಕಿಂಗ್‌ ಕೇಸ್‌: 3 ವಿಶೇಷ ತಂಡ ರಚನೆ

Nov 21 2024, 01:45 AM IST
ರಾಜ್ಯ ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ 2348 ಸೀಟುಗಳ ಬ್ಲಾಕಿಂಗ್‌ ಪ್ರಕರಣ ಸಂಬಂಧ ತನಿಖೆಗೆ ಮೂರು ವಿಶೇಷ ತಂಡಗಳನ್ನು ಉತ್ತರ ವಿಭಾಗದ ಡಿಸಿಪಿ ಸೈದಲು ಅಡಾವತ್ ನೇಮಿಸಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved