• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸದುರ್ಗಕ್ಕೆ ಎಂಜಿನಿಯರಿಂಗ್ ಕಾಲೇಜು ಮಂಜೂರು: ಶಾಸಕ ಬಿ.ಜಿ.ಗೋವಿಂದಪ್ಪ

Jul 28 2024, 02:07 AM IST
ಹೊಸದುರ್ಗದಲ್ಲಿ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.

ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಸ್ವಾಯತ್ತ ಸ್ಥಾನಮಾನ

Jul 08 2024, 12:33 AM IST
ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಂಗಳೂರು ವಿವಿ ಅಧೀನದಲ್ಲಿದ್ದ ಆಳ್ವಾಸ್ ಪದವಿ ಕಾಲೇಜು ೨೦೨೩-೨೪ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದೆ.

ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಲ್ಲಿ ಯೋಗ ದಿನಾಚರಣೆ

Jun 26 2024, 12:35 AM IST
ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯೋಗ ದಿನಾಚರಣೆ ನಡೆಯಿತು. ಆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕನಸು ಈಡೇರಿಸಿದ ಸಿಎಂ ಸಿದ್ದರಾಮಯ್ಯ

Jun 23 2024, 02:04 AM IST
ಚಳ್ಳಕೆರೆ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಎಂಜಿನಿಯರಿಂಗ್ ವಿದ್ಯಾಭ್ಯಾಸ ಜೀವನ ನೋಡುವ ದೃಷ್ಟಿಕೋನ ಬದಲಿಸಬಲ್ಲದು: ಬಸವರಾಜ

Jun 01 2024, 01:45 AM IST
ಎಂಜಿನಿಯರಿಂಗ್ ವಿದ್ಯಾಭ್ಯಾಸ ಜೀವನವನ್ನು ನೋಡುವ ದೃಷ್ಟಿಕೋನ ಬದಲಾಗಿಸುತ್ತದೆ ಎಂದು ಕೂಡ್ಲಿಗಿ- ಕೊಟ್ಟೂರು ವಲಯ ಅಬಕಾರಿ ಇನ್‌ಸ್ಪೆಕ್ಟರ್‌ ಜಿ.ಸಿ.ಬಸವರಾಜ ಹೇಳಿದ್ದಾರೆ.

ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ

May 26 2024, 01:31 AM IST
ಶಿಕ್ಷಣದ ಮೂಲಕ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿವಿ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ತಿಳಿಸಿದರು.

ಕುಶಾಲನಗರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ

May 25 2024, 12:49 AM IST
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ನಡೆಯಿತು. ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ. ಸುಬ್ಬರಾಯ ಕಾರ್ಯಕ್ರಮ ಉದ್ಘಾಟಿಸಿದರು.

ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣದ ವ್ಯಾಮೋಹದಿಂದ ಹೊರಬನ್ನಿ: ಕೆ.ಬಿ.ಚಂದ್ರಶೇಖರ್

May 12 2024, 01:16 AM IST
ಶಿಕ್ಷಣ ಎಂದರೆ ಕೇವಲ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಎನ್ನುವ ಭ್ರಮೆಗೆ ನಮ್ಮ ಪೋಷಕರು ಮತ್ತು ವಿದ್ಯಾರ್ಥಿಗಳು ಒಳಗಾಗಿದ್ದಾರೆ. ಇದರಿಂದ ಹೊರಬೇಕು. ಪದವಿ ಶಿಕ್ಷಣದಲ್ಲಿ ಲೋಕ ಜ್ಞಾನವಿದೆ. ಅಧ್ಯಾಪಕ ವೃತ್ತಿಯಿಂದ ಹಿಡಿದು ಕೆಎಎಸ್, ಐಎಎಸ್, ಐಪಿಎಸ್ ಪರೀಕ್ಷೆಗಳು ಸೇರಿದಂತೆ ಎಲ್ಲ ಸಾಮಾನ್ಯ ಜ್ಞಾನದ ಪರೀಕ್ಷೆಗಳನ್ನು ಎದುರಿಸುವ ತಾಕತ್ತು ನಮ್ಮ ವಿದ್ಯಾರ್ಥಿಗಳಿಗೆ ಪದವಿ ಕಲಿಕೆಯಿಂದ ಬರುತ್ತದೆ.

ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮುಕ್ತ ದಿನ ಯಶಸ್ವಿ

Apr 29 2024, 01:37 AM IST
ಸಮಸ್ಯೆ ಆಧಾರಿತ ಕಲಿಕೆಯ ಪ್ರಾಮುಖ್ಯತೆ, ಎಂಜಿನಿಯರಿಂಗ್ ಭೂದೃಶ್ಯದಲ್ಲಿ ವ್ಯವಹಾರ ರೂಪಾಂತರ ಮತ್ತು ಅಂತರಶಿಸ್ತೀಯ ವಿಧಾನವು ಸಮಾಜದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲ ಭವಿಷ್ಯದ ಎಂಜಿನಿಯರ್‌ ಗಳನ್ನು ರೂಪಿಸುವಲ್ಲಿ ಈ ಅಂಶಗಳು ಹೇಗೆ ನಿರ್ಣಾಯಕವಾಗಿವೆ

ಆಳ್ವಾಸ್ ಎಂಜಿನಿಯರಿಂಗ್, ತಂತ್ರಜ್ಞಾನ ಕಾಲೇಜಿನಲ್ಲಿ ಸೈಬರ್ ತರಬೇತಿ

Feb 20 2024, 01:47 AM IST
ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್ (ಸಿಎಸ್‌ಎಫ್‌ಎಸ್)’ ತರಬೇತಿ ಉದ್ಘಾಟನೆಯಾಗಿದೆ. ಕರ್ನಾಟಕದ ೧೫ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ದ ೫೦ ಜನ ವಿದ್ಯಾರ್ಥಿಗಳು ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದು, ಸೈಬರ್ ಸೆಕ್ಯುರಿಟಿಗೆ ಸಂಬಂಧಿ ೨೦೦ ಗಂಟೆಗಳ ತರಬೇತಿ ಪಡೆಯಲಿದ್ದಾರೆ.
  • < previous
  • 1
  • 2
  • 3
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved