• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿ-ದಾಖಲೆ ಸಲ್ಲಿಕೆ : ಕೃಷ್ಣ ಭೈರೇಗೌಡ

Aug 16 2024, 12:54 AM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್‌ ನಲ್ಲಿ ದಾವೆ ಹೂಡಿದ್ದಾರೆ. 

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಡಿಎಂಕೆಯವರನ್ನು ಒಪ್ಪಿಸಿ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 08 2024, 01:30 AM IST
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರವೂ ಸಹಕಾರ ನೀಡಬೇಕು. ಕೇಂದ್ರವೇ ಎಲ್ಲವನ್ನೂ ಮಾಡಲಾಗದು. ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿ ಒಪ್ಪಿಸಿದಲ್ಲಿ ನಾನು ಪ್ರಧಾನಿಯವರ ಬಳಿ ಮಾತನಾಡಿ ಒಪ್ಪಿಸುತ್ತೇನೆ ಎಂದಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಗೆ ಅಧಿಕಾರ ದಾಹ: ಸಚಿವ ಪ್ರಿಯಾಂಕ್ ಖರ್ಗೆ

Aug 07 2024, 01:06 AM IST
ಕಾಂಗ್ರೆಸ್‌ನವರಿಗೆ ಹೋರಾಟ ಹೊಸದೇನಲ್ಲ. ನಮ್ಮ ರಾಜ್ಯದ ಸಂಪತ್ತು ಉಳಿಸಲಿಕ್ಕೆ ನಾವು ರಾಜ್ಯದಲ್ಲಿ ಹೋರಾಟ ಮಾಡಿದ್ದೇವೆ. ನಾಡು, ನುಡಿ, ಜಲಕ್ಕಾಗಿ ಪಾದಯಾತ್ರೆ ಮಾಡಿದ್ದೇವೆ. ಆದರೆ, ಬಿಜೆಪಿ-ಜೆಡಿಎಸ್‌ನವರ ಪಾದಯಾತ್ರೆ ಏಕೆಂದು ಯಾರಿಗೂ ತಿಳಿಯುತ್ತಿಲ್ಲ. ಸದನದಲ್ಲಿ ಅವಕಾಶ ಕೊಟ್ಟರೂ ಚರ್ಚೆ ಮಾಡಲಿಲ್ಲ. ಈಗ ಮೈಸೂರು ಚಲೋ ಮಾಡುತ್ತಿದ್ದಾರೆ.

ನಿಮ್ಮ ಕುಟುಂಬದ ಆಸ್ತಿಲೆಕ್ಕ ಮೊದಲು ಕೊಡಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಡಿಕೆಶಿ ಪ್ರತಿ ಸವಾಲು

Aug 05 2024, 12:33 AM IST

ಆಸ್ತಿ ವಿಚಾರವಾಗಿ ಹಾದಿಬೀದಿಯಲ್ಲಿ ಮಾತನಾಡುವುದಲ್ಲ, ಸದನದಲ್ಲಿ ದಾಖಲೆ ಸಮೇತ ಚರ್ಚೆಗೆ ಬನ್ನಿ, ಸಾರ್ವಜನಿಕ ಚರ್ಚೆಯೇ ಬೇಕಿದ್ದರೆ ಯಾವುದಾದರೂ ಸುದ್ದಿವಾಹಿನಿಯಲ್ಲಿ ಕೂತು ಚರ್ಚೆಗೆ ನಾನು ಸಿದ್ಧ  

ಪೆನ್‌ಡ್ರೈವ್ ಪ್ರಕರಣ: ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಮೌನವೇಕೆ?: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 04 2024, 01:25 AM IST
ಪೆನ್‌ಡ್ರೈವ್ ಅನ್ನು ಮಾಜಿ ಶಾಸಕ ಪ್ರೀತಂಗೌಡ ಹಂಚಿದ್ದಾನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡದೆ ಮೌನವಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ರಾಮನಗರದಲ್ಲಿ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಮೃತನ ಹೆಸರಲ್ಲಿ ಮುಡಾ ಜಾಗ ಡಿನೋಟಿಫೈ: ಎಚ್‌.ಡಿ.ಕುಮಾರಸ್ವಾಮಿ

Jul 14 2024, 01:38 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತಾಗಿದ್ದು, ಮೃತಪಟ್ಟವರ ಹೆಸರಲ್ಲಿ ಜಮೀನು ಡಿ-ನೋಟಿಫಿಕೇಷನ್‌ ಆಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ವಿಐಎಸ್‌ಎಲ್ ಉಳಿಸಲು ಬದ್ಧ, ಕಾಲಾವಕಾಶ ನೀಡಿ: ಕೆಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Jul 01 2024, 01:49 AM IST
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭಾನುವಾರ ಭೇಟಿ ನೀಡಿದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಕಾರ್ಖಾನೆ ಸಂಸ್ಥಾಪಕ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ವಿಐಎಸ್ಸೆಲ್‌ಗೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚೆ: ಎಚ್‌.ಡಿ.ಕುಮಾರಸ್ವಾಮಿ

Jun 19 2024, 01:07 AM IST
ಬೆಂಗಳೂರಿನ ಕೆಐಓಸಿಎಲ್ ಕಚೇರಿಯಲ್ಲಿ ಮಂಗಳವಾರ ಜಾತ್ಯತೀತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಅವರ ನೇತೃತ್ವದ ವಿಐಎಸ್‌ಎಲ್ ಕಾರ್ಮಿಕ ನಿಯೋಗದೊಂದಿಗೆ ಮಂಗಳವಾರ ಕೇಂದ್ರ ಉಕ್ಕು ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಭೆ ನಡೆಸಿದರು.

ಕೇಂದ್ರ ಸಚಿವ ಸ್ಥಾನ: ಎಚ್‌.ಡಿ.ಕುಮಾರಸ್ವಾಮಿ ತವರಲ್ಲಿ ಸಂಭ್ರಮ ವಾತಾವರಣ

Jun 11 2024, 01:33 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಳೆನರಸೀಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಸತತವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿ, ಜೈಕಾರ ಕೂಗುತ್ತ, ಕುಣಿದು ಸಂಭ್ರಮಿಸಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved