• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ

Jun 03 2025, 09:11 AM IST

ರಾಜ್ಯ ಸರ್ಕಾರವು ಸೋಮವಾರ 12 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ

ನಿ. ಐಎಎಸ್‌ ಬಾಲಸುಬ್ರಮಣಿಯನ್‌, ಇಫ್ಕೋ ಎಂಡಿ ಯೋಗೇಂದ್ರ ಕುಮಾರ್‌ಗೆ ಕೃಷಿ ವಿವಿ ಗೌಡ

May 14 2025, 01:56 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಮೇ 15ರಂದು ನಡೆಯಲಿದ್ದು, ನಿವೃತ್ತ ಐಎಎಸ್‌ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಹಾಗೂ ಇಫ್ಕೋ ಇ-ಬಜಾರ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಯೋಗೇಂದ್ರ ಕುಮಾರ್‌ ಅವರಿಗೆ ಗೌರವ ಡಾಕ್ಟರೇಟ್‌ ಸೇರಿ 1271 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ್‌ ತಿಳಿಸಿದರು.

ಐಎಎಸ್‌ ತರಬೇತಿ ಸಂಸ್ಥೆ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ ಕಾರಣ: ಇನ್ ಸೈಟ್ಸ್‌ನ ಜಿ.ಬಿ.ವಿನಯ್ ಕುಮಾರ್

May 03 2025, 12:17 AM IST
ಸಣ್ಣ ಸಾಧನೆ ಮಾಡಲು ಕಾರಣಕರ್ತರಾಗಿದ್ದು ನನ್ನೂರು ಕಕ್ಕರಗೊಳ್ಳ ಗ್ರಾಮದ ಜನರು, ಶಿಕ್ಷಕರು, ಕುಟುಂಬದವರು ನೀಡಿದ ಪ್ರೋತ್ಸಾಹ, ಸಹಕಾರವೇ ಕಾರಣ ಎಂದು ಇನ್ ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಹೇಳಿದರು.

ಮೊದಲ ಯತ್ನದಲ್ಲೇ ಐಎಎಸ್‌ ಪಾಸ್‌ ಮಾಡಿದ ಕಾರ್ಕಳದ ಯುವಕ

Apr 27 2025, 01:45 AM IST
ಶೌಕತ್ ಅಜೀಂ, ಪ್ರಾಥಮಿಕ ಶಿಕ್ಷಣವನ್ನು ಕಾರ್ಕಳ ಉರ್ದು ಹಾಗೂ ವೆಂಕಟರಮಣ ಶಾಲೆಯಲ್ಲಿ ಮುಗಿಸಿ, ಬಳಿಕ ಹೈಸ್ಕೂಲ್ ಶಿಕ್ಷಣವನ್ನು ಭುವನೇಂದ್ರ ಹೈಸ್ಕೂಲ್‌ನಲ್ಲಿ, ಪಿಯುಸಿ ಶಿಕ್ಷಣವನ್ನು ಕೆಎಂಇಎಸ್‌ನಲ್ಲಿ, ಮೂಡುಬಿದಿರೆಯ ಮೈಟ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಶನ್‌ನಲ್ಲಿ ಎಂಜಿನಿಯರಿಂಗ್ ಮುಗಿಸಿದ್ದಾರೆ.

ಐಎಎಸ್‌ ಗುರಿಯಿದ್ದರೆ ನಮ್ಮಲ್ಲಿಗೆ ಬನ್ನಿ: ವಿನಯಕುಮಾರ

Apr 27 2025, 01:32 AM IST
ನೀವು ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಅದು ದಾದಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಎಸಗುವ ದ್ರೋಹ. ಅವರನ್ನು ಅವಮಾನ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.

ರೈತನ ಮಗ ಸರ್ಕಾರಿ ಶಾಲೆಯಲ್ಲಿ ಓದಿ ನಿರಂತರ ಪರಿಶ್ರಮದಿಂದ ಐಎಎಸ್‌ ಪಾಸಾದ

Apr 24 2025, 12:33 AM IST

ಹಳ್ಳಿಯಲ್ಲಿದ್ದು ಬೇಸಾಯ ಮಾಡುತ್ತಿರುವ ರೈತನ ಮಗ ನಿರಂತರ ಪರಿಶ್ರಮದಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 4ನೇ ಬಾರಿಗೆ ಪಾಸ್‌ ಮಾಡಿ ಐಎಎಸ್‌ ಅಧಿಕಾರಿಯಾಗಿ ಹೊರಹೊಮ್ಮಿದ್ದಾನೆ.

4ನೇ ಪ್ರಯತ್ನದಲ್ಲಿ ಐಎಎಸ್‌ ಉತ್ತೀರ್ಣರಾದ ಕೋಡಿಯಾಲ ಹೊಸಪೇಟೆ ಗ್ರಾಮದ ಸಚಿನ ಗುತ್ತೂರು

Apr 23 2025, 12:31 AM IST
ಇವರು ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗೆ ಹರಿಹರದ ಎಂಕೆಇಟಿ (ಸಿಬಿಎಸ್‌ಇ) ಸ್ಕೂಲಿನಲ್ಲಿ ವ್ಯಾಸಂಗ ಮಾಡಿದ್ದರು. ಪಿಯುಸಿಯನ್ನು ದಾವಣಗೆರೆಯ ವೈಷ್ಣವಿ ಚೇತನ ಕಾಲೇಜಿನಲ್ಲಿ ಮುಗಿಸಿದ್ದಾರೆ.

ಕೇಂದ್ರ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಅರವಿಂದ್‌ ಶ್ರೀವಾತ್ಸವ

Apr 19 2025, 12:36 AM IST

ಕೇಂದ್ರ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ, ಕರ್ನಾಟಕ ಕೇಡರ್‌ನ ಅರವಿಂದ್‌ ಶ್ರೀವಾತ್ಸವ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

ಐಎಎಸ್‌ ಮಾಡಲು ಇಚ್ಛಿಸಿದರೆ ಖರ್ಚು ಭರಿಸಲು ಸಿದ್ಧ: ಶಾಸಕಿ ನಯನಾ ಮೋಟಮ್ಮ

Apr 10 2025, 01:02 AM IST
ಚಿಕ್ಕಮಗಳೂರು, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತು ವೈದ್ಯರು, ಇಂಜಿನಿಯರ್ ಗಳು ಆಗಬೇಕು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳು ಐಎಎಸ್ ಮಾಡಲು ಇಚ್ಛಿಸಿದರೆ ಅವರ ಒಂದು ವರ್ಷದ ವಿದ್ಯಾಭ್ಯಾಸದ ಖರ್ಚನ್ನು ಭರಿಸುವುದಾಗಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹೇಳಿದ್ದಾರೆ.

ಐಎಎಸ್‌ ಪ್ರಶಿಕ್ಷಣಾರ್ಥಿಗಳಿಗೆ ಹರಪನಹಳ್ಳಿಯಿಂದ ನರೇಗಾ ಮಾಹಿತಿ: ಅನಿರುದ್ಧ ಶ್ರವಣ್

Mar 04 2025, 12:30 AM IST
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ 2024ರ ಬ್ಯಾಚ್‌ನ ನಾಗರಿಕ ಸೇವೆಗಳ ಪ್ರಶಿಕ್ಷಣಾರ್ಥಿಗಳಿಗೆ ಶುಕ್ರವಾರ ವಿಡಿಯೋ ಸಂವಾದ ಮೂಲಕ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಪಂ ವ್ಯಾಪ್ತಿಯ ಕೂಲಿಕಾರರೊಂದಿಗೆ ಕಾಮಗಾರಿ ಸ್ಥಳದಿಂದಲೇ ಚರ್ಚಿಸಿ ಮಾಹಿತಿ ನೀಡಲಾಯಿತು.
  • < previous
  • 1
  • 2
  • 3
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved