ಸಾಮಾಜಿಕ ಕಳಕಳಿ ಕಾರ್ಯಗಳಿಗೆ ಕಂಪನಿ ಲಾಭ ಶ್ಲಾಘನೀಯ
Jan 30 2025, 12:30 AM ISTಕಂಪನಿಗಳು ತಮಗೆ ಬಂದ ಲಾಭಾಂಶವನ್ನು ಸಾಮಾಜಿಕ ಕಳಕಳಿ ಹಾಗೂ ಶಾಲಾ ಕಾಲೇಜು, ಆಸ್ಪತ್ರೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಧನ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಬೆಂಗಳೂರಿನ ಹುವಾಯಿ ಟೆಕ್ನಾಲಜಿ ಕಂಪನಿಯ ಉಪಾಧ್ಯಕ್ಷ ಸತೀಶ ಹಂಪಾಳಿ ಹೇಳಿದರು.