ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿ ಸರ್ವೇ
- 2022ರ ಹಾವೇರಿ ಸಾಹಿತ್ಯ ಸಮ್ಮೇಳನದ ಸಾಹಿತ್ಯಾಸಕ್ತರ ಸಮೀಕ್ಷೆ ನಡೆಸಿ ವರದಿ
- ಕನ್ನಡ ಭಾಷೆಯಲ್ಲಿಯೇ ಜ್ಞಾನಸಂಪತ್ತು, ಮಾಹಿತಿ ಸಿಗಬೇಕು ಎಂಬ ಅಂಶ ವರದಿಯಲ್ಲಿ ಬಹಿರಂಗ
ಓಪನ್ ಎಐ ನ ಆರ್ಟಿಫಿಶಿಯಲ್ ಇಂಟಲಿಜೆನ್ಸ್ನ ಸಂಶೋಧಕರಾಗಿ ಕೆಲಸ ಮಾಡಿದ್ದ ಹಾಗೂ ಆ ಕಂಪನಿ ವಿರುದ್ಧವೇ ದನಿ ಎತ್ತಿದ್ದ 26 ವರ್ಷದ ಭಾರತೀಯ ಮೂಲದ ಸುಚಿರ್ ಬಾಲಾಜಿ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಬಿಐಎಎಲ್ (ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿ.) ನಿಂದ ಫೇರ್ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಸಂಸ್ಥೆ ಮತ್ತೆ ಹೆಚ್ಚುವರಿ ಶೇ.10ರಷ್ಟು ಷೇರು ಖರೀದಿಗೆ ಮುಂದಾಗಿದೆ.