• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯಕ್ಕೆ ಪ್ರಪಂಚ ಒಗ್ಗೂಡಿಸುವ ಶಕ್ತಿ

Sep 19 2025, 01:03 AM IST
ಕನ್ನಡ ಸಾಹಿತ್ಯ, ಸಂಗೀತಕ್ಕೆ ಪ್ರಪಂಚವನ್ನೇ ಒಗ್ಗೂಡಿಸುವ ಶಕ್ತಿ ಇದೆ. ಅಂತೆಯೇ ಕನ್ನಡ ನಾಡು, ನುಡಿ ಸಾಹಿತ್ಯ, ಸಂಗೀತ ಪರಂಪರೆ ವಿದೇಶದಲ್ಲಿಯೂ ಹಾಸು ಹೊಕ್ಕಾಗಿದೆ ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ ಎಂದು ಅಥಣಿ ತಾಲೂಕಿನ ರಡ್ಡೇರಹಟ್ಟಿ ಸರ್ಕಾರಿ ಫ್ರೌಢಶಾಲೆಯ ಶಿಕ್ಷಕಿ, ಸಾಹಿತಿ ಡಾ.ಅರ್ಚನಾ ಅಥಣಿ ಹೇಳಿದರು.

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಮುಂದೂಡಲು ದಕ್ಷಿಣ ಕನ್ನಡ ಬಿಜೆಪಿ ಆಗ್ರಹ

Sep 19 2025, 01:03 AM IST
ಜಾತಿ ಸಮೀಕ್ಷೆಗೆ ಸಂಬಂಧಿಸಿ ಅಗತ್ಯ ತಿದ್ದುಪಡಿ ಬಳಿಕವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮತ್ತು ಶಾಸಕ ವೇದವ್ಯಾಸ್‌ ಕಾಮತ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ಮುಂದೆ ಯಾವುದೇ ಯೋಜನೆ ಬೇಡ: ಶಿವರಾಮ ಗಾಂವ್ಕರ

Sep 19 2025, 01:01 AM IST
ಯಲ್ಲಾಪುರ ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಮಿತಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆದ ಯೋಜನೆಯ ಲಾಭ-ಹಾನಿಯ ಕುರಿತು ಜನತೆಯ ಮುಂದಿಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಮ ಗಾಂವ್ಕರ ಹೇಳಿದರು.

ಬೆಂಗಳೂರಿನ ಸಿಂಧಿ ಶಾಲೆಯಲ್ಲಿ ಕನ್ನಡ ಮಾತಾಡಿದರೆ ದಂಡ: ಶಿಕ್ಷಣ ಇಲಾಖೆ ವಿಚಾರಣೆಯಲ್ಲಿ ದೃಢ

Sep 17 2025, 02:07 AM IST
ನಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಸಿಂಧಿ ಪ್ರೌಢ ಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವಂತಹ ಕನ್ನಡ ವಿರೋಧಿ ನಡೆ ಅನುಸರಿಸುತ್ತಿರುವುದು ಶಿಕ್ಷಣ ಇಲಾಖೆ ವಿಚಾರಣೆಯಲ್ಲಿ ಸಾಬೀತಾಗಿದ್ದು, ಆಡಳಿತ ಮಂಡಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ 12.79 ಕೋಟಿ ರು. ನಿವ್ವಳ ಲಾಭ

Sep 17 2025, 01:08 AM IST
ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ 1,174 ಕೋಟಿ ರು. ವ್ಯವಹಾರ ಮಾಡಿದ್ದು, 12.79 ಕೋಟಿ ರು. ನಿವ್ವಳ ಲಾಭ ದಾಖಲಿಸಿದೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಕಾರಿಗಳಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ

Sep 16 2025, 12:04 AM IST
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಜಾಗೃತಿ ಸಮಾವೇಶ ನಡೆಸಿದರು.

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್‌ ದಶಮಾನೋತ್ಸವ

Sep 16 2025, 12:04 AM IST
ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಘಟಕದ ದಶಮಾನೋತ್ಸವ ಸಮಾರಂಭ ಮತ್ತು ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಗೌರವ ಪುರಸ್ಕಾರ ಕಾರ್ಯಕ್ರಮ ಸೋಮವಾರ ಕೋಟದ ಆಶ್ರಿತ್‌ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಗ್ರಾಮೀಣ ಪರಿಸರದ ಅಪ್ಪಟ ಕನ್ನಡ ಪ್ರತಿಭೆ

Sep 15 2025, 01:00 AM IST
ಗುಬ್ಬಿ ತಾಲೂಕಿನ ಕುಗ್ರಾಮದ ತಳಸಮುದಾಯದ ಕುಟುಂಬವೊಂದರಲ್ಲಿ ಜನಿಸಿ ಸ್ವ-ಪ್ರತಿಭೆಯಿಂದ ಕನ್ನಡದಲ್ಲಿ ಮಾಸ್ಟರ್ ಪದವಿಯನ್ನು ಪಡೆದು ಕನ್ನಡ ಸಾಹಿತ್ಯ ವಲಯದಲ್ಲಿ ಕವಿಯಾಗಿ ಬೆಳೆದ ನಾಗಪ್ಪ ಎನ್. ಅವರು ಗ್ರಾಮೀಣ ಪರಿಸರದಲ್ಲಿ ಬೆಳೆದು ಬೆಳಗಿದ ಅಪ್ಪಟ ಕನ್ನಡ ಪ್ರತಿಭೆ ಎಂದು ಸಂಸ್ಕೃತಿ ಚಿಂತಕರು, ಹೋರಾಟಗಾರರೂ ಆದ ದೊರೈರಾಜ್ ಬಣ್ಣಿಸಿದರು.

ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ

Sep 15 2025, 01:00 AM IST
ತೇಜಸ್ವಿ ಅವರು ತಮ್ಮ ಕಥೆಗಳು ಮತ್ತು ಕಾದಂಬರಿಗಳಲ್ಲಿ ನಿಸರ್ಗ ಮತ್ತು ವಿಜ್ಞಾನದ ಅದ್ಭುತಗಳನ್ನು ಬೆರೆಸಿ, ಪರಿಸರ ಪ್ರಜ್ಞೆಯನ್ನು ಹೆಚ್ಚಿಸಿದರು. ಅವರ ರಚನೆಗಳು ಹಾಸ್ಯ, ತತ್ವಜ್ಞಾನ ಮತ್ತು ಸಾಮಾಜಿಕ ವಿಡಂಬನೆಯನ್ನು ಒಳಗೊಂಡಿದ್ದು, ಅಬಚೂರಿನ ಪೋಸ್ಟಾಫೀಸು, ಕರ್ವಾಲೋ, 'ಚಿದಂಬರ ರಹಸ್ಯ ಮುಂತಾದ ಕೃತಿಗಳು ಗಂಭೀರ ಚಿಂತನೆಗಳನ್ನು ಪ್ರಚೋದಿಸುತ್ತವೆ.

‘ಕನ್ನಡ ಸಂಘ ಬಹರೈನ್‌’ಗೆ ಸರ್ಕಾರದಿಂದ ₹1 ಕೋಟಿ

Sep 13 2025, 11:13 AM IST

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ‘ಕನ್ನಡ ಸಂಘ ಬಹರೈನ್‌’ಗೆ ಒಂದು ಕೋಟಿ ರೂ.ಗಳ ಅನುದಾನ ನೀಡಲು ಅನುಮೋದನೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 176
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved