• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಪ್ರತಿಭೆಗಳ ಅನಾವರಣ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಗುರಿ: ಡಾ.ವಾಣಿಶ್ರೀ

May 27 2025, 12:11 AM IST
ಮಂಗಳೂರಿನಲ್ಲಿ ಭಾನುವಾರ, ಡಾ. ವಾಮನ್ ರಾವ್ ಬೇಕಲ್ ಸಾರಥ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಡಾ. ವಾಣಿಶ್ರೀ ಕಾಸರಗೋಡು ಉದ್ಘಾಟಿಸಿದರು.

ಕುವೆಂಪು ವಿವಿ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ

May 25 2025, 01:51 AM IST
ಶನಿವಾರ ನಿಗದಿಯಾಗಿದ್ದ ಬಿ.ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್ ತಿಳಿಸಿದ್ದಾರೆ.

ಮಾತೃಭಾಷೆ ಕನ್ನಡ ಬಗ್ಗೆ ಅಲಸ್ಯ, ನಿರ್ಲಕ್ಷ್ಯ ಸಲ್ಲದು: ಬಿ.ವಾಮದೇವಪ್ಪ

May 25 2025, 01:01 AM IST
ಸಾವಿರಾರು ವರ್ಷಗಳ ಇತಿಹಾಸವಿರುವ, ವಿಶ್ವದ ಅತ್ಯಂತ ಸುಂದರ ಲಿಪಿಯಾಗಿರುವ ನಮ್ಮೆಲ್ಲರ ಮಾತೃಭಾಷೆ ಕನ್ನಡದ ಬಗ್ಗೆ ಆಲಸ್ಯ, ನಿರ್ಲಕ್ಷ್ಯ ಬೇಡ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.

ಜಾಹಿರಾತು ಫಲಕಗಳಲ್ಲಿ ಕನ್ನಡ ಕಡೆಗಣನೆ

May 23 2025, 11:59 PM IST
ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಬೃಹತ್‌ ಜಾಹಿರಾತು ಫಲಕಗಳಲ್ಲಿ ಕನ್ನಡವನ್ನು ಸಂಪೂರ್ಣ ನಿರ್ಲಕ್ಷಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಕನ್ನಡ ಅಸ್ಮಿತೆ ಬಾನೆತ್ತರಕ್ಕೆ ಹಾರಿಸಿದ ಮಾಸ್ತಿ

May 23 2025, 11:45 PM IST
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ೧೩೪ನೇ ಜಯಂತಿ ಕಾರ್ಯಕ್ರಮ ಜೂ.೬ರಂದು ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಆಯೋಜಿಸಲಾಗುತ್ತದೆ, ಮಾಸ್ತಿ ಮನೆಯ ಆವರಣದಲ್ಲಿ ದಾನಿಗಳು ನೀಡಿರುವ ಪುತ್ಥಳಿ ಅನಾವರಣ ಮಾಡಿ ನಂತರ ಸ್ತಬ್ಧಚಿತ್ರಗಳ ಮೆರವಣಿಗೆ ೧೦.೩೦ ಚಾಲನೆ ನೀಡುವುದು ನಂತರ ೧೧.೩೦ ರಿಂದ ೧೨.೩೦ ರವರಿಗೆ ಮಕ್ಕಳ ಕವಿಗೋಷ್ಠಿ ನಡೆಸುವುದು.

27 ರಂದು ಕನ್ನಡ ಭವನ ಉದ್ಘಾಟನೆಗೆ ಸಿದ್ಧತೆ

May 23 2025, 12:35 AM IST
ಮೇ 27 ರಂದು ಬೆಳಿಗ್ಗೆ 8.30 ಕ್ಕೆ ಕನ್ನಡ ಭವನ ಮುಂಭಾಗದಲ್ಲಿ ರಾಷ್ಟ್ರಧ್ವಜ, ನಾಡ ಧ್ವಜ, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ. ರಾಷ್ಟ್ರಧ್ವಜವನ್ನು ಸಚಿವ ಡಾ.ಎಂ.ಸಿ.ಸುಧಾಕರ್ ನೆರವೇರಿಸಲಿದ್ದಾರೆ, ನಾಡ ಧ್ವಜವನ್ನು ಶಾಸಕ ಪ್ರದೀಪ್ ಈಶ್ವರ್, ಪರಿಷತ್ತಿನ ಧ್ವಜವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕೋಡಿರಂಗಪ್ಪ ನೆರವೇರಿಸುತ್ತಾರೆ.

ಉತ್ತರ ಕನ್ನಡ ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗೆ ತುರ್ತು ಸ್ಪಂದನೆ

May 23 2025, 12:14 AM IST
ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಕಾರ್ಯನಿರ್ವಹಿಸುವ ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಿ, ನೆರವು ನೀಡಲಾಗುತ್ತಿದೆ.

ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ರಕ್ಷಣೆಗೆ ಶ್ರಮಿಸಿ

May 22 2025, 01:14 AM IST
ಬಹಳ ವಿಶಾಲವಾಗಿರುವ ಕರ್ನಾಟಕದ ನೆಲ, ಜಲ, ಗಡಿ ಮತ್ತು ಚಾರಿತ್ರಿಕ ಘನತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ

11 ವರ್ಷಗಳ ಬಳಿಕ ‘ಕನ್ನಡ ಭವನಕ್ಕೆ’ ಉದ್ಘಾಟನೆ ಭಾಗ್ಯ

May 22 2025, 12:52 AM IST
ಕನ್ನಡ ಭವನವು ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಅವರ ಕನಸು. ಮೊಯ್ಲಿ ಮತ್ತು ಈಗಿನ ಸಂಸದ ಹಾಗೂ ಅಂದಿನ ಶಾಸಕ ಡಾ.ಕೆ.ಸುಧಾಕರ್ ಅವರ ಅಧಿಕಾರಾವಧಿಯಲ್ಲಿ ನಗರದ ಬಿಬಿ ರಸ್ತೆಯ ಬಸಪ್ಪ ಚತ್ರ ಹಾಗೂ ಗರಡಿ ಮನೆ ಇದ್ದ ಜಾಗದ 2.4 ಎಕರೆ ವಿಸ್ತೀರ್ಣದಲ್ಲಿ ರಂಗಮಂದಿರ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು

ದಕ್ಷಿಣ ಕನ್ನಡ ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ವಿವಿಧೆಡೆ ಹಾನಿ

May 21 2025, 12:03 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಧಾರಾಕಾರ ಮಳೆಗೆ ವಿವಿಧೆಡೆ ಹಾನಿ ಸಂಭವಿಸಿದೆ. ಏರ್‌ಪೋರ್ಟ್‌ ರನ್‌ವೇಯಿಂದ ಭಾರೀ ನೀರು ಬಿಟ್ಟಿದ್ದರಿಂದ ಆದ್ಯಪಾಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯ ಮನೆಗಳಿಗೆ ಹಾನಿಯಾಗಿದ್ದಲ್ಲದೆ, ರಸ್ತೆಗೂ ಹಾನಿ ಉಂಟಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 170
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved