• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ದರ್ಬಾರ್ ಅಲಂಕೃತ ವಾಹನ ಜಾಥಾ ನ.1ಕ್ಕೆ

Oct 31 2025, 02:15 AM IST
ಬಾಳೆಹೊನ್ನೂರು, ಪಟ್ಟಣದ ಮಲ್ನಾಡ್ ಗೆಳೆಯರ ಬಳಗದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ದರ್ಬಾರ್ ಹೆಸರಿನಲ್ಲಿ ಅಲಂಕೃತ ವಾಹನಗಳ ಬೃಹತ್ ಜಾಥಾ ನ.1ರಂದು ನಡೆಯಲಿದೆ ಎಂದು ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ.ಮಧುಸೂದನ್ ತಿಳಿಸಿದರು.

ರಾಜ್ಯೋತ್ಸವದಂದು 2500 ಅಡಿ ಕನ್ನಡ ಧ್ವಜ ಮೆರವಣಿಗೆ: ತೌಫಿಕ್ ಅಹಮದ್

Oct 31 2025, 02:00 AM IST
ಈ ಬಾರಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವದ ವಿಶೇಷ ಆಕರ್ಷಣೆಯೆಂದರೆ 2500 ಅಡಿ ಉದ್ದದ ಬೃಹತ್ ಕನ್ನಡ ಧ್ವಜ. ನವೆಂಬರ್ 1 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮೆರವಣಿಗೆ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಎಂ.ಸಿ.ರಂಗಸ್ವಾಮಿ

Oct 31 2025, 01:45 AM IST
ಬಯಲು ಸೀಮೆಯಲ್ಲಿ ಅದ್ಭುತವಾಗಿ ಮೆಣಸು ಮತ್ತು ಏಲಕ್ಕಿ ಬೆಳೆ ಬೆಳೆದು ಸೈ ಎನಿಸಿಕೊಂಡವರು. ಹೈನುಗಾರಿಕೆಯಲ್ಲೂ ಸಾಕಷ್ಟು ಸಾಧನೆ ಮಾಡಿದ್ದಾರೆ.

ಮಾಧ್ಯಮ ಕ್ಷೇತ್ರ: ಎಂ.ಸಿದ್ದರಾಜು ಅವರಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Oct 31 2025, 01:30 AM IST
ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಳವಳ್ಳಿ ಪಟ್ಟಣದ ಎಂ.ಸಿದ್ದರಾಜು ಅವರಿಗೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ರಾಜ್ಯಸರ್ಕಾರ 2025ನೇ ಸಾಲಿಗೆ ನೀಡಲಾಗುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 70 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡ ಸಾಹಿತ್ಯದ ಶಕ್ತಿ ಅಗಣಿತ: ಡಾ.ಬೆಸೂರು ಮೋಹನ್ ಪಾಳೇಗಾರ್

Oct 30 2025, 02:45 AM IST
ಕನ್ನಡ ಭಾಷೆಯ ಸಾಹಿತ್ಯವನ್ನು ಬೇರೆ ಭಾಷೆಗಳಿಗೆ ತರ್ಜುಮೆ ಮಾಡಲು ಬಹಳ ಕಷ್ಟವಾಗುತ್ತದೆ. ಇದು ಕನ್ನಡ ಸಾಹಿತ್ಯದ ಶಕ್ತಿ ಎಂದು ಡಾ. ಬೆಸೂರು ಮೋಹನ್‌ ಹೇಳಿದರು.

ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಕೈಜೋಡಿಸಿ

Oct 30 2025, 01:30 AM IST
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ಸಮಯಕ್ಕೆ ಸರಿಯಾಗಿ ಹಾಜರಾಗುವ ಮೂಲಕ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ಮಾಡಬೇಕು ಎಂದು ಶಾಸಕ ಎಂ .ಆರ್. ಮಂಜುನಾಥ್ ತಿಳಿಸಿದರು.

ಕನ್ನಡ ನಾಮಫಲಕವಿರದಿದ್ದರೆ ಸೂಕ್ತ ಕ್ರಮ

Oct 29 2025, 11:30 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯ, ಮನೋರಂಜನಾ ಕೇಂದ್ರಗಳು ಮತ್ತು ಹೊಟೇಲ್ ಸೇರಿದಂತೆ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಭಾಷೆಯ ಶೇ.60ರಷ್ಟು ಕನ್ನಡ ನಾಮಪಲಕ ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ.

ಮುಳಗುಂದದಲ್ಲಿ ಕನ್ನಡ ಜಾಗೃತಿ ಮೂಡಿಸಿದ ಜೂ. ವಿಷ್ಣುವರ್ಧನ್

Oct 29 2025, 01:30 AM IST
ಇವರು ಬೆಂಗಳೂರಿನ ಒಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ವರ್ಷದ ಎರಡು ತಿಂಗಳು ಅಂದರೆ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಲ್ಲಿ ಕೆಲಸಕ್ಕೆ ರಜೆ ಹಾಕಿ ಕನ್ನಡದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ದುಬೈನ ಕನ್ನಡ ಮಿತ್ರರು ಸಂಘಕ್ಕೆ ಅಂ.ರಾ. ಪುರಸ್ಕಾರ

Oct 29 2025, 01:15 AM IST
ಹೊರದೇಶದಲ್ಲಿರುವ ಮಕ್ಕಳಿಗೆ ಉಚಿತವಾಗಿ ಕನ್ನಡ ಕಲಿಸುತ್ತಿರುವ, ಕನ್ನಡ ಮಿತ್ರರು ಸಂಘಟನೆಯ ‘ಕನ್ನಡ ಪಾಠ ಶಾಲೆ ದುಬೈ’ ಗೆ ಅಂತಾರಾಷ್ಟ್ರೀಯ ಪುರಸ್ಕಾರ ಲಭಿಸಿದೆ.

ನಾನು ಕನ್ನಡ ವಿರೋಧಿಯಲ್ಲ: ಎಸ್ಪಿ ಗುಳೇದ

Oct 28 2025, 01:00 AM IST
ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಸಮಯದ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರ ಜೊತೆಗೆ ವಾಗ್ವಾದ ನಡೆಸಿದ್ದು ನಿಜ. ಭಾಷೆ ವಿಚಾರವಾಗಿ ಅಲ್ಲ. ನಾನು ಕನ್ನಡ ವಿರೋಧಿಯಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಸ್ಪಷ್ಟಪಡಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 194
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved