• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Jul 21 2024, 01:18 AM IST
ಕನ್ನಡ ಸುಂದರ ಭಾಷೆ, ಸಿರಿವಂತ ಭಾಷೆ. ಕನ್ನಡ ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ಭಾಷೆ. ನಮ್ಮ ಮಾತೃ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯಪಟ್ಟರು. ತುಮಕೂರಿನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಹೆಡಿಯಾಲ್ ಟೋಲ್ ಅವ್ಯವಸ್ಥೆ ಖಂಡಿಸಿ ಕರವೇ ಕನ್ನಡ ಸೇನೆ ಪ್ರತಿಭಟನೆ

Jul 21 2024, 01:16 AM IST
ಹಲಗೇರಿ-ಹೆಡಿಯಾಲ ಮಧ್ಯದಲ್ಲಿ ನಿರ್ಮಿಸಿರುವ (ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿ) ಸುಂಕ ವಸೂಲಾತಿ ಕೇಂದ್ರ (ಟೋಲ್ ಗೇಟ್) ಅವ್ಯವಸ್ಥೆಯ ಆಗರವಾಗಿದ್ದು, ಸುಂಕವನ್ನು ಕಟ್ಟುವ ವಾಹನ ಸವಾರರಿಗೆ ಒದಗಿಸಬೇಕಿರುವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಟೋಲ್‌ಗೇಟ್ ಗುತ್ತಿಗೆದಾರರು ನೀಡುತ್ತಿಲ್ಲವೆಂದು ಆರೋಪಿಸಿ ಕುಮಾರಪಟ್ಟಣಂ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಪಾಪು ಕನ್ನಡ ಪತ್ರಿಕೋದ್ಯಮದ ಯೋಧ

Jul 21 2024, 01:15 AM IST
ಕನ್ನಡಮ್ಮ ಪತ್ರಿಕೆ ಸಮಾಜದ ಕನ್ನಡಿಯಾಗಿ ಗಡಿಭಾಗದ ಜನರ ಸಮಸ್ಯೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸಿ ಪರಿಹಾರ ಕಲ್ಪಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ.

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Jul 20 2024, 12:56 AM IST
ಮಂಡ್ಯದಲ್ಲಿ ಡಿ.20ರಿಂದ 22ರವರೆಗೆ ಆಯೋಜಿಸಲು ನಿರ್ಧರಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದ ಸಿಎಂ, ಸಮ್ಮೇಳನಕ್ಕೆ ಶುಭಕೋರಿದರು

ಕನ್ನಡ ಮಾಧ್ಯಮದಲ್ಲಿ ಕಲಿತವರು ವಿಶ್ವಮಾನ್ಯರಾಗಿದ್ದಾರೆ: ಪುಂಡಲೀಕ ಮರಾಠೆ

Jul 19 2024, 12:47 AM IST
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕೈಪಿಡಿ ಹಾಗೂ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯ ವಿನಂತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಬಹುಮುಖಿ ವ್ಯಕ್ತಿತ್ವದ ಧಾರವಾಡಕರಿಂದ ಕನ್ನಡ ಭಾಷಾಶಾಸ್ತ್ರ ’ ಆಧುನಿಕ ಕನ್ನಡ ಭಾಷಾ ವಿಜ್ಞಾನದ ಬೆಳವಣಿಗೆಗೆ ಭದ್ರಬುನಾದಿ

Jul 18 2024, 01:46 AM IST
ಡಾ. ರಾ.ಯ. ಧಾರವಾಡಕರ ಅವರ ಕನ್ನಡ ಭಾಷಾಶಾಸ್ತ್ರ’ ಆಧುನಿಕ ಕನ್ನಡ ಭಾಷಾ ವಿಜ್ಞಾನದ ಬೆಳವಣಿಗೆಗೆ ಭದ್ರಬುನಾದಿ ಹಾಕಿದರೆ ಹೊಸಗನ್ನಡ ಸಾಹಿತ್ಯದ ಉದಯಕಾಲ, ಹೊಸಗನ್ನಡ ಸಾಹಿತ್ಯ ಚರಿತ್ರೆ ಕಟ್ಟಲು ತಳಪಾಯವಾಯಿತು.

ಶರಣಬಸವ ವಿವಿಯಲ್ಲಿ ಕನ್ನಡ ಅನುಷ್ಠಾನ: ಪುರುಷೋತ್ತಮ ಬಿಳಿಮಲೆ ಸಂತಸ

Jul 18 2024, 01:42 AM IST
ಕನ್ನಡ ರಕ್ಷಣೆಗೆ ಶರಣಬಸವೇಶ್ವರ ಸಂಸ್ಥಾನ ಹಾಗೂ ಪೀಠಾಧಿಪತಿಗಳ ಕೊಡುಗೆ ಅಪಾರವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಶರಣಬಸವ ವಿವಿ ಕನ್ನಡ ಅನುಷ್ಠಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಕರ್ನಾಟಕ ಗಡಿ ಭಾಗಗಳಲ್ಲಿ ಪ್ರಾಧಿಕಾರ ಮೂಲಕ ಕನ್ನಡ ಕೆಲಸ: ಸೋಮಣ್ಣ ಬೇವಿನಮರದ

Jul 18 2024, 01:38 AM IST
ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ‘ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ನಡೆಯಿತು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪದ ಶಿರೂರು ಗುಡ್ಡ ಕುಸಿತದ ಸ್ಥಳದಲ್ಲಿ ತೆರವು ಕಾರ್ಯಾಚರಣೆ

Jul 18 2024, 01:33 AM IST
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪದ ಶಿರೂರಿನಲ್ಲಿ ಮಂಗಳವಾರ ಭಾರಿ ಮಳೆಗೆ ಸಂಭವಿಸಿದ ಗುಡ್ಡ ಕುಸಿತದ ತೆರವು ಕಾರ್ಯಾಚರಣೆ ಮುಂದುವರಿದಿದೆ.

ಕನ್ನಡ ಸಾಹಿತ್ಯಕ್ಕೆ ಅನಕೃ ಕೊಡುಗೆ ಅಪಾರವಾದುದು: ಆರ್.ಕೆ.ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್

Jul 18 2024, 01:30 AM IST
ಕನ್ನಡದ ಸಾಹಿತ್ಯ ಸಾರ್ವಭೌಮ ಡಾ. ಅನಕೃ ಒಂದು ನೆನಪು ಅನಕೃ ಪ್ರಶಸ್ತಿ ಪ್ರದಾನದ ದಶಮಾನೋತ್ಸವ ಸಮಾರಂಭವನ್ನು ಜು. 21ರಂದು ಬೆಳಿಗ್ಗೆ 11ಕ್ಕೆ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆರ್. ಕೆ. ಪದ್ಮನಾಭ ಅಭಿಮಾನಿ ಬಳಗದ ಪ್ರವೀಣ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved